000 03379nam a2200217Ia 4500
003 OSt
005 20240806123444.0
008 210210b2012 xxu||||| |||| 00| 0 eng d
020 _a81866668764
040 _cAL
041 _aKannada
082 _aK894.109 PADB
100 _aPADEKALLU VISHNU BHAT Ed
_dಪಾದೆಕಲ್ಲು ವಿಷ್ಣು ಭಟ್ಟ ಸಂ
_9175354
245 _aBhanumatiya netta: Pampabharatada padyavondannadharisida samvada sanchaya
_bಭಾನುಮತಿಯ ನೆತ್ತ – ಪಂಪಭಾರತದ ಪದ್ಯವೊಂದನ್ನಾಧರಿಸಿದ ಸಂವಾದ
260 _aUdupi
_bRashtrakakvi Govinda Pai Samshodhana Kendra
_c2012
300 _a352
520 _aಆದಿಕವಿ ಪಂಪನ ಕೃತಿಗಳ ವಿಮರ್ಶೆ ಇಂದೂ ಕೊನೆ ಮುಟ್ಟಿಲ್ಲ. ಇನ್ನೂ ಮಟ್ಟುವಂತಿಲ್ಲ. ಸಹಜ ಕವಿಯೂ , ವಿದ್ವತ್ಕವಿಯೂ ಆದ ಪಂಪನಂತವರ ಕೃತಿಯ ಕುರಿತು ಕೊನೆಯ ಮಾತನ್ನು ಹೇಳಲು ಸಾಧ್ಯವೂ ಇಲ್ಲ . ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ಲಭ್ಯವಿರುವ ದಾಖಲೆಗಳಲ್ಲಿ ಸುಮಾರು 70 ವರ್ಷಕ್ಕಿಂತಲೂ ಮೇಲ್ಪಟ್ಟು ಕಾಲ ಪಂಪನ ಒಂದು ಪದ್ಯ ಸುದೀರ್ಘ ಚರ್ಚೆಯನ್ನು ಹುಟ್ಟುಹಾಕಿತು. ವಿಕ್ರಮಾರ್ಜುನ ವಿಜಯದ ಒಂಬತ್ತನೇ ಆಶ್ವಾಸದ ಈ ಅರವತ್ತೊಂಬತ್ತನೇ ಪದ್ಯವನ್ನು ಎಸ್. ವಿ ರಂಗಣ್ಣ ಆದಿಯಾಗಿ ಇತ್ತೀಚಿನ ತನಕವೂ ಕನ್ನಡದ ಹಲವಾರು ಪ್ರಮುಖ ವಿದ್ವಾಂಸರು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ್ದಾರೆ. ಬೇರೆ ಬೇರೆ ಅರ್ಥಗಳನ್ನು ಕೊಟ್ಟಿದ್ದಾರೆ . ಬಹುಕಾಲ ವಿದ್ವಾಂಸರ ಮಧ್ಯೆ ವಿವಾದ, ಚರ್ಚೆಗೆ ಕಾರಣವಾಗಿದ್ದ ಈ ಪದ್ಯಕ್ಕೆ ಕೊನೆಗೆ ದಿ. ಸೇಡಿಯಾಪು ಕೃಷ್ಣ ಭಟ್ಟರು ನೀಡಿದ ವ್ಯಾಖ್ಯಾನ ಕೊನೆಯ ಮಾತಾಗಿ ಈ ವರೆಗೆ ನಿಂತಿದೆ. ಇದುವರೆಗೆ ಈ ಒಂದು ಪದ್ಯದ ಕುರಿತಾಗಿ ವಿವಿಧ ಲೇಖಕರು ಬರೆದದ್ದೆಲ್ಲವನ್ನು ಒಂದೆಡೆ ಸೇರಿಸಿ , ಕಾಲಾನುಕ್ರಮವಾಗಿ ಜೋಡಿಸಿ , ಸಂದರ್ಭಯೋಚಿತವಾದ ಹಾಗೂ ವಿಮರ್ಶಾತ್ಮಕವಾದ ಟಿಪ್ಪಣಿ – ಪ್ರಸ್ತಾವಣೆಯಿಂದ ಪುಷ್ಟಿಗೊಳಿಸಿ ಪುಸ್ತಕ ರೂಪದಲ್ಲಿ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರ ‘ಭಾನುಮತಿಯ ನೆತ್ತ’ ಎಂಬ ಹೆಸರಿನ ಪುಸ್ತಕ ರೂಪದಲ್ಲಿ ಪ್ರಕಟಿಸಿದೆ . ಪಾದೇಕಲ್ಲು ವಿಷ್ಣು ಭಟ್ ಇದರ ಸಂಪಾದಕರು.
690 _aKannada Poetry Criticism
_9175361
906 _a067330
942 _2ddc
_cBK
999 _c149683
_d149683