| 000 | 03195nam a2200265Ia 4500 | ||
|---|---|---|---|
| 003 | OSt | ||
| 005 | 20260213162024.0 | ||
| 008 | 210210b2018 xxu||||| |||| 00| 0 eng d | ||
| 020 | _a9788128012150 | ||
| 040 | _cAL | ||
| 041 | _akannada | ||
| 082 | _a923.2K MOHA | ||
| 100 |
_aMOHANADASA KARAMCHAND GANDHI _d ಮೋಹನದಾಸ ಕರಮಚಂದ ಗಾಂಧಿ _9254834 |
||
| 245 |
_aMohanadas Karamchand Gandhi Atmakathe: nanna satyashodhaneya kathe _bಮೋಹನದಾಸ್ ಕರಮಚಂದ್ ಗಾಂಧಿ ಆತ್ಮಕಥೆ: ನನ್ನ ಸತ್ಯಶೋಧನೆಯ ಕಥೆ |
||
| 260 |
_aBengaluru _bSapna book house _c2018 |
||
| 300 | _axvi,703 | ||
| 520 | _aಮೋಹನದಾಸ ಕರಮಚಂದ ಗಾಂಧಿ ಆತ್ಮಕಥೆ: ನನ್ನ ಸತ್ಯಶೋಧನೆಯ ಕಥೆ’ ಈ ಕೃತಿಯನ್ನು ಲೇಖಕ ಜಿ.ಎಂ. ಕೃಷ್ಣಮೂರ್ತಿ ಅವರು ಕನ್ನಡಕ್ಕೆ ಅನುವಾದಿಸಿದ್ದಾರೆ. ಮಹಾತ್ಮಗಾಂಧಿ ಅವರು ಮಹಾತ್ಮನಾಗುವ ಮೊದಲು ಅವರು ಎಲ್ಲರಂತೆ ಸಾಮಾನ್ಯರೇ ಆಗಿದ್ದರು. ಆದರೆ, ನಮ್ಮ ಸುತ್ತಮುತ್ತಲಿನ ವಿದ್ಯಮಾನಗಳನ್ನು, ಶೋಷಣೆ-ದಬ್ಬಾಳಿಕೆಗಳನ್ನು ಸೂಕ್ಷ್ಮವಾಗಿ ಗ್ರಹಿಸಿ, ಅದನ್ನು ಅಹಿಂಸೆಯ ಮೂಲಕವೇ ವಿರೋಧಿಸಿ, ಪ್ರತಿಭಟಿಸುವುದನ್ನು ತಮ್ಮ ಬದುಕಿನ ಭಾಗವಾಗಿ ಮಾಡಿಕೊಳ್ಳುತ್ತಲೇ ಹಂತಹಂತವಾಗಿ ಹೋರಾಟ ಮಾಡಿ ಮಹಾತ್ಮರಾಗುವ ಪರಿಯನ್ನು ಸ್ವತಃ ಗಾಂಧಿ ಅವರ ಜೀವನ ಚರಿತ್ರೆಯ ಪುಸ್ತಕದಿಂದ ತಿಳಿದು ಬರುತ್ತದೆ. ಯಾವ ಕಾಲಕ್ಕೂ ಅಹಿಂಸೆ, ಶಾಂತಿ ಮಂತ್ರ ಬಿಡಬಾರದು ಎಂಬ ಸಂಕಲ್ಪದೊಂದಿಗೆ ಅವರು ತಮ್ಮ ಬದುಕನ್ನು ಗಟ್ಟಿ ಮಾಡಿಕೊಂಡರು. ಆ ಮೂಲಕವೇ ಭಾರತ ದೇಶವನ್ನು ಬ್ರಿಟಿಷರಿಂದ ಮುಕ್ತಗೊಳಿಸಿದರು. ದೇಶದಲ್ಲಿರುವ ಅಸ್ಪೃಶ್ಯತೆ ವಿರುದ್ಧ ಹೋರಾಡಿದರು. ಕೋಮು ಸೌಹಾರ್ದತೆ ಕಾಯ್ದುಕೊಳ್ಳಲು ಶ್ರಮಿಸಿದರು. ಇಂತಹ ಸಂಗತಿಗಳು ಓದುಗರ ಮೇಲೆ ಗಂಭೀರ ಪರಿಣಾಮ ಬೀರುವ ಅಂಶಗಳನ್ನು ಒಳಗೊಂಡ ಕೃತಿ ಇದು. | ||
| 650 |
_aThe Story of My Experiments with Truth _9254847 |
||
| 650 |
_aಸತ್ಯಾನಾ ಪ್ರಯೋಗೊ ಅಥ್ವಾ ಆತ್ಮಕಥಾ _9254848 |
||
| 650 |
_aસત્યના પ્રયોગો અથવા આત્મકથા _9254849 |
||
| 690 |
_aAutobiography _9254842 |
||
| 700 |
_aG M Krishnamurti _dಜಿ.ಎಂ. ಕೃಷ್ಣಮೂರ್ತಿ _9254846 |
||
| 906 | _a073722 | ||
| 942 |
_2ddc _cBK |
||
| 999 |
_c123492 _d123492 |
||