ತಮ್ಮ ಅನುಭವದ ಪರಿಧಿಗೆ ಬಂದಿರುವ ಸಸ್ಯಶಾಸ್ತ್ರದ ವಿಸ್ಮಯಕಾರಿ ಸಂಗತಿಗಳನ್ನು ಲೇಖಕರು ಈ ಕೃತಿಯಲ್ಲಿ ಪರಿಚಯಿಸಿದ್ದಾರೆ. ಲೇಖಕ ಕೆ.ಎನ್. ಗಣೇಶಯ್ಯ ಅವರು ಸಸ್ಯಶಾಸ್ತ್ರದ ವಿಜ್ಞಾನಿ. ನಾಲ್ಕು ದಶಕಗಳ ಸಸ್ಯ ಸಂಶೋಧನೆಯಲ್ಲಿ ಅವರು ಕಂಡ ಸಸ್ಯ ಜಗತ್ತಿನ ಸೋಜಿಗಗಳನ್ನು ಸಾಹಿತ್ಯ ರೂಪಕ್ಕಿಳಿಸಿದ್ದಾರೆ. ತಮ್ಮ ಸಂಶೋಧನೆಯ ವಿವಿಧ ಆಯಾಮ ಗಳನ್ನು ವೃತ್ತಿ ಜೀವನದ ಕಥನದೊಂದಿಗೆ ಮೇಳೈಸಿ ರಚಿಸಿರುವ ಈ ವಿಶಿಷ್ಟ ಕೃತಿ ಕನ್ನಡಕ್ಕೆ ಮತ್ತೊಂದು 'ಹಸಿರು ಹೊನ್ನು’ ತಂದುಕೊಟ್ಟಿದೆ.