Amazon cover image
Image from Amazon.com
Image from Google Jackets

Sarigannadam gelge : ಸರಿಗನ್ನಡಂ ಗೆಲ್ಗೆ

By: Material type: TextTextLanguage: Kannada Publication details: Bengaluru Chanda Pustaka 2025Description: xiv,317p PB 21.5x14cmISBN:
  • 9788196464165
Subject(s): DDC classification:
  • K494.814 APAS
Summary: ‘ಸರಿಗನ್ನಡಂ ಗೆಲ್ಗೆ’ ರಘು ಅಪಾರ ಅವರ ಕನ್ನಡದ ಪದಯಾತ್ರೆ ಕುರಿತ ಸಂಕಲನವಾಗಿದೆ. ‘ಕನ್ನಡತಿ’ ಸೀರಿಯಲ್ಲಿನ ಪ್ರತಿ ಸಂಚಿಕೆಯ ಕಡೆಯಲ್ಲಿ ಒಂದು ನಿಮಿಷದ ಕನ್ನಡ ಪಾಠವಾಗಿ ಶುರುವಾದದ್ದು ’ಸರಿಗನ್ನಡಂ ಗೆಲ್ಗೆ’ ಎನ್ನುತ್ತಾರೆ ಲೇಖಕರು. ಸುಮಾರು ಏಳುನೂರು ಪಾಠಗಳ ಮೂಲಕ ಸಾವಿರಾರು ಕನ್ನಡ ಪದಗಳ ಬಗ್ಗೆ ಚರ್ಚಿಸಲು ಅನುವು ಮಾಡಿಕೊಟ್ಟ ಅಪರೂಪದ ‘ಪದ’ಯಾತ್ರೆಯ ಕತೆಯು ‘ಸರಿಗನ್ನಡಂ ಗೆಲ್ಗೆ’ ಕೃತಿಯ ಮೂಲಕ ಓದುಗರಿಗೆ ದೊರಕುತ್ತಿದೆ. ‘ತಪ್ಪಾಗೋದು ದೊಡ್ಡ ವಿಷಯ ಅಲ್ಲ, ಸರಿ ಮಾಡ್ಕೊಳೋದು ಸಣ್ಣ ವಿಷಯವೂ ಅಲ್ಲ’ ಎನ್ನುವ ಕಿರುಪಾಠ ಎಲ್ಲರಿಗೂ ನೆಚ್ಚಿತ್ತು. ‘ಪದಾರ್ಥ ಚಿಂತಾಮಣಿ’, ‘ಶಬ್ದಾಶಬ್ದ ವಿವೇಕ’ದಂಥ ಪುಸ್ತಕಗಳನ್ನು ಬರೆದ ಪಾ ವೆಂ ಆಚಾರ್ಯ, ‘ಇಗೋ ಕನ್ನಡ’ದ ಜಿ ವೆಂಕಟಸುಬ್ಬಯ್ಯ, ಕನ್ನಡ ಪದಗಳ ಚರ್ಚೆಗಾಗಿ ಇರುವ ಫೇಸ್ ಬುಕ್ಕಿನ ಗುಂಪುಗಳಾದ ‘ಪದಾರ್ಥ ಚಿಂತಾಮಣಿ’ ಮತ್ತು ‘ವಾಗರ್ಥ’, ಹಾಗೆಯೇ, ಪಿ ವಿ ನಾರಾಯಣರ ‘ಪದಚರಿತೆ’, ಶ್ರೀವತ್ಸ ಜೋಶಿಯವರ ‘ಸ್ವಚ್ಛ ಭಾಷೆ ಅಭಿಯಾನ’ ಅಂಕಣದ ಬರಹಗಳಿಂದಲೂ ವಿಚಾರಗಳನ್ನು ಪಡೆಯಲಾಗಿದೆ. ರತ್ನಕೋಶ, ಕಿಟ್ಟೆಲ್ ಕೋಶಗಳ ಜೊತೆಗೆ ಇಂಟರ್ ನೆಟ್ಟಿನಲ್ಲಿರುವ ಬರಹ ನಿಘಂಟು, ಅಲರ್ ನಿಘಂಟುಗಳೂ ಈ ಕೃತಿಯ ದಾರಿಯನ್ನು ಬೆಳಗಿವೆ.
Tags from this library: No tags from this library for this title. Log in to add tags.
Star ratings
    Average rating: 0.0 (0 votes)
Holdings
Item type Current library Collection Call number Status Barcode
Book Book St Aloysius Library Stack Section Kannada K494.814 APAS (Browse shelf(Opens below)) Available 078178
Total holds: 0

