Local cover image
Local cover image
Amazon cover image
Image from Amazon.com
Image from Google Jackets

Hindu: badukina samraddha adakalu ಹಿಂದೂ: ಬದುಕಿನ ಸಮೃದ್ಧ ಅಡಕಲು

By: Contributor(s): Material type: TextTextLanguage: Kannada Publication details: Bengaluru Navakaranataka Prakashana 2016Description: 608ISBN:
  • 9788184676549
Subject(s): DDC classification:
  • K894.3 BHAH
Summary: ತಿಯೊಬ್ಬ ಮನುಷ್ಯನ ಬದುಕಿನ ಸಂಕೀರ್ಣತೆಗೆ ಕಾರಣವಾಗುವ ಸಾಧ್ಯತೆಗಳನ್ನು ಹೊಂದಿರುವ ವಾಂಶಿಕ ಸೂಕ್ಷ್ಮ ವಿವರಗಳನ್ನು ಹಲವು ತಲೆಮಾರುಗಳು ಬದುಕಿದ ರೀತಿಯ ಮೂಲಕ, ಅವುಗಳ ಮೇಲೆ ಪ್ರಭಾವ ಬೀರಿರಬಹುದಾದ ಬಾಹ್ಯ ಸುತ್ತಮುತ್ತಲಿನ ಪರಿಸರದಲ್ಲಿ ನಡೆಯತಕ್ಕಂತಹ ಸಾಮಾಜಿಕ, ಆರ್ಥಿಕ ಸ್ಥಿತ್ಯಂತರಗಳ ಮೂಲಕ ಪರಿಶೋಧಿಸುವ ದಿಟ್ಟ ಪ್ರಯತ್ನವನ್ನು ನಡೆಸುವ ಮಹಾಕಾದಂಬರಿ ಶ್ರೀ ಭಾಲಚಂದ್ರ ನೆಮಾಡೆಯವರ “ಹಿಂದೂ”. ಸಾಮಾನ್ಯ ತಿಳಿವಳಿಕೆಯಲ್ಲಿರುವ "ಹಿಂದೂ" ಪದದ ರೂಢಿಗತ ಅರ್ಥಕ್ಕೆ ಭಿನ್ನ ನೆಲೆಯಿಂದ ಐದು ಸಾವಿರ ವರ್ಷಗಳ ಪರಂಪರೆಯನ್ನು ಹೊಂದಿರು ವಂತಹ ಅನನ್ಯ ಸಂಸ್ಕೃತಿಯೊಂದನ್ನು ವ್ಯಾಪಕ ಅರ್ಥದಲ್ಲಿ ಹಿಂದೂವೆಂದು ಗುರುತಿಸಿಕೊಂಡು ಅದರ ಕ್ರಮಾಗತ ಅವನತಿಗೆ ಕಾರಣವಾದ ಹಿನ್ನೆಲೆಯನ್ನು ಈ ಕಾದಂಬರಿ ಪ್ರಸ್ತುತಪಡಿಸುತ್ತದೆ. ಈ ಉತ್ಪನನದ ಪ್ರಕ್ರಿಯೆ ಆರ್ಯರ ಮೂಲಸ್ಥಾನವೆಂದು ಪರಿಗಣಿತವಾಗಿರುವ ಮೊಹೆಂಜದಾರೋದಲ್ಲಿ ಪ್ರಾರಂಭವಾಗಿ ಕಾದಂಬರಿ ನಾಯಕ ಪುರಾತತ್ವತಜ್ಞ ಖಂಡೇರಾವ್‌ನ ಸ್ಪತಿಪಟಲದಲ್ಲಿ ಅವನ ತಂದೆಯ ಅವಸಾನ ಕಾಲದ ಕರೆಯಿಂದ ಅವನ ಸ್ವಂತ ಊರು ಮೋರಗಾಂವಿನ ಸುಮಾರು ಏಳು ತಲೆಮಾರುಗಳ ಇತಿಹಾಸ ಮರುಕಳಿಸುವುದರೊಂದಿಗೆ ಮುಂದುವರಿಯುತ್ತದೆ. ಇದುವೇ ಈ ಕಾದಂಬರಿಯ ಮೂಲದ್ರವ್ಯ. ಮೊಹೆಂಜದಾರೋವಿನಿಂದ ಮೋರಗಾಂವಿಗೆ ಹಿಂತಿರುಗುವ ಖಂಡೇರಾವ್‌ನ ಮರುಪ್ರಯಾಣದಲ್ಲಿ ಮೋರಗಾಂವಿನ ಮೂಲವಾಸಿಗಳ, ಅಲೆಮಾರಿಗಳ, ವಲಸಿಗರ ಹಾಗೂ ಇಲ್ಲಿಂದ ಗುಳೇ ಹೋದವರ ಸಮಗ್ರ ಬದುಕು, ಅದರ ಏಳು-ಬೀಳುಗಳು, ವಿಕಾಸ-ನಾಶಗಳು, ಬದಲಾವಣೆ-ಪರಿವರ್ತನೆಗಳೊಂದಿಗೆ ಅನಾವರಣಗೊಳ್ಳುತ್ತಾ ಹೋಗುತ್ತದೆ.... ಇಲ್ಲಿ ಕಾದಂಬರಿಕಾರನಿಗೆ ವಸ್ತುಸ್ಥಿತಿಯನ್ನು ಅದರ ಎಲ್ಲಾ ಆಯಾಮ ಗಳೊಂದಿಗೆ- ಅದು ಜೀವವಿರೋಧಿಯಾಗಲೀ, ಜೀವಪರವಾಗಿರಲೀ ಅನಾವರಣಗೊಳಿಸುವ ಕರ್ತವ್ಯದೊಂದಿಗೆ ಭವಿಷ್ಯದ ಕುರಿತು ಆಶಾವಾದವನ್ನು ವ್ಯಕ್ತಪಡಿಸುವ ಜವಾಬ್ದಾರಿಯೂ ಸೇರಿಕೊಂಡಿರುವುದು ಇತ್ಯಾತ್ಮಕ ಅಂಶವಾಗಿದೆ... "ಹಿಂದೂ" ಒಂದು ಸಾಹಿತ್ಯಕೃತಿ ಮಾತ್ರವಲ್ಲ ಮನುಷ್ಯನ ಬದುಕಿನ ವಾಸ್ತವಕ್ಕೆ ಬರೆದ ಭಾಷ್ಯವಾಗಿದೆ. ಬದುಕಿನ ಸಮೃದ್ಧತೆಗೆ ಮಾರಕವಾಗಿ ಪರಿಣಮಿಸಿದ ಅಂಶಗಳ ಕುರಿತು ಪ್ರತಿಯೊಬ್ಬರೂ ಗಮನಹರಿಸಲೇಬೇಕಾದ ಎಚ್ಚರಿಕೆಯ ಗಂಟೆಯಾಗಿದೆ. ಇಂತಹ ಒಂದು ಉತ್ಕೃಷ್ಟ ಕೃತಿ ಕನ್ನಡಕ್ಕೆ ಸಂದ ಅನುಪಮ ಕೊಡುಗೆಯಾಗಿದೆ...
Tags from this library: No tags from this library for this title. Log in to add tags.
Star ratings
    Average rating: 0.0 (0 votes)
Holdings
Item type Current library Collection Call number Status Barcode
Book Book St Aloysius Library Kannada K894.3 BHAH (Browse shelf(Opens below)) Available 070875
Total holds: 0

