000 03532nam a2200265Ia 4500
003 OSt
005 20251208143046.0
008 210210b2015 xxu||||| |||| 00| 0 eng d
040 _cAL
041 _aKannada
082 _aK894.8 VARP
100 _aVarada Shrinivasa
_9244685
110 _aವರದಾ ಶ್ರೀನಿವಾಸ
_9248266
245 _aPanje mangesharayara aprakatita barahagalu
_b: ಪಂಜೆ ಮಂಗೇಶರಾಯರ ಅಪ್ರಕಟಿತ ಬರಹಗಳು
260 _aBengaluru
_bAnkita Pustaka
_c2015
300 _a303p
520 _a‘ಪಂಜೆ ಮಂಗೇಶರಾಯರ ಅಪ್ರಕಟಿತ ಬರಹಗಳು’ ಕೃತಿಯನ್ನು ಲೇಖಕಿ ವರದಾ ಶ್ರೀನಿವಾಸ ಅವರು ಸಂಪಾದಿಸಿದ್ದಾರೆ. ಪಂಜೆ ಮಂಗೇಶರಾಯರು ಕನ್ನಡಕ್ಕೆ ಅನೇಕ ಹೊಸದುಗಳನ್ನು ಕಾಣಿಕೆಯಾಗಿ ಕೊಟ್ಟವರು. ಸುತ್ತಿನ ತುಳು, ಕೊಂಕಣಿ, ಕೊಡವ ಭಾಷಿಕ ಸಂಸ್ಕೃತಿಯನ್ನು ಕನ್ನಡದೊಂದಿಗೆ ಒಂದಾಗಿಸಿದವರು. ಶಾಲೆಗಳಲ್ಲಿ ಬಾಲಕರನ್ನು ಕುಣಿಸಿ, ತಾವೂ ಕುಣಿದು ಅವರ ಮನಸ್ಸನ್ನು ಅರಳಿಸಿದವರು. ಅವರಿಗಾಗಿ ಹಾಡು, ಕತೆ ಬರೆದವರು. ಸೃಜನಶೀಲತೆಯ ಜೊತೆಗೆ ಶಾಸ್ತ್ರ ಪಾಂಡಿತ್ಯವನ್ನು ಮೈಗೂಡಿಸಿಕೊಂಡವರು. ಆಧುನಿಕ ಶಿಕ್ಷಣಕ್ಕೆ ಪ್ರವೇಶವಾಗಿ ಇಂಗ್ಲಿಷ್ - ಕನ್ನಡ ನಿಘಂಟು, ಕನ್ನಡ ಮೂಲ ವ್ಯಾಕರಣ, ಶಬ್ದಮಣಿ ದರ್ಪಣ - ಕೇಶಿರಾಜಕೃತ ವ್ಯಾಕರಣದ ಪರಿಷ್ಕತ ಸಂಪಾದನೆಯನ್ನು ರೂಪಿಸಿದರು. ತಮ್ಮ ಕಾಲದ ಆಯ್ದ ಕವನಗಳ ಸಂಕಲನಗಳನ್ನು - “ಕನ್ನಡ ಮೊದಲನೆಯ ಪದ್ಯಪುಸ್ತಕ (1912), 'ಕನ್ನಡ ಎರಡನೆಯ ಪದ್ಯ ಪುಸ್ತಕ' (1919) ಹಾಗೂ ಕನ್ನಡ ಮೂರನೆಯ ಪದ್ಯ ಪುಸ್ತಕ' (1920) ಗಳನ್ನು - ಪಠ್ಯ ಪುಸ್ತಕಗಳ ರೂಪದಲ್ಲಿ ಹೆಣೆದುಕೊಟ್ಟವರು. ಪಂಜೆ ಮಂಗೇಶರಾಯರು ಕನ್ನಡ ನವೋದಯದ ಮಹಾಬೆಳಗು ಎನ್ನುವುದು ಒಂದು ರೂಪಕ. ಹತ್ತೊಂಬತ್ತನೆಯ ಶತಮಾನದ ಕೊನೆಯ ಹಾಗೂ ಇಪ್ಪತ್ತನೆಯ ಶತಮಾನದ ಮೊದಲ ಅರ್ಧದ ಕಾಲಾವಧಿಯಲ್ಲಿ ಈ ಮಹಾಬೆಳಗು ಕನ್ನಡ ಸಾಹಿತ್ಯ ರಂಗವನ್ನು ಬೆಳಗಿಸಿತು. ಈ ಮಹಾಪರ್ವದ ಮೊದಮೊದಲ ದಿನಗಳಲ್ಲಿ ಕನ್ನಡವನ್ನು ಸಿಂಗರಿಸಿದವರಲ್ಲಿ ಪಂಜೆಯವರು ಪ್ರಮುಖರು. ಅವರ ಹಲವು ಅಪ್ರಕಟಿತ ಕೃತಿಗಳನ್ನು ಸಂಪಾದಿಸಿ ಪ್ರಕಟಿಸಿರುವ ಮಹತ್ವದ ಕೃತಿ ಇದು.
650 _aPanje
_9244686
650 _amangesharayara
_9244687
650 _abarahagalu
_9244688
650 _aaprakatita
_9244689
690 _aKannada Miscellaneous
_9244690
906 _a069572
942 _2ddc
_cBK
999 _c119146
_d119146