000 02702nam a2200229Ia 4500
003 OSt
005 20251211101450.0
008 210707s1983 xx 000 0 und d
040 _cAL
041 _aKannada
082 _aK894.4 BETK
100 _aBETAGRI KRASHNASHARMA.
_dಬೆಟಗೇರಿ ಕೃಷ್ಣಶರ್ಮ
_9248789
245 _aKarnataka janajivana.
_bಕರ್ನಾಟಕ ಜನಜೀವನ.
260 _aBengaluru
_bNavakarnataka Prakashana
_c1983
300 _a174,xii p
365 _b2
_cINR
520 _aಕರ್ನಾಟಕ ಜನಜೀವನ -ಕೃತಿಯು ನೈಜ ಅರ್ಥದಲ್ಲಿ ಒಂದು ಸಂಶೋಧನ ಗ್ರಂಥ. ಕೃತಿಯ ಒಟ್ಟು ಸಾರವನ್ನುಮೂರು ಪ್ರಮುಖ ವಿಭಾಗಗಳನ್ನಾಗಿಸಿದೆ. ಒಂದು-ಕನ್ನಡಿಗರ ಕೋಟೆ ಗಾಳೆಗ, ಕನಕದಾಸರು ಕಂಡ ವಿಜಯನಗರ ಹಾಗೂ ಚಾರಣಕವಿ ಗೋವಿಂದ ವೈದ್ಯ. ಕನ್ನಡಿಗರು ಕೋಟೆಗಾಳೆಗ ವಿಭಾಗದಲ್ಲಿ ಕೋಟೆ-ಕೊತ್ತಲಗಳು, ಅವಶ್ಯಕತೆ, ಕೋಟೆಗಳ ವಿವಿಧ ಪ್ರಕಾರಗಳು, ವಸ್ತು ಕ ವರ್ಣಕ ಗಳಲ್ಲಿಯ ವಾಸ್ತವತೆ, ಕೋಟೆಗಾಳೆಗಕ್ಕೆ ಮೊದಲು, ಪಾಳೆಯ ಸಂರಕ್ಷಕ ಸಾಧನೆಗಳು (ಫಿರಂಗಿ-ತುಬಾಕಿಗಳು ಇತ್ಯಾದಿ), ಪರಿಭಾಷಾ ಸ್ಪಷ್ಟೀಕರಣ (ಹುಲಿಮೊಗ, ಕುದುರೆಗುಂಡಿ ಇತ್ಯಾದಿ), ಎರಡನೇ ವಿಭಾಗ-ಕನಕದಾಸರು ಕಂಡ ವಿಜಯನಗರದಲ್ಲಿ-ಕನಕ ದಾಸರ ಸಾಹಿತ್ಯದ ಹಾಗೂ ಜನಜೀವನ ವೈಶಿಷ್ಟ್ಯ, ಕನಕದಾಸ-ವಿಜಯನಗರ ಸಂಬಂಧ ಇತ್ಯಾದಿ, ಚಾರಣ ಕವಿ ಗೋವಿಂದ ವೈದ್ಯ ವಿಭಾಗದಲ್ಲಿ ಚಾರಣ ಸಾಹಿತ್ಯ ಮೀಮಾಂಸೆ, ಕಂಠೀರವ ನರಸರಾಜ ವಿಜಯ ವಿಚಾರ, ಕರ್ನಾಟಕಕ್ಕೆ ಖಾನರು ಬಂದದ್ದು, ಕನ್ನಡಿಗರ ಸಮರ ಜೀವನಚಿತ್ರ, ಕಗ್ಗೊಲೆಯ ಕಾಳೆಗದ ಕಥೆ, ಊಟ-ಉಡುಗೆ-ತೊಡುಗೆಗಳು ಇತ್ಯಾದಿ ಸವಿಸ್ತಾರವಾಗಿ ಚರ್ಚಿಸಲಾಗಿದೆ.
563 _aPB
650 _aKannada Prose
_9248790
906 _aKote Paleya Vijayanagara Charanasahitya Kanthirava Narasaraja Samara Janajivana Rajakarya Kalajivana Vuta Vuduge
942 _2ddc
_cBK
999 _c180191
_d180191