ತಿಯೊಬ್ಬ ಮನುಷ್ಯನ ಬದುಕಿನ ಸಂಕೀರ್ಣತೆಗೆ ಕಾರಣವಾಗುವ ಸಾಧ್ಯತೆಗಳನ್ನು ಹೊಂದಿರುವ ವಾಂಶಿಕ ಸೂಕ್ಷ್ಮ ವಿವರಗಳನ್ನು ಹಲವು ತಲೆಮಾರುಗಳು ಬದುಕಿದ ರೀತಿಯ ಮೂಲಕ, ಅವುಗಳ ಮೇಲೆ ಪ್ರಭಾವ ಬೀರಿರಬಹುದಾದ ಬಾಹ್ಯ ಸುತ್ತಮುತ್ತಲಿನ ಪರಿಸರದಲ್ಲಿ ನಡೆಯತಕ್ಕಂತಹ ಸಾಮಾಜಿಕ, ಆರ್ಥಿಕ ಸ್ಥಿತ್ಯಂತರಗಳ ಮೂಲಕ ಪರಿಶೋಧಿಸುವ ದಿಟ್ಟ ಪ್ರಯತ್ನವನ್ನು ನಡೆಸುವ ಮಹಾಕಾದಂಬರಿ ಶ್ರೀ ಭಾಲಚಂದ್ರ ನೆಮಾಡೆಯವರ “ಹಿಂದೂ”.

