000 03015nam a2200205Ia 4500
003 OSt
005 20251111100507.0
008 210210b2016 xxu||||| |||| 00| 0 eng d
040 _cAL
041 _aKannada
082 _a927.9143K RAVR
100 _aRAVI BELAGERE ರವಿ ಬೆಳಗೆರೆ
_9192807
245 _aRaj Leela Vinoda
_bರಾಜ್ ಲೀಲಾ ವಿನೋದ
260 _aBengaluru
_bBhavana Prakashana
_c2016
300 _axii,197
520 _aರಾಜ್ ಲೀಲಾ ವಿನೋದ : ಮನದಾಜೆ ದೂಡಿದ ಬಯಕೆ ಕನಸಾಗಿ ಕಾಡುವುದೇಕೆ? ಅವರು ಹಿರಿಯರು. ತೀರಿಕೊಂಡಿದ್ದಾರೆ. ರಾಜಕುಮಾರ್ ಬಗ್ಗೆ ನನಗೆ ಪ್ರೀತಿಯಿದೆ. ಆರಾಧನೆ ಇಲ್ಲ. ನಾನು ವೀರಾಭಿಮಾನಿಯೂ ಅಲ್ಲ. ಅತ್ತ ದಿಲೀಪ್ ಕುಮಾರ್ ಇದ್ದರೆ, ಇಲ್ಲಿ ರಾಜಕುಮಾರ್ ಅಷ್ಟೆ. ಲೀಲಾವತಿಯವರಲ್ಲಿ ನಾನು ನನ್ನ ತಾಯಿಯನ್ನು ಕಾಣುತ್ತೇನೆ. ಅವರಿಗೀಗ ಎಂಬತ್ತು ವರ್ಷಹೃದಯ ಸಂಬಂಧಿ ಸಮಸ್ಯೆಗಳಿವೆ. "ಅಮ್ಮಾ, ನೀನೂ ಈ ಹಂತದಲ್ಲಿ ಜನಕ್ಕೆ ಹೇಳಲಿಲ್ಲ ಅಂದ್ರೆ, ನನ್ನ ತಂದೆ ಯಾರೆಂದು ಹೇಳುತ್ತಾರೆ. ರವಿಯವರು ಮನೆಬಾಗಿಲ ತನಕ ಬಂದಿದ್ದಾರೆ. ನೀನು ಮಾತನಾಡು" ಅಂದದ್ದು ವಿನೋರಾಜ್. ಆತ ರಾಜ್ ಮತ್ತು ಲೀಲಾವತಿಯವರ ಮಗ ಅಂತ ಯಾರೂ ಹೇಳಬೇಕಿಲ್ಲ. ಸಾಲಾಗಿ ನಿಲ್ಲಿಸಿದರೆ ನಾಲ್ಕೂ ಜನ ಅಣ್ಣ ತಮ್ಮಂದಿರಂತೆ ಕಾಣುತ್ತಾರೆ. ಆದರೆ ವಿನೋದ್‌ಗೆ ಉಳಿದ ಮೂವರು ಸೋದರರಿಗಿರುವ ಹಣ, ಭದ್ರತೆ, ಕೀರ್ತಿ- ಯಾವುದೂ ಇಲ್ಲ. He is a karma yogi. ತುಂಬ ದುಡಿಯುತ್ತಾರೆ. ಅವರ ತೋಟದ ತರಕಾರಿ ತಿನ್ನದವನೇ ಪಾಪಿ. ಅದನ್ನು ಮಾಡುವ ಒತ್ತಾಯ ಕೇವಲ ಲೀಲಮ್ಮ ಅವರದು. ಆಯ್ತು, ಲೀಲಾವತಿಯವರ ಬಾಯಿಂದಲೇ ಕೇಳಿಕೊಂಡು, ಅವರ ಈ 'ಜೀವನ ಕಥನ' ಬರೆದಿದ್ದೇನೆ. ಇದರಲ್ಲಿ ಒಂದಕ್ಷರ ಸುಳ್ಳಿಲ್ಲ. ಇದು ರಾಜಕುಮಾರ್, ಪಾರ್ವತಮ್ಮ ಅವರ ಬಗ್ಗೆ ಏನೇನೊ negative ಅಂಶಗಳಿರುವ ಪುಸ್ತಕವಲ್ಲ. It is not against him. ಆ ಕಾಲದ ಘಟನೆಗಳೇನಿವೆ- ಅವು ಮಾತ್ರ ಇಲ್ಲಿವೆ.
690 _aBiography
_9192808
906 _a071195
942 _2ddc
_cBK
999 _c120544
_d120544