‘ಶ್ರೀಗಿರಿಯಿಂದ ಹಿಮಗಿರಿಗೆ’ ಹಿರಿಯ ಲೇಖಕಿ ಶಾಂತಾದೇವಿ ಮಾಳವಾಡ ಅವರ ಪ್ರವಾಸ ಕಥನ. 1985ರ ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನದ ಸಂದರ್ಭದಲ್ಲಿ ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯದಿಂದ ಪ್ರಕಟವಾದ ಕೃತಿ. ಶ್ರೀಗಿರಿಯಿಂದ ಹಿಮಗಿರಿಯ ವರೆಗೆ ತಾವು ಮಾಡಿದ ಪ್ರವಾಸದ ನೆನಪುಗಳನ್ನು ಈ ಕೃತಿಯಲ್ಲಿ ಅರ್ಥಪೂರ್ಣವಾಗಿ ದಾಖಲಿಸಿದ್ದಾರೆ