Sahitya vimarshe mattu vasahatottara chintane : ಸಾಹಿತ್ಯ ವಿಮರ್ಶೆ ಮತ್ತು ವಸಾಹತೋತ್ತರ ಚಿಂತನೆ
- Bengaluru Ankita Pustaka 2016
- 335p PB 21.5x14cm
"ಶ್ರೇಷ್ಠ ವಿಮರ್ಶೆಯ ಪರಂಪರೆ ಇರುವ ಕನ್ನಡದಲ್ಲಿ, ವಿಮರ್ಶೆಯ ತತ್ವ ಮತ್ತು ಸಿದ್ಧಾಂತಗಳಿಗೆ ಸಂಬಂಧಿಸಿದ ಗ್ರಂಥಗಳು ವಿರಳವೆಂದೇ ಹೇಳಬೇಕು. ಹೀಗಾಗಿ ಕನ್ನಡ ವಿಮರ್ಶೆಯ ಪ್ರಪಂಚದಲ್ಲಿ ಸಾಕಷ್ಟು ಕೃಷಿ ಮಾಡಿರುವ ಡಾ. ಸಿ.ಎನ್. ರಾಮಚಂದ್ರನ್ ಬರೆದಿರುವ ವಿಮರ್ಶೆಯ ತತ್ವ ಮತ್ತು ಆಧುನಿಕ ವಿಮರ್ಶಾ ಪ್ರಸ್ಥಾನಗಳಿಗೆ ಸಂಬಂಧಿಸಿದ ಈ ಅಮೂಲ್ಯ ಗ್ರಂಥವು ತುಂಬ ಪ್ರಸ್ತುತವಾಗಿದೆ."-ಡಾ. ಜಿ.ಎಂ. ಹೆಗಡೆ.