| 000 | 02987nam a2200217Ia 4500 | ||
|---|---|---|---|
| 003 | OSt | ||
| 005 | 20251114115155.0 | ||
| 008 | 210210b2018 xxu||||| |||| 00| 0 eng d | ||
| 020 | _a9788193729571 | ||
| 040 | _cAL | ||
| 041 | _aKannada | ||
| 082 | _aK894.4 SAMM | ||
| 100 |
_aSAMPURNANANDA BALKURU _9193804 _dಸಂಪೂರ್ಣಾನಂದ ಬಳ್ಕೂರು |
||
| 245 |
_aMasale Mimamse: Lalita Prabandhagalu _bಮಸಾಲೆ ಮೀಮಾಂಸೆ: ಲಲಿತ ಪ್ರಬಂಧಗಳು |
||
| 260 |
_aMangaluru _bAkrati Ashaya Pablications _c2018 |
||
| 300 | _a172 | ||
| 520 | _aಮಸಾಲೆ ಮೀಮಾಂಸೆ ಸಂಪೂರ್ಣಾನಂದ ಬಳ್ಕೂರು ಅವರ ಲಲಿತ ಪ್ರಬಂಧಗಳ ಸಂಕಲನ. ಕೃತಿಯ ಆರಂಭದಲ್ಲಿ ಪ್ರಜಾವಾಣಿ ಪತ್ರಿಕೆಯಲ್ಲಿ ಪ್ರಕಟವಾದ ಸಣ್ಣಕತೆಯ ಸ್ವರೂಪದ ಮೋನು ಮಾಸ್ಟ್ರೂ, ಗುಪ್ಪಿ ಭಟ್ರೂ ಎಂಬ ಬರಹವಿದೆ. ಎರಡು ಪಾತ್ರಗಳನ್ನು ಕೇಂದ್ರವಾಗಿಸಿ ನಿರ್ವಹಿಸಿದ ಕಥನ ವಿನ್ಯಾಸದ ಈ ಬರಹದಲ್ಲಿ ಹಾಸ್ಯಮಿಶ್ರಿತ ಕಾಮ ನಿರೂಪಣೆಯನ್ನು ಕುಂದಾಪುರ ಕನ್ನಡ ಭಾಷೆಯ ಮೂಲಕ ಕಟ್ಟಿಕೊಡುವ ಪ್ರಯತ್ನವನ್ನು ಲೇಖಕರು ಮಾಡಿದ್ದಾರೆ. ಹೆಣ್ಣಿಗಾಗಿ ಜಾತಿಯನ್ನೂ ಕಳಚಿಕೊಳ್ಳುವ ಕಪಟ ಜಾತಿವಾದಿಯ ಮನೋಭೂಮಿಕೆಯನ್ನು ಬಯಲಾಗುವ ಅತ್ಯಂತ ತೀಕ್ಷ್ಣತೆಯನ್ನು ರುಕ್ಕುವಿನ ಪ್ರಸಂಗದಲ್ಲಿ ಗುರುತಿಸಬಹುದು. ಗ್ರಾಮೀಣ ಪರಿಸರದ ಎರಡು ಪಾತ್ರಗಳ ಜೊತೆಗೆ ಲೇಖಕರು ಅನುಸಂಧಾನ ಮಾಡುತ್ತಲೇ ಬರಹದ ಕೊನೆಯಲ್ಲಿ ಮೋನು ಮಾಸ್ಟ್ರು ಗುಪ್ಪಿ ಭಟ್ಟರಿಗೆ ತೋರುವ ವಿಧೇಯತೆಯಲ್ಲಿ ಜಾತಿಯ ಶ್ರೇಷ್ಠ-ಕನಿಷ್ಟತೆಗಳು ಪ್ರದರ್ಶನಗೊಳ್ಳುತ್ತವೆ. ರುಕ್ಕುವನ್ನು ಬಯಸಿ ಬರುವ ಎರಡು ಪಾತ್ರಗಳು ಮುಖಾಮುಖಿಯಾದಾಗ ಭಟ್ಟರು ಮುಟ್ಟಿದ ಎಂಜಲನ್ನು ಶೂದ್ರನೊಬ್ಬ ಪ್ರಸಾದದಂತೆ ಸ್ವೀಕರಿಸುತ್ತಾನೆ. ಗುಲಾಮಗಿರಿಯ ದೈನ್ಯತೆ ಅಕ್ಷರಸ್ಥ ಮೇಷ್ಟ್ರಲ್ಲೂ ಜೀವಂತವಾಗಿ ಉಳಿದಿದೆ ಎಂಬುದನ್ನು ಪ್ರಬಂಧ ಪ್ರಬಲವಾಗಿ ನಿರೂಪಿಸಿದೆ. | ||
| 690 |
_aKannada Prose _9193805 |
||
| 906 | _a073477 | ||
| 942 |
_2ddc _cBK |
||
| 999 |
_c123301 _d123301 |
||