000 04032nam a22002537a 4500
005 20240423092748.0
008 220318b ||||| |||| 00| 0 eng d
040 _cAloy
041 _akan
082 _223
_a361.3K
_bDERA
100 _aNarendra Rai Derla:
_9161993
100 _924122
_d ನರೇಂದ್ರ ರೈ ದೇರ್ಲ
245 _aAdwitheeya: Sheena Shetty Krishna Mulya Sevakathana
_bಅದ್ವಿತೀಯ: ಶೀನ ಶೆಟ್ಟಿ ಕೃಷ್ಣ ಮೂಲ್ಯ ಸೇವಾಕಥನ
260 _aMangaluru
_bAkrati Ashaya Publications
_c2022
300 _a270 p.
_bHB
_c22x15 cm.
365 _2Social Work
_a150
_b300.00
_c
_d255.00
_e15%
_f10-03-2022
520 _aಲೇಖಕ ನರೇಂದ್ರ ರೈ ದೇರ್ಲ ಅವರ ಕೃತಿ ಅದ್ವಿತೀಯ. ಕೃತಿಯಲ್ಲಿ ಜೆ.ಎನ್ ಜಯದೇವ ಅವರು ಬೆನ್ನುಡಿಯ ಮಾತುಗಳನ್ನು ಬರೆದಿದ್ದಾರೆ. ಅವರು ಹೇಳುವಂತೆ ಸರ್ಕಾರಿ ವ್ಯವಸ್ಥೆಯನ್ನು ಟೀಕಿಸುವುದು, ಜಿಗುಪ್ಪೆಯಿಂದ ಬಯ್ಯುವುದು ಮಾತ್ರ ಪ್ರಚಲಿತವಿದ್ದ ನಮ್ಮ ಗುಂಪಿನಲ್ಲಿ ಸರ್ಕಾರದ ವ್ಯವಸ್ಥೆ-ಹಣ, ಸೌಲಭ್ಯ ಇರುವುದು ಜನರಿಗಾಗಿ, ಇವೆಲ್ಲವೂ ಜನರಿಗೆ ತಲುಪುವ ಹಾಗೆ ಕೆಲಸ ಮಾಡುವುದೇ ಸಮಾಜಕಾರ್ಯ, ಜನ ಎಚ್ಚೆತ್ತು ತಮ್ಮ ಹಕ್ಕನ್ನು ಅರಿತು ಜವಾಬ್ದಾರಿಯಿಂದ ವರ್ತಿಸಿದರೆ ಮಾತ್ರ ಸರ್ಕಾರದ ಕಾರ್ಯಕ್ರಮಗಳು ಚೆನ್ನಾಗಿ ಜನರನ್ನು ತಲುಪುತ್ತವೆ. ಎಂಬ ಹೊಸ ಪ್ರತಿಪಾದನೆಯನ್ನು ಹಂತ ಹಂತವಾಗಿ ನಮಗೆ ಮನವರಿಕೆ ಮಾಡಿಕೊಟ್ಟವರು ಶೀನ ಶೆಟ್ಟಿ - ಕೃಷ್ಣ ಮೂಲ್ಯ ಅವರೊಡನೆ ಎರಡು ಮೂರು ದಶಕಗಳ ಒಡನಾಟ ನನಗಿದೆ. ಜನರ ಪರವಾಗಿ ಪರಕೀಯನೊಬ್ಬ ದನಿಯೆತ್ತಿ, ಅಧಿಕಾರಿಗಳನ್ನು ಹೆದರಿಸಿ ವೆದುಸಿ ನ್ಯಾಯ ಒದಗಿಸುವ ಬದಲಾಗಿ, ಜನರೇ ತಮ್ಮ ಸಮಸ್ಯೆಗಳನ್ನು ತಾವೇ ಮುಖಾಮುಖಿಯಾಗಿ ಎದುರಿಸಿ ಪರಿಹಾರ ಪಡೆಯುವುದು ಶೀನ ಶೆಟ್ಟಿ - ಕೃಷ್ಣ ಮೂಲ್ಯ ಅವರ ಸಮಾಜಸೇವೆಯ ತಾತ್ವಿಕ ನೆಲೆಗಟ್ಟು, ಹಲವು ಬಗೆಯ ಸೇವಾ ಕಾರ್ಯಗಳಲ್ಲಿ ತೊಡಗಿರುವ ಶ್ರೀ ತೇನ ಶೆಟ್ಟಿ ಮತ್ತು ಶ್ರೀ ಕೃಷ್ಣ ಮೂಲ್ಯ ಅವರು ಇಂದಿನ ಯುವಪೀಳಿಗೆಗೆ ಆದರ್ಶವಾಗಲಿ. ಈ ಕೃತಿಯ ಲೇಖಕರಾದ ಡಾ. ನರೇಂದ್ರ ರೈ ದೇರ್ಲ ಅವರು ಕೃಷಿ-ಪರಿಸರಕ್ಕೆ ಸಂಬಂಧಿಸಿದ ಅನೇಕ ಲೇಖನಗಳನ್ನು ಬರೆದವರು. ಹಲವಾರು ಕೃತಿಗಳನ್ನು ನಡೆಸಿದವರು. ತೀನ ಶೆಟ್ಟಿ ಮತ್ತು ಕೃಷ್ಣ ಮೂಲ್ಯ ಅವರ ಸೇವಾಕಥನವನ್ನು ಈ ಕೃತಿಯಲ್ಲಿ ಓದುಗರ ಮನ ಮುಟ್ಟುವಂತೆ ಅನಾವರಣಗೊಳಿಸಿದ್ದಾರೆ ಎಂದಿದ್ದಾರೆ.
650 _aSocial Reformers: ಸಮಾಜ ಸುಧಾರಕರು
_924112
650 _aSoligaru: ಸೋಲಿಗರು
_924113
650 _aAyush Grama: ಆಯುಷ್ ಗ್ರಾಮ
_924114
650 _aSarvodaya: ಸರ್ವೋದಯ
_924115
700 _aDERLA (Narendra Rai): ದೇರ್ಲ (ನರೇಂದ್ರ ರೈ)
_924116
942 _2ddc
_cBK
999 _c221944
_d221944