| 000 | 02778nam a2200217Ia 4500 | ||
|---|---|---|---|
| 003 | OSt | ||
| 005 | 20250612151400.0 | ||
| 008 | 210210b2001 xxu||||| |||| 00| 0 eng d | ||
| 040 | _cAL | ||
| 041 | _aKannada | ||
| 082 | _aK894.8 SHRP | ||
| 100 |
_aSHRINIVASA HAVANURA, Ed. _dಶ್ರೀನಿವಾಸ ಹಾವನೂರ _9214651 |
||
| 245 |
_aUdupiya parisaradalli Pa Vem Acharyaru. _b ಉಡುಪಿಯ ಪರಿಸರದಲ್ಲಿ ಪಾ.ವೆಂ. ಆಚಾರ್ಯರು |
||
| 260 |
_aBengaluru _bPrasadhana Prakashana _c2001 |
||
| 300 | _a175 | ||
| 520 | _aಚಿಂತಕ ಪಾ.ವೆಂ. ಆಚಾರ್ಯರು ವಿದ್ವಾಂಸರು. ಲೋಕಶಿಕ್ಷಣ ಟ್ರಸ್ಟ್ ನಡೆಸುತ್ತಿರುವ ಕಸ್ತೂರಿ ಮಾಸ ಪತ್ರಿಕೆಯ ಸಂಪಾದಕರಾಗಿದ್ದರು. ಲಾಂಗೂಲಾಚಾರ್ಯರು ಎಂಬ ಕಾವ್ಯನಾಮದೊಂದಿಗೆ ವಿದ್ವತ್ ಪೂರ್ಣ ಲೇಖನಗಳನ್ನು ಬರೆಯುತ್ತಿದ್ದ ಅವರು ಉಡುಪಿಯ ಶ್ರೀಕೃಷ್ಣ ಮಠದೊಂದಿಗೆ ಭಾವನಾತ್ಮಕ ಸಂಬಂಧವಿರಿಸಿಕೊಂಡಿದ್ದರು. ಈ ಕೃತಿಯಲ್ಲಿ ಶ್ರೀಕೃಷ್ಣ ಮಠದ ಪರಿಸರ, ವ್ಯಕ್ತಿಚಿತ್ರಗಳು, ಶಬ್ದವಿಹಾರ ಹಾಗೂ ನೆನಹುಗಳು ಹೀಗೆ ನಾಲ್ಕು ವಿಭಾಗಗಳನ್ನು ಮಾಡಿದ್ದು, ಮೊದಲನೆಯದರಲ್ಲಿ ಹುಲಿ ಕೊಂದ ಸ್ವಾಮಿಗಳು, ಮಠಾಧಿಪತ್ಯಕ್ಕೆ ಮೇಲಾಟವಿರಲಿಲ್ಲ, ರಥದಿಂದ ಧುಮುಕಿದ ಸ್ವಾಮಿಗಳು, ಸೋದೆಯ ನೆನಪುಗಳು ಇತ್ಯಾದಿ, ಎರಡನೆಯದರಲ್ಲಿ; ಗೋವಿಂದ ಪೈಗಳೊಂದಿಗೆ, ಶಿವರಾಮ ಕಾರಂತ ಪ್ರಪಂಚ, ಡಾ. ಟಿ. ಮಾಧವ ಪೈ, ಉಡುಪಿಯ ಕೆಲ ಪತ್ರಕರ್ತರು ಇತ್ಯಾದಿ ಮೂರನೇಯದರಲ್ಲಿ; ಸಾಮಾನ್ಯ ತುಳು ಬ್ರಾಹ್ಮಣ ತುಳು, ಪುತ್ತೂರು ಶಬ್ದ ವಿವೇಚನೆ, ಶಿವಳ್ಳಿ ಮತ್ತು ಶಿವರೂಪ ಇತ್ಯಾದಿ ಹಾಗೂ ನಾಲ್ಕನೆಯದರಲ್ಲಿ; ನನ್ನ ಪತಿ (ಲಕ್ಷ್ಮಿಬಾಯಿ ಪಾವೆಂ), ನನ್ನ ಉಡುಪಿಯ ಜೀವನ (ಪಾ.ವೆಂ), ಬದಲಾಗಿದೆ ಉಡುಪಿ ಇತ್ಯಾದಿ ಲೇಖನಗಳಿವೆ. | ||
| 650 |
_aUdupi Pa Vem Acharya _9214652 |
||
| 690 |
_aKannada Miscellaneous _9214653 |
||
| 906 | _a056263 | ||
| 942 |
_2ddc _cBK |
||
| 999 |
_c103674 _d103674 |
||