Dalitara devasthana praveshada savira varsha: dalitaru mareta ramanuja ದಲಿತರ ದೇವಸ್ಥಾನ ಪ್ರವೇಶದ ಸಾವಿರ ವರ್ಷ: ದಲಿತರು ಮರೆತ ರಾಮಾನುಜ
MOHANRAM (N K) ಮೋಹನ್ ರಾ೦ (ಎನ್ ಕೆ)
Dalitara devasthana praveshada savira varsha: dalitaru mareta ramanuja ದಲಿತರ ದೇವಸ್ಥಾನ ಪ್ರವೇಶದ ಸಾವಿರ ವರ್ಷ: ದಲಿತರು ಮರೆತ ರಾಮಾನುಜ - Bengaluru I B H Prakashana., 2017 - xiv,88
ಒಂದು ಸಾವಿರ ವರ್ಷಗಳ ಹಿಂದೆಯೇ ರಾಮಾನುಜರು ದಲಿತರ ಪ್ರವೇಶಕ್ಕೆ ದೇಗುಲಗಳ ಬಾಗಿಲು ತೆರೆದವರು. ಗತಕಾಲದ ಈ ಸಂಗತಿಗಳನ್ನು ಲೇಖಕ ಎನ್.ಕೆ. ಮೋಹನ್ರಾಂ ಅವರು ತಮ್ಮ ಕೃತಿಯಲ್ಲಿ ವಿವರಿಸಿದ್ದಾರೆ. ರಾಮಾನುಜರು ದಲಿತರಿಗಾಗಿ ಮೇಲುಕೋಟೆಯಲ್ಲಿ ದೇವಸ್ಥಾನ ಕಟ್ಟಿಸಿದ್ದು, ದಲಿತರು ಮತ್ತು ಶೂದ್ರರ ಬಗ್ಗೆ ಅವರು ಒಲವು ತೋರಲು ಕಾರಣವಾದ ಅಂಶಗಳು, ಅವರ ಕ್ರಾಂತಿಕಾರಿ ಹೆಜ್ಜೆಗುರುತುಗಳ ಮೇಲೆ ಈ ಕೃತಿ ಬೆಳಕು ಚೆಲ್ಲುತ್ತದೆ.
ಅಸ್ಪೃಶ್ಯತೆ ಇಂದಿಗೂ ಜೀವಂತವಾಗಿದೆ. ದಲಿತರನ್ನು ದೇವಸ್ಥಾನದಿಂದ ಹೊರಗಿಡುತ್ತಿರುವವರಲ್ಲಿ ಬ್ರಾಹ್ಮಣರು ಮಾತ್ರವಲ್ಲ ಶೂದ್ರರು, ಹಿಂದುಳಿದವರೂ ಇದ್ದಾರೆ ಎಂಬ ವಿವರವನ್ನು ಇಲ್ಲಿ ನೋಡಬಹುದು
305.56K MOHD
Dalitara devasthana praveshada savira varsha: dalitaru mareta ramanuja ದಲಿತರ ದೇವಸ್ಥಾನ ಪ್ರವೇಶದ ಸಾವಿರ ವರ್ಷ: ದಲಿತರು ಮರೆತ ರಾಮಾನುಜ - Bengaluru I B H Prakashana., 2017 - xiv,88
ಒಂದು ಸಾವಿರ ವರ್ಷಗಳ ಹಿಂದೆಯೇ ರಾಮಾನುಜರು ದಲಿತರ ಪ್ರವೇಶಕ್ಕೆ ದೇಗುಲಗಳ ಬಾಗಿಲು ತೆರೆದವರು. ಗತಕಾಲದ ಈ ಸಂಗತಿಗಳನ್ನು ಲೇಖಕ ಎನ್.ಕೆ. ಮೋಹನ್ರಾಂ ಅವರು ತಮ್ಮ ಕೃತಿಯಲ್ಲಿ ವಿವರಿಸಿದ್ದಾರೆ. ರಾಮಾನುಜರು ದಲಿತರಿಗಾಗಿ ಮೇಲುಕೋಟೆಯಲ್ಲಿ ದೇವಸ್ಥಾನ ಕಟ್ಟಿಸಿದ್ದು, ದಲಿತರು ಮತ್ತು ಶೂದ್ರರ ಬಗ್ಗೆ ಅವರು ಒಲವು ತೋರಲು ಕಾರಣವಾದ ಅಂಶಗಳು, ಅವರ ಕ್ರಾಂತಿಕಾರಿ ಹೆಜ್ಜೆಗುರುತುಗಳ ಮೇಲೆ ಈ ಕೃತಿ ಬೆಳಕು ಚೆಲ್ಲುತ್ತದೆ.
ಅಸ್ಪೃಶ್ಯತೆ ಇಂದಿಗೂ ಜೀವಂತವಾಗಿದೆ. ದಲಿತರನ್ನು ದೇವಸ್ಥಾನದಿಂದ ಹೊರಗಿಡುತ್ತಿರುವವರಲ್ಲಿ ಬ್ರಾಹ್ಮಣರು ಮಾತ್ರವಲ್ಲ ಶೂದ್ರರು, ಹಿಂದುಳಿದವರೂ ಇದ್ದಾರೆ ಎಂಬ ವಿವರವನ್ನು ಇಲ್ಲಿ ನೋಡಬಹುದು
305.56K MOHD