‘ಸರಿಗನ್ನಡಂ ಗೆಲ್ಗೆ’ ರಘು ಅಪಾರ ಅವರ ಕನ್ನಡದ ಪದಯಾತ್ರೆ ಕುರಿತ ಸಂಕಲನವಾಗಿದೆ. ‘ಕನ್ನಡತಿ’ ಸೀರಿಯಲ್ಲಿನ ಪ್ರತಿ ಸಂಚಿಕೆಯ ಕಡೆಯಲ್ಲಿ ಒಂದು ನಿಮಿಷದ ಕನ್ನಡ ಪಾಠವಾಗಿ ಶುರುವಾದದ್ದು ’ಸರಿಗನ್ನಡಂ ಗೆಲ್ಗೆ’ ಎನ್ನುತ್ತಾರೆ ಲೇಖಕರು. ಸುಮಾರು ಏಳುನೂರು ಪಾಠಗಳ ಮೂಲಕ ಸಾವಿರಾರು ಕನ್ನಡ ಪದಗಳ ಬಗ್ಗೆ ಚರ್ಚಿಸಲು ಅನುವು ಮಾಡಿಕೊಟ್ಟ ಅಪರೂಪದ ‘ಪದ’ಯಾತ್ರೆಯ ಕತೆಯು ‘ಸರಿಗನ್ನಡಂ ಗೆಲ್ಗೆ’ ಕೃತಿಯ ಮೂಲಕ ಓದುಗರಿಗೆ ದೊರಕುತ್ತಿದೆ. ‘ತಪ್ಪಾಗೋದು ದೊಡ್ಡ ವಿಷಯ ಅಲ್ಲ, ಸರಿ ಮಾಡ್ಕೊಳೋದು ಸಣ್ಣ ವಿಷಯವೂ ಅಲ್ಲ’ ಎನ್ನುವ ಕಿರುಪಾಠ ಎಲ್ಲರಿಗೂ ನೆಚ್ಚಿತ್ತು. ‘ಪದಾರ್ಥ ಚಿಂತಾಮಣಿ’, ‘ಶಬ್ದಾಶಬ್ದ ವಿವೇಕ’ದಂಥ ಪುಸ್ತಕಗಳನ್ನು ಬರೆದ ಪಾ ವೆಂ ಆಚಾರ್ಯ, ‘ಇಗೋ ಕನ್ನಡ’ದ ಜಿ ವೆಂಕಟಸುಬ್ಬಯ್ಯ, ಕನ್ನಡ ಪದಗಳ ಚರ್ಚೆಗಾಗಿ ಇರುವ ಫೇಸ್ ಬುಕ್ಕಿನ ಗುಂಪುಗಳಾದ ‘ಪದಾರ್ಥ ಚಿಂತಾಮಣಿ’ ಮತ್ತು ‘ವಾಗರ್ಥ’, ಹಾಗೆಯೇ, ಪಿ ವಿ ನಾರಾಯಣರ ‘ಪದಚರಿತೆ’, ಶ್ರೀವತ್ಸ ಜೋಶಿಯವರ ‘ಸ್ವಚ್ಛ ಭಾಷೆ ಅಭಿಯಾನ’ ಅಂಕಣದ ಬರಹಗಳಿಂದಲೂ ವಿಚಾರಗಳನ್ನು ಪಡೆಯಲಾಗಿದೆ. ರತ್ನಕೋಶ, ಕಿಟ್ಟೆಲ್ ಕೋಶಗಳ ಜೊತೆಗೆ ಇಂಟರ್ ನೆಟ್ಟಿನಲ್ಲಿರುವ ಬರಹ ನಿಘಂಟು, ಅಲರ್ ನಿಘಂಟುಗಳೂ ಈ ಕೃತಿಯ ದಾರಿಯನ್ನು ಬೆಳಗಿವೆ.

There are no comments on this title.

to post a comment.