000 02831nam a2200241Ia 4500
003 OSt
005 20251104144943.0
008 210210b2002 xxu||||| |||| 00| 0 eng d
020 _a81 7713 116 8
040 _cAL
041 _aKannada
082 _a954.2K SINM
100 _aSINHA (C P N).
_dಸಿನ್ಹಾ (ಸಿ ಪಿ ಎನ್)
_9243817
245 _aMithileyannalida karnatakaru.
_bಮಿಥಿಲೆಯನ್ನಾಳಿದ ಕರ್ನಾಟರು
260 _aBengaluru
_bKannada Pustaka Pradhikara
_c2002
300 _axii,180
520 _aಮಿಥಿಲೆಯನ್ನಾಳಿದ ಕರ್ನಾಟಕರು- ಪುಸ್ತಕವು ಕ್ರಿ.ಶ. 1097 ಮತ್ತು 1325ರ ಮಧ್ಯೆ ಕರ್ನಾಟಕರು ಆಳಿದ ಮಿಥಿಲೆಯ ರಾಜಕೀಯ, ಆಡಳಿತಾತ್ಮಕ, ಸಾಮಾಜಿಕ, ಆರ್ಥಿಕ ಮತ್ತು ಸಾಂಸ್ಕೃತಿಕ ಇತಿಹಾಸದ ಪ್ರಮುಖ ಲಕ್ಷಣಗಳಿಗೆ ಪ್ರಾಶಸ್ತ್ಯ ನೀಡುತ್ತದೆ. ಈ ಕಾಲಘಟ್ಟವು ಮಿಥಿಲೆಯ ಇತಿಹಾಸವನ್ನು ರೂಪಿಸಿತೆಂದು ಪರಿಗಣಿಸಲಾಗಿದೆ. ಏಕೆಂದರೆ, ತಮ್ಮ ಹಿಂದಿನ ಕಾಲಘಟ್ಟದ ಜನಕರಂತೆಯೆ ಕರ್ನಾಟರೂ ಮಿಥಿಲೆಯನ್ನು ಭಾರತದ, ವಿಶೇಷತಃ ಉತ್ತರ ಭಾರತದ ಭಿತ್ತಿಯ ಮೇಲೆ ತಂದವರು. ಇದು ಕರ್ನಾಟರನ್ನು ಕುರಿತು ಪ್ರತ್ಯೇಕವಾಗಿ ಬರೆದ ಮೊದಲ ಕೃತಿ. ಮುಖ್ಯವಾಗಿ ಕ್ರಿ.ಶ. 1097ವರೆಗಿನ ಮಿಥಿಲಾ ಇತಿಹಾಸದ ಸಂಕ್ಷಿಪ್ತ ಅವಲೋಕನ, ಮಿಥಿಲೆಯ ಕರ್ನಾಟ ಮೂಲ, ನಾನ್ಯದೇವನ ಜೀವನ, ಸಾಧನೆ, ನಾನ್ಯದೇವನ ಉತ್ತರಾಧಿಕಾರಿಗಳು, ಮಿಥಿಲೆಯ ರಾಜಕೀಯ ಇತಿಹಾಸ, ಹರಿಸಿಂಹದೇವನ ಜೀವನ, ಸಾಧನೆಗಳು, ಕ್ರಿ.ಶ. 1325ರವರೆಗಿನ ಮಿಥಿಲೆಯಲ್ಲಿ ಮುಸ್ಲಿಮ ಪ್ರಭುತ್ವ ವಿಸ್ತರಣೆ, ಕರ್ನಾಟರ ಅವನತಿ ಕುರಿತು ವಿವರಿಸಿದ್ದಾರೆ. ಸಿ.ಪಿ.ಎನ್‌. ಸಿನ್ಹಾ ಅವರು ರಚಿಸಿದ ಈ ಕೃತಿಯನ್ನು ಸದಾನಂದ ಕನವಳ್ಳಿ ಅವರು ಕನ್ನಡಕ್ಕೆ ಅನುವಾದಿಸಿದ್ದಾರೆ.
650 _aMithila
_9243818
690 _aIndian History
_9243819
700 _aSadananda Kanavalli
_dಸದಾನಂದ ಕನವಳ್ಳಿ tr
_9243820
906 _aSG04034
942 _2ddc
_cBK
999 _c114804
_d114804