000 03621nam a22002057a 4500
005 20240608090155.0
008 211007b ||||| |||| 00| 0 eng d
040 _cAL
041 _aKan
082 _223
_a001.42K
_bNITM
100 _aNithyananda B Shetty
_9850
_dನಿತ್ಯಾನಂದ ಬಿ ಶೆಟ್ಟಿ
245 _aMarganvesane
_bಮಾರ್ಗಾನ್ವೇಷಣೆ
260 _aTumakuru
_bBesuge Publication
_c2021
300 _axxxix,262p.
_bPB
_c21x14cm.
365 _a2114
_b315.00
_c
_d350.00
_e10%
_f21-09-2021
520 _aಮಾರ್ಗಾನ್ವೇಷಣೆ' ಕೃತಿಯು ತುಮಕೂರು ವಿಶ್ವವಿದ್ಯಾಲಯ ಪ್ರಾಧ್ಯಾಪಕ ನಿತ್ಯಾನಂದ ಬಿ ಶೆಟ್ಟಿ ಅವರ ಸಾಹಿತ್ಯ ಸಂಶೋಧನೆ ರೀತಿ- ನೀತಿಯ ಬಗೆಗೆ ಬರೆದಿರುವ ಸಂಶೋಧನಾ ಕೃತಿಯಾಗಿದೆ. ಈ ಕೃತಿಯು ಒಂಭತ್ತು ಅನುಕ್ರಮಗಳಾದ ಅರಿಕೆ-ನೆನವರಿಕೆ, ಭೂಮಿಕೆ, ಪ್ರವೇಶ, ಸಂಶೋಧನೆ: ಹೆಜ್ಜೆ ಜಾಡು, ಸಂಶೋಧನೆ: ವಿಧಾನ- ವಿಧಾನಕ್ರಮ, ಕನ್ನಡ ಸಂಶೋಧನೆ: ಆರಂಭದ ದಾರಿಗಳು, ಕನ್ನಡ ಸಾಹಿತ್ಯ ಸಂಶೋಧನೆ: ವಿಭಿನ್ನ ನೆಲೆಗಳು, ಸಾಹಿತ್ಯ ಸಂಶೋಧನೆ- ಸಂಶೋಧನ ಸಂಸ್ಕೃತಿ, ಅನುಬಂಧ ಮತ್ತು ಪರಾಮರ್ಶನ ಗ್ರಂಥಗಳ ವಿವರಗಳನ್ನು ಒಳಗೊಂಡಿದೆ. ಲೇಖಕ ಎನ್. ಎಸ್. ಗುಂಡೂರ ಅವರು ಕೃತಿಗೆ ಮುನ್ನುಡಿ ಬರೆದು ‘ಹೊಸ ರೀತಿಯ ಚಿಂತನೆಯ ಕಾಳಜಿಯೊಂದನ್ನು ಪ್ರಾರಂಭ ಮಾಡಿದೆ. ಬೀಜಗುಣವುಳ್ಳ ಇಂತಹ ಪಠ್ಯಗಳನ್ನು ಮತ್ತೆ ಮತ್ತೆ ಓದಬೇಕಾಗುತ್ತದೆ. ಓದಿದಷ್ಟು ನಿಧಾನವಾಗಿ, ಅರಿವು ತೆರೆದುಕೊಳ್ಳುತ್ತದೆ. ಈ ಪುಸ್ತಕಕ್ಕೆ ಬೀಜದ ಗುಣ ಬಂದಿರುವುದು ಲೇಖಕರ ಮನೋಭಾವ ಮತ್ತು ಅವರು ಆಯ್ದುಕೊಂಡ ಸಂಭಾಷಣೆಯ ರಚನೆಯಿಂದ. ಇದು ಪ್ರಕಟಣೆಗೆಂದು ಬರೆದುಕೊಂಡ ಪುಸ್ತಕವಲ್ಲ. ಲೇಖಕರಿಗೆ ಕಾಡಿದ ಕೆಲವು ಪ್ರಶ್ನೆ, ಹೊಳೆದ ಒಳನೋಟಗಳನ್ನು ಹಂಚಿಕೊಳ್ಳಬೇಕು, ತಾವು ಏನನ್ನೋ ಮುಖ್ಯವಾಗಿ ಹೇಳಿಕೊಳ್ಳಬೇಕೆಂಬ ಉತ್ಕಟ ಬಯಕೆಯಿಂದ ಮೂಡಿಬಂದ ಪುಸ್ತಕ. ಇಂತಹ ಮನೋಭಾವದಿಂದಲೇ ಸಂಶೋಧನಾಸಕ್ತ ಹಾಗೂ ಮಾರ್ಗದರ್ಶಕರ ನಡುವೆ ನಡೆಯುವ ಸಂಭಾಷಣೆಯು ನಮಗೆ ಸಂಶೋಧನೆಯ ಕ್ರಮವನ್ನು ಕಲಿಸುತ್ತದೆ. ಮೊಟ್ಟ ಮೊದಲ ಬಾರಿಗೆ, ಆಧುನಿಕ ಕನ್ನಡ ಅಧ್ಯಯನದಲ್ಲಿ ಶೈಕ್ಷಣಿಕ ಚರ್ಚೆಯೊಂದು ಈ ರೂಪದಲ್ಲಿ ಮೂಡಿಬಂದಿದೆ ಎಂದು ಪ್ರಶಂಸಿಸಿದ್ದಾರೆ.
650 _aResearch: ಸಂಶೋಧನೆ
_9851
650 _aSahitya Samshodhane: ಸಾಹಿತ್ಯ ಸಂಶೋಧನೆ
_9852
942 _2ddc
_cBK
999 _c216506
_d216506