000 01939nam a2200205Ia 4500
003 OSt
005 20240626112221.0
008 210210b1999 xxu||||| |||| 00| 0 eng d
040 _cAL
041 _aKannada
082 _aK894.1 NARN
100 _aNARASIMHASVAMI (K S).
_dನರಸಿಂಹಸ್ವಾಮಿ (ಕೆ ಎಸ್)
_9171730
245 _aNavila dani.
_bನವಿಲ ದನಿ.
260 _aBengaluru
_bVi Si Sampada
_c1999
300 _avii,89
520 _a ಮಾತು ಬರುವುದು ಎಂದು ಮಾತಾಡುವುದು ಬೇಡ; ಒಂದು ಮಾತಿಗೆ ಎರಡು ಅರ್ಥವುಂಟು. ಎದುರಿಗಿರುವವ ಕೂಡ ಮಾತ ಬಲ್ಲವ ಗೆಳೆಯ; ಬರಿದೆ ಆಡುವ ಮಾತಿಗರ್ಥವಿಲ್ಲ. ಕಡಲ ತಟಿಯಲಿ ತರುಣ ಬಲೆಯ ಬೀಸಿದ್ದಾನೆ; ಮೀನು ಬೇಳುವ ತನಕ ಕಾಯ ಬೇಕು. ಮೀನ ಹೊರೆಯನು ಹೊತು ಮನೆಗೆ ಬಂದಿದ್ದಾನೆ; ಹುಡುಕುತ್ತಲಿಹನವನು ಮುತ್ತಿಗಾಗಿ. ಮಾತು ಮುತ್ತೆನ್ನುವುದು ಬಲ್ಲವರ ಉಕ್ತಿ; ಬಿಡು. ಮೀನಿನಿಂದಲು ನಮಗೆ ಲಾಭವುಂಟು. ಮುತ್ತ ಹುಡುಕಲು ಹೋಗಿ ಮೀನತಂದಿದ್ದಾನೆ. ಅವನ ದುಡಿಮೆಗೆ ಕೂಡ ಅರ್ಥವುಂಟು. ಮನೆಗೆ ಬಂದಾಗವನ ಮಡದಿ ಮೆಲ್ಲನೆ ನಕ್ಕು ಮುತ್ತಕೊಟ್ಟಳು ಅವನ ಹಸಿದ ತುಟಿಗೆ. ಹೃದಯವನು ಕಲಕಿತ್ತು ಅವಳ ಮೌನದ ಮುತ್ತು. ಮುತ್ತು ಸಿಕ್ಕಿತು ಎಂದು ನಕ್ಕವನು. - ಕೆ ಎಸ್ ನರಸಿಂಹಸ್ವಾಮಿ
690 _aKannada Poetry
_9171731
906 _a054914
942 _2ddc
_cBK
999 _c102543
_d102543