| 000 | 01939nam a2200205Ia 4500 | ||
|---|---|---|---|
| 003 | OSt | ||
| 005 | 20240626112221.0 | ||
| 008 | 210210b1999 xxu||||| |||| 00| 0 eng d | ||
| 040 | _cAL | ||
| 041 | _aKannada | ||
| 082 | _aK894.1 NARN | ||
| 100 |
_aNARASIMHASVAMI (K S). _dನರಸಿಂಹಸ್ವಾಮಿ (ಕೆ ಎಸ್) _9171730 |
||
| 245 |
_aNavila dani. _bನವಿಲ ದನಿ. |
||
| 260 |
_aBengaluru _bVi Si Sampada _c1999 |
||
| 300 | _avii,89 | ||
| 520 | _a ಮಾತು ಬರುವುದು ಎಂದು ಮಾತಾಡುವುದು ಬೇಡ; ಒಂದು ಮಾತಿಗೆ ಎರಡು ಅರ್ಥವುಂಟು. ಎದುರಿಗಿರುವವ ಕೂಡ ಮಾತ ಬಲ್ಲವ ಗೆಳೆಯ; ಬರಿದೆ ಆಡುವ ಮಾತಿಗರ್ಥವಿಲ್ಲ. ಕಡಲ ತಟಿಯಲಿ ತರುಣ ಬಲೆಯ ಬೀಸಿದ್ದಾನೆ; ಮೀನು ಬೇಳುವ ತನಕ ಕಾಯ ಬೇಕು. ಮೀನ ಹೊರೆಯನು ಹೊತು ಮನೆಗೆ ಬಂದಿದ್ದಾನೆ; ಹುಡುಕುತ್ತಲಿಹನವನು ಮುತ್ತಿಗಾಗಿ. ಮಾತು ಮುತ್ತೆನ್ನುವುದು ಬಲ್ಲವರ ಉಕ್ತಿ; ಬಿಡು. ಮೀನಿನಿಂದಲು ನಮಗೆ ಲಾಭವುಂಟು. ಮುತ್ತ ಹುಡುಕಲು ಹೋಗಿ ಮೀನತಂದಿದ್ದಾನೆ. ಅವನ ದುಡಿಮೆಗೆ ಕೂಡ ಅರ್ಥವುಂಟು. ಮನೆಗೆ ಬಂದಾಗವನ ಮಡದಿ ಮೆಲ್ಲನೆ ನಕ್ಕು ಮುತ್ತಕೊಟ್ಟಳು ಅವನ ಹಸಿದ ತುಟಿಗೆ. ಹೃದಯವನು ಕಲಕಿತ್ತು ಅವಳ ಮೌನದ ಮುತ್ತು. ಮುತ್ತು ಸಿಕ್ಕಿತು ಎಂದು ನಕ್ಕವನು. - ಕೆ ಎಸ್ ನರಸಿಂಹಸ್ವಾಮಿ | ||
| 690 |
_aKannada Poetry _9171731 |
||
| 906 | _a054914 | ||
| 942 |
_2ddc _cBK |
||
| 999 |
_c102543 _d102543 |
||