Local cover image
Local cover image
Image from Google Jackets

Dalitara devasthana praveshada savira varsha: dalitaru mareta ramanuja ದಲಿತರ ದೇವಸ್ಥಾನ ಪ್ರವೇಶದ ಸಾವಿರ ವರ್ಷ: ದಲಿತರು ಮರೆತ ರಾಮಾನುಜ

By: Material type: TextTextLanguage: Kannada Publication details: Bengaluru I B H Prakashana., 2017Description: xiv,88Subject(s): DDC classification:
  • 305.56K MOHD
Summary: ಒಂದು ಸಾವಿರ ವರ್ಷಗಳ ಹಿಂದೆಯೇ ರಾಮಾನುಜರು ದಲಿತರ ಪ್ರವೇಶಕ್ಕೆ ದೇಗುಲಗಳ ಬಾಗಿಲು ತೆರೆದವರು. ಗತಕಾಲದ ಈ ಸಂಗತಿಗಳನ್ನು ಲೇಖಕ ಎನ್‌.ಕೆ. ಮೋಹನ್‌ರಾಂ ಅವರು ತಮ್ಮ ಕೃತಿಯಲ್ಲಿ ವಿವರಿಸಿದ್ದಾರೆ. ರಾಮಾನುಜರು ದಲಿತರಿಗಾಗಿ ಮೇಲುಕೋಟೆಯಲ್ಲಿ ದೇವಸ್ಥಾನ ಕಟ್ಟಿಸಿದ್ದು, ದಲಿತರು ಮತ್ತು ಶೂದ್ರರ ಬಗ್ಗೆ ಅವರು ಒಲವು ತೋರಲು ಕಾರಣವಾದ ಅಂಶಗಳು, ಅವರ ಕ್ರಾಂತಿಕಾರಿ ಹೆಜ್ಜೆಗುರುತುಗಳ ಮೇಲೆ ಈ ಕೃತಿ ಬೆಳಕು ಚೆಲ್ಲುತ್ತದೆ. ಅಸ್ಪೃಶ್ಯತೆ ಇಂದಿಗೂ ಜೀವಂತವಾಗಿದೆ. ದಲಿತರನ್ನು ದೇವಸ್ಥಾನದಿಂದ ಹೊರಗಿಡುತ್ತಿರುವವರಲ್ಲಿ ಬ್ರಾಹ್ಮಣರು ಮಾತ್ರವಲ್ಲ ಶೂದ್ರರು, ಹಿಂದುಳಿದವರೂ ಇದ್ದಾರೆ ಎಂಬ ವಿವರವನ್ನು ಇಲ್ಲಿ ನೋಡಬಹುದು
Tags from this library: No tags from this library for this title. Log in to add tags.
Star ratings
    Average rating: 0.0 (0 votes)
Holdings
Item type Current library Collection Call number Status Barcode
Book Book St Aloysius Library Sociology 305.56K MOHD (Browse shelf(Opens below)) Available 072222
Total holds: 0

ಒಂದು ಸಾವಿರ ವರ್ಷಗಳ ಹಿಂದೆಯೇ ರಾಮಾನುಜರು ದಲಿತರ ಪ್ರವೇಶಕ್ಕೆ ದೇಗುಲಗಳ ಬಾಗಿಲು ತೆರೆದವರು. ಗತಕಾಲದ ಈ ಸಂಗತಿಗಳನ್ನು ಲೇಖಕ ಎನ್‌.ಕೆ. ಮೋಹನ್‌ರಾಂ ಅವರು ತಮ್ಮ ಕೃತಿಯಲ್ಲಿ ವಿವರಿಸಿದ್ದಾರೆ. ರಾಮಾನುಜರು ದಲಿತರಿಗಾಗಿ ಮೇಲುಕೋಟೆಯಲ್ಲಿ ದೇವಸ್ಥಾನ ಕಟ್ಟಿಸಿದ್ದು, ದಲಿತರು ಮತ್ತು ಶೂದ್ರರ ಬಗ್ಗೆ ಅವರು ಒಲವು ತೋರಲು ಕಾರಣವಾದ ಅಂಶಗಳು, ಅವರ ಕ್ರಾಂತಿಕಾರಿ ಹೆಜ್ಜೆಗುರುತುಗಳ ಮೇಲೆ ಈ ಕೃತಿ ಬೆಳಕು ಚೆಲ್ಲುತ್ತದೆ.
ಅಸ್ಪೃಶ್ಯತೆ ಇಂದಿಗೂ ಜೀವಂತವಾಗಿದೆ. ದಲಿತರನ್ನು ದೇವಸ್ಥಾನದಿಂದ ಹೊರಗಿಡುತ್ತಿರುವವರಲ್ಲಿ ಬ್ರಾಹ್ಮಣರು ಮಾತ್ರವಲ್ಲ ಶೂದ್ರರು, ಹಿಂದುಳಿದವರೂ ಇದ್ದಾರೆ ಎಂಬ ವಿವರವನ್ನು ಇಲ್ಲಿ ನೋಡಬಹುದು

There are no comments on this title.

to post a comment.

Click on an image to view it in the image viewer

Local cover image