Kannadada virasenani Ma Ramamurthy avara nadu nudiya chintane ಕನ್ನಡದ ವೀರಸೇನಾನಿ ಮ.ರಾಮಮೂರ್ತಿ ಅವರ ನಾಡು ನುಡಿಯ ಚಿಂತನೆ
CHANDRASHEKARA (Ra Nam) ರಾ.ನಂ. ಚಂದ್ರಶೇಖರ್
Kannadada virasenani Ma Ramamurthy avara nadu nudiya chintane ಕನ್ನಡದ ವೀರಸೇನಾನಿ ಮ.ರಾಮಮೂರ್ತಿ ಅವರ ನಾಡು ನುಡಿಯ ಚಿಂತನೆ - Bengaluru Ankitha Pusthaka., 2014 - 208
ಕನ್ನಡ ಚಳವಳಿಯ ಹರಿಕಾರ ಕನ್ನಡ ಪರ ಹೋರಾಟಗಾರ ಮ.ರಾಮಮೂರ್ತಿಯವರು ಕನ್ನಡಕ್ಕೆ ಸಲ್ಲಿಸಿದ ಸೇವೆಯನ್ನು ಈ ಕೃತಿಯಲ್ಲಿ ವಿವರಿಸಲಾಗಿದೆ.ಕನ್ನಡದ ಎಲ್ಲ ಸಮಸ್ಯೆಗಳನ್ನೂ ಬಗೆಹರಿಸುವಲ್ಲಿ ಅವರ ಕೊಡುಗೆ ಮಹತ್ವದ್ದು.ಯಾವುದೇ ಚಳವಳಿಗೆ ಕನ್ನಡ ಕಾರ್ಯಕರ್ತರೇ ಸೈನಿಕರು.ಕನ್ನಡ ಜನತೆಯ ಸರ್ವತೋಮುಖ ಹಿತರಕ್ಷಣೆಗಾಗಿ, ಕನ್ನಡ ನಾಡಿನಲ್ಲಿ ಕನ್ನಡಿಗನಿಗೆ ಪ್ರಾಧಾನ್ಯತೆ ಗಳಿಸಿಕೊಡುವುದಕ್ಕಾಗಿ ಅವರು ಮಾಡಿರುವ ಕೆಲಸ ಬಲುದೊಡ್ಡದು.ಅವರಲ್ಲಿ ಹೋರಾಟದ ಕಿಚ್ಚನ್ನು ಹೂರಿದುಂಬಿಸುವ ಕಾರ್ಯವನ್ನು ತನ್ನ ಲೇಖನಿ ಮೂಲಕ ಮಾಡಿದ್ದಾರೆ.ಈ ಕೃತಿಯು ಕನ್ನಡಿಗರಿಗೆ ಹಾಗೂ ಕನ್ನಡಕ್ಕಾಗಿ ಕೆಲಸ ಮಾಡುವ ಕಟ್ಟಾಳುಗಳಿಗೆ ಎಂದಿಗೂ ಮಾರ್ಗದರ್ಶನವಾಗಿದೆ.
virasenani
Ramamurthy
nudiya
nadu
Ma
Kannadada
chintane
avara
K894.4 CHAK
Kannadada virasenani Ma Ramamurthy avara nadu nudiya chintane ಕನ್ನಡದ ವೀರಸೇನಾನಿ ಮ.ರಾಮಮೂರ್ತಿ ಅವರ ನಾಡು ನುಡಿಯ ಚಿಂತನೆ - Bengaluru Ankitha Pusthaka., 2014 - 208
ಕನ್ನಡ ಚಳವಳಿಯ ಹರಿಕಾರ ಕನ್ನಡ ಪರ ಹೋರಾಟಗಾರ ಮ.ರಾಮಮೂರ್ತಿಯವರು ಕನ್ನಡಕ್ಕೆ ಸಲ್ಲಿಸಿದ ಸೇವೆಯನ್ನು ಈ ಕೃತಿಯಲ್ಲಿ ವಿವರಿಸಲಾಗಿದೆ.ಕನ್ನಡದ ಎಲ್ಲ ಸಮಸ್ಯೆಗಳನ್ನೂ ಬಗೆಹರಿಸುವಲ್ಲಿ ಅವರ ಕೊಡುಗೆ ಮಹತ್ವದ್ದು.ಯಾವುದೇ ಚಳವಳಿಗೆ ಕನ್ನಡ ಕಾರ್ಯಕರ್ತರೇ ಸೈನಿಕರು.ಕನ್ನಡ ಜನತೆಯ ಸರ್ವತೋಮುಖ ಹಿತರಕ್ಷಣೆಗಾಗಿ, ಕನ್ನಡ ನಾಡಿನಲ್ಲಿ ಕನ್ನಡಿಗನಿಗೆ ಪ್ರಾಧಾನ್ಯತೆ ಗಳಿಸಿಕೊಡುವುದಕ್ಕಾಗಿ ಅವರು ಮಾಡಿರುವ ಕೆಲಸ ಬಲುದೊಡ್ಡದು.ಅವರಲ್ಲಿ ಹೋರಾಟದ ಕಿಚ್ಚನ್ನು ಹೂರಿದುಂಬಿಸುವ ಕಾರ್ಯವನ್ನು ತನ್ನ ಲೇಖನಿ ಮೂಲಕ ಮಾಡಿದ್ದಾರೆ.ಈ ಕೃತಿಯು ಕನ್ನಡಿಗರಿಗೆ ಹಾಗೂ ಕನ್ನಡಕ್ಕಾಗಿ ಕೆಲಸ ಮಾಡುವ ಕಟ್ಟಾಳುಗಳಿಗೆ ಎಂದಿಗೂ ಮಾರ್ಗದರ್ಶನವಾಗಿದೆ.
virasenani
Ramamurthy
nudiya
nadu
Ma
Kannadada
chintane
avara
K894.4 CHAK