000 02920nam a2200277Ia 4500
003 OSt
005 20251113114819.0
008 210210b2017 xxu||||| |||| 00| 0 eng d
040 _cAL
041 _aKannada
082 _aK894.309 SUBN
100 _aSUBHASH RAJAMANE
_dಸುಭಾಷ್ ರಾಜಮಾನೆ
_9245377
245 _aNirdigantavagi eri: kannada kadambari vimarsheya vimarshe
_bನಿರ್ದಿಗಂತವಾಗಿ ಏರಿ: ಕನ್ನಡ ಕಾದಂಬರಿ ವಿಮರ್ಶೆಯ ವಿಮರ್ಶೆ
260 _aBengaluru
_b-
_c2017
300 _axvii,281
520 _a‘ನಿರ್ದಿಗಂತವಾಗಿ ಏರಿ’ ಲೇಖಕ ಸುಭಾಷ್ ರಾಜಮಾನೆ ಅವರ ವಿಮರ್ಶಾ ಲೇಖನಗಳ ಸಂಕಲನ. ಬೆಳಗಾವಿ ಸೀಮೆಯವರಾದ ರಾಜಮಾನೆ, ಗ್ರಾಮೀಣ ಪ್ರದೇಶದ ದಲಿತರು ಸಾಮಾನ್ಯವಾಗಿ ಅನುಭವಿಸುವ ಕಷ್ಟ ಅಪಮಾನ ಕಂಡವರು. ಅವರಂತೆ ಕಷ್ಟಪಟ್ಟು ಬೆಳೆದವರನ್ನು ನಾನು ಹೆಚ್ಚು ನೋಡಲಿಲ್ಲ. ಆದರೆ ರಾಜಮಾನೆಯವರಿಗೆ ಸಾಹಿತ್ಯದ ಓದು ಮತ್ತು ಬರೆಹಗಳು ಆತ್ಮವಿಶ್ವಾಸ ಮತ್ತು ಘನತೆಯ ಬದುಕನ್ನು ಕಟ್ಟಿಕೊಳ್ಳುವ ಹಾದಿಯಾಗಿ ಪರಿಣಮಿಸಿರುವುದು ಸ್ಪಷ್ಟವಾಗಿದೆ ಎನ್ನುತ್ತಾರೆ ಹಿರಿಯ ಲೇಖಕ ರಹಮತ್ ತರೀಕೆರೆ. ಕನ್ನಡದ ಕತೆ ಕಾವ್ಯ ಕಾದಂಬರಿಗಳನ್ನೇ ಓದುವವರು ಅಥವಾ ಅವನ್ನು ಆಕರವಾಗಿಸಿಕೊಂಡು ಸಂಶೋಧನೆ ಮಾಡುವವರು ಸಾಕಷ್ಟಿದ್ದಾರೆ. ಆದರೆ ಸಂಶೋಧನೆ ಮತ್ತು ಸಾಹಿತ್ಯ ವಿಮರ್ಶೆಗಳನ್ನು ಪ್ರೀತಿಯಿಂದ ಓದುವವರು ಅಥವಾ ಅವನ್ನಿಟ್ಟುಕೊಂಡು ಸಂಶೋಧನೆ ಮಾಡುವವರು ಕಡಿಮೆ. ರಾಜಮಾನೆ ಅವರಿಗೆ ಸಾಹಿತ್ಯ ವಿಮರ್ಶೆಯ ಜತೆ ಹಿಂದಿನಿಂದ ಒಡನಾಟ ಇದ್ದುದರಿಂದ ಅದನ್ನು ಅಧ್ಯಯನ ಮಾಡುವುದು ಸುಲಭವಾಯಿತು. ಈ ಪುಸ್ತಕ ಅವರ ಓದಿನ ಹರಹನ್ನೂ ವಿಶ್ಲೇಷಣ ಪ್ರತಿಭೆಯನ್ನೂ ಈ ಕೃತಿ ಒಳಗೊಂಡಿದೆ.
650 _avimarsheya
_9245378
650 _avimarshe
_9245379
650 _aNirdigantavagi
_9245380
650 _akannada
_9245381
650 _akadambari
_9245382
650 _aeri:
_9245383
690 _aKannada Criticism
_9245384
906 _a072221
942 _2ddc
_cBK
999 _c122162
_d122162