ಸಾಮಾನ್ಯ ತಿಳಿವಳಿಕೆಯಲ್ಲಿರುವ "ಹಿಂದೂ" ಪದದ ರೂಢಿಗತ ಅರ್ಥಕ್ಕೆ ಭಿನ್ನ ನೆಲೆಯಿಂದ ಐದು ಸಾವಿರ ವರ್ಷಗಳ ಪರಂಪರೆಯನ್ನು ಹೊಂದಿರು ವಂತಹ ಅನನ್ಯ ಸಂಸ್ಕೃತಿಯೊಂದನ್ನು ವ್ಯಾಪಕ ಅರ್ಥದಲ್ಲಿ ಹಿಂದೂವೆಂದು ಗುರುತಿಸಿಕೊಂಡು ಅದರ ಕ್ರಮಾಗತ ಅವನತಿಗೆ ಕಾರಣವಾದ ಹಿನ್ನೆಲೆಯನ್ನು ಈ ಕಾದಂಬರಿ ಪ್ರಸ್ತುತಪಡಿಸುತ್ತದೆ. ಈ ಉತ್ಪನನದ ಪ್ರಕ್ರಿಯೆ ಆರ್ಯರ ಮೂಲಸ್ಥಾನವೆಂದು ಪರಿಗಣಿತವಾಗಿರುವ ಮೊಹೆಂಜದಾರೋದಲ್ಲಿ ಪ್ರಾರಂಭವಾಗಿ ಕಾದಂಬರಿ ನಾಯಕ ಪುರಾತತ್ವತಜ್ಞ ಖಂಡೇರಾವ್‌ನ ಸ್ಪತಿಪಟಲದಲ್ಲಿ ಅವನ ತಂದೆಯ ಅವಸಾನ ಕಾಲದ ಕರೆಯಿಂದ ಅವನ ಸ್ವಂತ ಊರು ಮೋರಗಾಂವಿನ ಸುಮಾರು ಏಳು ತಲೆಮಾರುಗಳ ಇತಿಹಾಸ ಮರುಕಳಿಸುವುದರೊಂದಿಗೆ ಮುಂದುವರಿಯುತ್ತದೆ. ಇದುವೇ ಈ ಕಾದಂಬರಿಯ ಮೂಲದ್ರವ್ಯ. ಮೊಹೆಂಜದಾರೋವಿನಿಂದ ಮೋರಗಾಂವಿಗೆ ಹಿಂತಿರುಗುವ ಖಂಡೇರಾವ್‌ನ ಮರುಪ್ರಯಾಣದಲ್ಲಿ ಮೋರಗಾಂವಿನ ಮೂಲವಾಸಿಗಳ, ಅಲೆಮಾರಿಗಳ, ವಲಸಿಗರ ಹಾಗೂ ಇಲ್ಲಿಂದ ಗುಳೇ ಹೋದವರ ಸಮಗ್ರ ಬದುಕು, ಅದರ ಏಳು-ಬೀಳುಗಳು, ವಿಕಾಸ-ನಾಶಗಳು, ಬದಲಾವಣೆ-ಪರಿವರ್ತನೆಗಳೊಂದಿಗೆ ಅನಾವರಣಗೊಳ್ಳುತ್ತಾ ಹೋಗುತ್ತದೆ....

ಇಲ್ಲಿ ಕಾದಂಬರಿಕಾರನಿಗೆ ವಸ್ತುಸ್ಥಿತಿಯನ್ನು ಅದರ ಎಲ್ಲಾ ಆಯಾಮ ಗಳೊಂದಿಗೆ- ಅದು ಜೀವವಿರೋಧಿಯಾಗಲೀ, ಜೀವಪರವಾಗಿರಲೀ ಅನಾವರಣಗೊಳಿಸುವ ಕರ್ತವ್ಯದೊಂದಿಗೆ ಭವಿಷ್ಯದ ಕುರಿತು ಆಶಾವಾದವನ್ನು ವ್ಯಕ್ತಪಡಿಸುವ ಜವಾಬ್ದಾರಿಯೂ ಸೇರಿಕೊಂಡಿರುವುದು ಇತ್ಯಾತ್ಮಕ ಅಂಶವಾಗಿದೆ...

"ಹಿಂದೂ" ಒಂದು ಸಾಹಿತ್ಯಕೃತಿ ಮಾತ್ರವಲ್ಲ ಮನುಷ್ಯನ ಬದುಕಿನ ವಾಸ್ತವಕ್ಕೆ ಬರೆದ ಭಾಷ್ಯವಾಗಿದೆ. ಬದುಕಿನ ಸಮೃದ್ಧತೆಗೆ ಮಾರಕವಾಗಿ ಪರಿಣಮಿಸಿದ ಅಂಶಗಳ ಕುರಿತು ಪ್ರತಿಯೊಬ್ಬರೂ ಗಮನಹರಿಸಲೇಬೇಕಾದ ಎಚ್ಚರಿಕೆಯ ಗಂಟೆಯಾಗಿದೆ. ಇಂತಹ ಒಂದು ಉತ್ಕೃಷ್ಟ ಕೃತಿ ಕನ್ನಡಕ್ಕೆ ಸಂದ ಅನುಪಮ ಕೊಡುಗೆಯಾಗಿದೆ...

There are no comments on this title.

to post a comment.

Click on an image to view it in the image viewer

Local cover image