000 03405nam a2200229Ia 4500
003 OSt
005 20251115100301.0
008 210210b2019 xxu||||| |||| 00| 0 eng d
020 _a9788194239307
040 _cAL
041 _aKannada
082 _aK894.3 SHRM
100 _aSHRIDHARA BALAGARA
_d ಶ್ರೀಧರ ಬಳಗರ
_9245674
245 _aMragashira
_bಮೃಗಶಿರ
260 _aBengaluru
_bAbhinava Prakashana
_c2019
300 _a147
520 _aಬದುಕು ಅರ್ಥವಾಗುವುದು ಒಂದಿಷ್ಟು ಬದುಕಿದ ಮೇಲೆಯೇ. ಹಾಗಿದ್ದೂ ಅದು ಅರ್ಥವಾಗದೇ ಇರುವುದೇ ಹೆಚ್ಚು. ಮುಕ್ಕಾಲು ಪಾಲು ಪ್ರಾಯ ಮುಗಿಸಿಯೂ ‘ಜಗತ್ತನ್ನು ಅರ್ಥಮಾಡಿಕೊಂಡಿರುವೆ’ ಎಂದುಕೊಂಡರೂ ಅದು ಉತ್ಪ್ರೇಕ್ಷೆಯೇ! ಜೀವನದ ನಿಜವಾದ ಅರ್ಥ ಯಾವುದರಲ್ಲಿದೆ. ಬಂಧನದಲ್ಲೋ, ಬಿಡುಗಡೆಯಲ್ಲೋ, ಸಂಸಾರದಲ್ಲೋ, ಸಾಧನೆಯಲ್ಲೋ, ಪ್ರೀತಿ-ವಿಶ್ವಾಸದಲ್ಲೋ, ದ್ವೇಷ-ನಿಷ್ಠುರತೆಯಲ್ಲೋ, ಇವೆಲ್ಲದರ ಹೊರತಾಗಿಯೂ ಕಾಡುವ ವಿಚಿತ್ರ ವ್ಯಾಕುಲತೆ, ಎಲ್ಲವನ್ನೂ ಮೀರಬೇಕೆನ್ನುವ ತುಡಿತದಲ್ಲೋ, ಇದಕ್ಕೆಲ್ಲ ಉತ್ತರ ಸಿಕ್ಕಿಲ್ಲ. ಇಂತಹ ತಾತ್ವಿಕ ಚಿಂತನೆ ಅನ್ನುವ ಲೌಕಿಕದ ಹೊರತಾದ ಭಿನ್ನ ಆಯಾಮದತ್ತ ಲೌಕಿಕದ ಸಂಗತಿಯ ಮೂಲಕವೇ ಹೊರಳುವ ಪ್ರಯತ್ನದಂತಿದೆ ಶ್ರೀಧರ ಬಳಗಾರರ ಮೃಗಶಿರ ಕಾದಂಬರಿ. ಕಾದಂಬರಿ ಸ್ವಾತಂತ್ರ್ಯ ಹೋರಾಟ ಕಾಲದ ಸಂದರ್ಭದ ಘಟನೆಯೊಂದನ್ನು ಹೇಳುತ್ತಾ, ವಿಶಿಷ್ಟ ಪ್ರಾದೇಶಿಕ ಚೆಲುವು, ಹಾಗೂ ಜೀವನ ಶೈಲಿಗಳ ಜೊತೆ, ಪ್ರಕೃತಿಯ ನಡುವೆ ಬದುಕುತ್ತಿದ್ದ ಆಧುನಿಕತೆಯಿಂದ ದೂರವಿದ್ದ ಉತ್ತರ ಕನ್ನಡದ ಜನಜೀವನವನ್ನು ತೆರೆದಿಡುತ್ತದೆ. ನದಿ ದಂಡೆಯಲ್ಲಿ ನಿಂತು ಬಲೆಯ ಬೀಸಿದರೆ ಅದು ನಿಧಾನಕ್ಕೆ ನೀರಿನಲೆಗಳ ನಡುವೆ ತೆರೆದುಕೊಳ್ಳುತ್ತಾ ಹೋದಂತೆ ಮುಖ್ಯ ನಿರೂಪಕ ಕಾದಂಬರಿಯ ಉದ್ದಕ್ಕೂ ಸಂದರ್ಶಿಸುವ ಸುಬ್ರಾಯಪ್ಪ, ಶಂಕ್ರ, ಅಂತತ್ತೆ, ಲಕ್ಷ್ಮೀ, ಬಂಟ್ ಮಾಸ್ತರ, ತಂಗು, ನರಸಿಂಹ, ಗಪ್ಪತಿ ಮುಂತಾದ ಹಳ್ಳಿ ಬದುಕಿನ ಪಾತ್ರಗಳು, ಆ ಪಾತ್ರಗಳು ತೆರೆದಿಡುವ ನೆನಪುಗಳ ಬುತ್ತಿಯೇ ಇಡೀ ಕಾದಂಬರಿಯನ್ನಾಗಿಸಿದ್ದಾರೆ ಕಥೆಗಾರರು.
650 _aMragashira
_9245675
690 _aKannada Fiction
_9245676
906 _a073974
942 _2ddc
_cBK
999 _c123732
_d123732