| 000 | 03379nam a2200217Ia 4500 | ||
|---|---|---|---|
| 003 | OSt | ||
| 005 | 20240806123444.0 | ||
| 008 | 210210b2012 xxu||||| |||| 00| 0 eng d | ||
| 020 | _a81866668764 | ||
| 040 | _cAL | ||
| 041 | _aKannada | ||
| 082 | _aK894.109 PADB | ||
| 100 |
_aPADEKALLU VISHNU BHAT Ed _dಪಾದೆಕಲ್ಲು ವಿಷ್ಣು ಭಟ್ಟ ಸಂ _9175354 |
||
| 245 |
_aBhanumatiya netta: Pampabharatada padyavondannadharisida samvada sanchaya _bಭಾನುಮತಿಯ ನೆತ್ತ – ಪಂಪಭಾರತದ ಪದ್ಯವೊಂದನ್ನಾಧರಿಸಿದ ಸಂವಾದ |
||
| 260 |
_aUdupi _bRashtrakakvi Govinda Pai Samshodhana Kendra _c2012 |
||
| 300 | _a352 | ||
| 520 | _aಆದಿಕವಿ ಪಂಪನ ಕೃತಿಗಳ ವಿಮರ್ಶೆ ಇಂದೂ ಕೊನೆ ಮುಟ್ಟಿಲ್ಲ. ಇನ್ನೂ ಮಟ್ಟುವಂತಿಲ್ಲ. ಸಹಜ ಕವಿಯೂ , ವಿದ್ವತ್ಕವಿಯೂ ಆದ ಪಂಪನಂತವರ ಕೃತಿಯ ಕುರಿತು ಕೊನೆಯ ಮಾತನ್ನು ಹೇಳಲು ಸಾಧ್ಯವೂ ಇಲ್ಲ . ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ಲಭ್ಯವಿರುವ ದಾಖಲೆಗಳಲ್ಲಿ ಸುಮಾರು 70 ವರ್ಷಕ್ಕಿಂತಲೂ ಮೇಲ್ಪಟ್ಟು ಕಾಲ ಪಂಪನ ಒಂದು ಪದ್ಯ ಸುದೀರ್ಘ ಚರ್ಚೆಯನ್ನು ಹುಟ್ಟುಹಾಕಿತು. ವಿಕ್ರಮಾರ್ಜುನ ವಿಜಯದ ಒಂಬತ್ತನೇ ಆಶ್ವಾಸದ ಈ ಅರವತ್ತೊಂಬತ್ತನೇ ಪದ್ಯವನ್ನು ಎಸ್. ವಿ ರಂಗಣ್ಣ ಆದಿಯಾಗಿ ಇತ್ತೀಚಿನ ತನಕವೂ ಕನ್ನಡದ ಹಲವಾರು ಪ್ರಮುಖ ವಿದ್ವಾಂಸರು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ್ದಾರೆ. ಬೇರೆ ಬೇರೆ ಅರ್ಥಗಳನ್ನು ಕೊಟ್ಟಿದ್ದಾರೆ . ಬಹುಕಾಲ ವಿದ್ವಾಂಸರ ಮಧ್ಯೆ ವಿವಾದ, ಚರ್ಚೆಗೆ ಕಾರಣವಾಗಿದ್ದ ಈ ಪದ್ಯಕ್ಕೆ ಕೊನೆಗೆ ದಿ. ಸೇಡಿಯಾಪು ಕೃಷ್ಣ ಭಟ್ಟರು ನೀಡಿದ ವ್ಯಾಖ್ಯಾನ ಕೊನೆಯ ಮಾತಾಗಿ ಈ ವರೆಗೆ ನಿಂತಿದೆ. ಇದುವರೆಗೆ ಈ ಒಂದು ಪದ್ಯದ ಕುರಿತಾಗಿ ವಿವಿಧ ಲೇಖಕರು ಬರೆದದ್ದೆಲ್ಲವನ್ನು ಒಂದೆಡೆ ಸೇರಿಸಿ , ಕಾಲಾನುಕ್ರಮವಾಗಿ ಜೋಡಿಸಿ , ಸಂದರ್ಭಯೋಚಿತವಾದ ಹಾಗೂ ವಿಮರ್ಶಾತ್ಮಕವಾದ ಟಿಪ್ಪಣಿ – ಪ್ರಸ್ತಾವಣೆಯಿಂದ ಪುಷ್ಟಿಗೊಳಿಸಿ ಪುಸ್ತಕ ರೂಪದಲ್ಲಿ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರ ‘ಭಾನುಮತಿಯ ನೆತ್ತ’ ಎಂಬ ಹೆಸರಿನ ಪುಸ್ತಕ ರೂಪದಲ್ಲಿ ಪ್ರಕಟಿಸಿದೆ . ಪಾದೇಕಲ್ಲು ವಿಷ್ಣು ಭಟ್ ಇದರ ಸಂಪಾದಕರು. | ||
| 690 |
_aKannada Poetry Criticism _9175361 |
||
| 906 | _a067330 | ||
| 942 |
_2ddc _cBK |
||
| 999 |
_c149683 _d149683 |
||