000 03688nam a22002297a 4500
005 20240513092957.0
008 220321b ||||| |||| 00| 0 eng d
040 _cAL
041 _aKannada
082 _223
_aK894.3
_bHAJA
100 _aHazari Prasad Dwivedi
_9164146
100 _925624
_dಹಜಾರೀಪ್ರಸಾದ ದ್ವಿವೇದಿ
245 _aAnamadasana Kadata
_bಅನಾಮದಾಸನ ಕಡತ: ಅಥ ರೈಕ್ವ ಆಖ್ಯಾನ
260 _aBengaluru
_bBahuvachana
_c2021
300 _a223 p.
_bHB
_c22.5x15 cm.
365 _aBLCR-000132
_b₹360.00
_c
_d₹450.00
_e20%
_f11-03-2022
520 _aಮನುಷ್ಯನಿಗೆ ಇಂಥ ಕಣ್ಣುಗಳಿರಲಾರವು! ಇದಂತೂ ಚಿಗರೆಯ ಕಣ್ಣುಗಳು! ನಿಜಕ್ಕೂ ಈ ಪ್ರಾಣಿ ಎಲ್ಲೋ ಚಿಗರೆಯ ಕಣ್ಣುಗಳನ್ನು ಕಿತ್ತು ತಂದು ತನ್ನ ಮುಖದ ಮೇಲೆ ಅಂಟಿಸಿಕೊAಡಿರಬೇಕು. ಆತ ಮೆಲ್ಲಗೆ ಆ ಕಣ್ಣಿನ ಸುತ್ತ ಬೆರಳಾಡಿಸಿ ಅದನ್ನು ಅಂಟಿಸಿದ ಗುರುತೇನಾದರೂ ಇದೆಯೋ ಎಂದು ನೋಡತೊಡಗಿದ. ಇರಲಿಲ್ಲ. ಋಷಿಕುಮಾರ ಆ ಮುಖದ ಮೇಲೆ ಬಗ್ಗಿದ. ಖಂಡಿತ ಏನೋ ಗುಟ್ಟಿರಬೇಕು. ಆಗಲೇ ಅದರ ಕಣ್ಣು ತೆರೆಯಿತು. ಅದು ಕಕ್ಕಾಬಿಕ್ಕಿಯಾಗಿ ಎದ್ದು ಕುಳಿತುಕೊಂಡಿತು. ಕ್ರೋಧ ತುಂಬಿದ ಧ್ವನಿಯಲ್ಲಿ ಅದು ಕೇಳಿತು, ‘ಯಾರು ನೀನು! ಏನು ಮಾಡುತ್ತಿದ್ದೀಯೆ?' ರೈಕ್ವ ಇಂಥ ಇನಿದನಿಯನ್ನು ಎಂದೂ ಕೇಳಿರಲಿಲ್ಲ. ಆತ ಅಂದುಕೊAಡ - ಇದು ನಿಜಕ್ಕೂ ಯಾವುದೋ ದೇವಲೋಕದ ಮನುಷ್ಯನಿರಬೇಕು. ಆಧುನಿಕ ಹಿಂದೀ ಸಾಹಿತ್ಯದ ಕೀರ್ತಿಕಲಶಗಳಲ್ಲಿ ಒಬ್ಬರಾದ, ಎಂಟು ಭಾಷೆಗಳಲ್ಲಿ ಪಾಂಡಿತ್ಯ ಪಡೆದಿದ್ದ ಡಾ. ಹಜಾರೀಪ್ರಸಾದ ದ್ವಿವೇದಿಯವರು ಬಹುಮುಖಿ ಪ್ರತಿಭಾಸಂಪನ್ನರು. ಹಿಂದಿಯ ರಸವಾದಿ ವಿಮರ್ಶಕರಾಗಿ, ರಮ್ಯೋಜ್ವಲ ಕಾದಂಬರಿಕಾರರಾಗಿ, ಸರ್ವಶ್ರೇಷ್ಠ ಪ್ರಬಂಧಕಾರರಾಗಿ, ಗಂಭೀರ ಸಂಶೋಧಕರಾಗಿ, ಮಾನವತಾವಾದೀ ಇತಿಹಾಸಕಾರರಾಗಿ, ಎಲ್ಲಕ್ಕೂ ಮಿಗಿಲಾಗಿ ಸ್ವಾಧೀನ ಚಿಂತಕರಾಗಿ ಹಿಂದೀ ಸಾಹಿತ್ಯಕ್ಕೆ ಒಂದು ಹೊಸ ಆಯಾಮವನ್ನು ನೀಡಿದರು. ಉಪನಿಷತ್ಕಾಲೀನ ಭಾರತದ ಹಿನ್ನೆಲೆಯಲ್ಲಿ ನಿರೂಪಿತವಾದ ಅವರ ಸುಪ್ರಸಿದ್ಧ ಕಾದಂಬರಿ ‘ಅನಾಮದಾಸ ಕಾ ಪೋಥಾ'ದ ಉತ್ಕೃಷ್ಟ ಕನ್ನಡಾನುವಾದ ಇಲ್ಲಿದೆ. ಇಲ್ಲಿ ಮ.ಸು. ಕೃಷ್ಣಮೂರ್ತಿಯವರು ಬಳಸಿದ ಕನ್ನಡವು ಕಾದಂಬರಿಯ ಕಾಲದೇಶವನ್ನು ಸಮರ್ಥವಾಗಿ ಹಿಡಿದಿದೆ.
650 _aKannada Fiction
_925625
700 _aMa Su Krishnamurthy
_925626
700 _aಮ ಸು ಕೃಷ್ಣಮೂರ್ತಿ ಅನುವಾದ Tr
_925627
942 _2ddc
_cBK
999 _c221968
_d221968