| 000 | 05176nam a22002297a 4500 | ||
|---|---|---|---|
| 005 | 20250807105548.0 | ||
| 008 | 220325b ||||| |||| 00| 0 eng d | ||
| 020 | _a9789387135710 | ||
| 040 | _cAL | ||
| 041 | _aKannada | ||
| 082 |
_223 _a954.87K _bSOSV |
||
| 100 |
_aN Chinnaswamy Sosale _9234450 |
||
| 100 |
_925806 _d ಎನ್ ಚಿನ್ನಸ್ವಾಮಿ ಸೋಸಲೆ |
||
| 245 | _aVijayanagara Saamraajya Mattu Samsthaanagala Samskrutika Charitre ವಿಜಯನಗರ ಸಾಮ್ರಾಜ್ಯ ಮತ್ತು ಸಂಸ್ಥಾನಗಳ ಸಾಂಸ್ಕೃತಿಕ ಚರಿತ್ರೆ | ||
| 260 |
_aHampi _bKannada Viswavidyalaa _c2021 |
||
| 300 |
_a477 p. _bPB _c21x14 cm. |
||
| 365 |
_aBLCR-000132 _b₹320.00 _c₹ _d₹400 _e20% _f11-03-2022 |
||
| 520 | _aಭಾರತದ ಚರಿತ್ರೆಯಲ್ಲಿ ನಮ್ಮ ಕರುನಾಡಿಗೆ ವಿಶಿಷ್ಟ ಸ್ಥಾನವಿದೆ. ಇದಕ್ಕೆ ಕಾರಣ ಈ ನಾಡನಾಳ್ವಿಕೆ ಮಾಡಿ ಸಾಂಸ್ಕೃತಿಕವಾಗಿ ಶ್ರೀಮಂತಗೊಳಿಸಿದ ವಿವಿಧ ಕಾಲಘಟ್ಟದಲ್ಲಿನ ಸಾಮ್ರಾಜ್ಯ ಮತ್ತು ಸಂಸ್ಥಾನಗಳ ರಾಜ-ಮಹಾರಾಜರು ಕಾರಣರಾಗಿದ್ದಾರೆ. ಬಹುಮುಖ್ಯವಾಗಿ ಆಯಾಕಾಲದಲ್ಲಿ ಜೀವಿಸಿದ್ದ ಪಂಡಿತರು, ಸಾಹಿತಿಗಳು, ಶಿಲ್ಪ ಹಾಗೂ ಚಿತ್ರ ಕಲಾವಿದರು, ಕೃಷಿಕರು, ವಿಭಿನ್ನ ಶ್ರಮ ವೃತ್ತಿಯ ಜನಸಮುದಾಯದವರ ಕೊಡುಗೆ ಅಪಾರವಾಗಿದೆ. ಇಂದಿನ ಸಂದರ್ಭದಲ್ಲಿ ಚರಿತ್ರೆ ಅಧ್ಯಯನ ಮತ್ತು ರಚನೆ ಬಹುಸೂಕ್ಷ್ಮವಾದದ್ದು. ಆ ಸೂಕ್ಷ್ಮತೆ ಕೈತಪ್ಪಿದರೆ ಅದರ ಸಿದ್ಧಾಂತ ಸೂತ್ರ ಹರಿದ ಪಟದಂತಾಗುತ್ತದೆ ಎಂಬುದಕ್ಕೆ ಅನೇಕ ಜ್ವಲಂತ ನಿದರ್ಶನಗಳು ನಮ್ಮ ಮುಂದಿವೆ. ಸಮಕಾಲೀನ ಚರಿತ್ರೆಯನ್ನು ವಾಸ್ತವದ ಸಾಮಾಜಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಬದುಕನ್ನು ಸರಳವಾಗಿ ಸ್ನೇಹಮನೋಭಾವನೆಯಿಂದ ಬೆಸೆಯುವ ಉಪಕರಣವಾಗಿ ಬಳಸಬೇಕು ಹಾಗೂ ಆ ಚರಿತ್ರೆಯು ವಾಸ್ತವ ಹಾಗೂ ಭವಿಷ್ಯದ ಬದುಕಿಗೆ ಸಂಪರ್ಕ ಕಲ್ಪಿಸುವ ಸೇತುವೆಯಾಗಬೇಕು ಎಂಬುದು ಚರಿತ್ರೆಕಾರರ ಆಶಯವೂ ಆಗಿದೆ. ಕನ್ನಡ ನಾಡಿನಲ್ಲಿ ವಿಜಯನಗರ ಸಾಮ್ರಾಜ್ಯದ ಚರಿತ್ರೆಗೆ ವಿಶೇಷ ಸ್ಥಾನವಿದೆ. ಇದಕ್ಕೆ ಕಾರಣ ಮಧ್ಯಕಾಲೀನ ಚರಿತ್ರೆ ರಚನೆಯಲ್ಲಿ ದೇಶ-ವಿದೇಶಗಳ ಚರಿತ್ರೆಕಾರರು ಅತ್ಯಂತ ಹೆಚ್ಚು ಗಮನ ಹರಿಸಿದ್ದು ಈ ಸಂಧರ್ಭದಲ್ಲಿನ ಸಾಂಸ್ಕೃತಿಕ ಪಲ್ಲಟಗಳ ಕುರಿತೇ ಎಂಬುದು ಕಾರಣವಾಗಿದೆ. ಮೇಲಿನ ಆಶಯದೊಂದಿಗೆ ರಚನೆಗೊಂಡಿರುವ ವಿಜಯನಗರ ಸಾಮ್ರಾಜ್ಯ ಮತ್ತು ಸಂಸ್ಥಾನಗಳ ಸಾಂಸ್ಕೃತಿಕ ಚರಿತ್ರೆ ಎಂಬ ಈ ಕೃತಿ ರಾಜ ಕೀಯೇತರವಾಗಿ ವಿಭಿನ್ನ ನಲೆಯಲ್ಲಿ ಸಾಂಸ್ಕೃತಿಕವಾದ ಚಾರಿತ್ರಿಕ ಅಂಶಗಳನ್ನು ಸಮಗ್ರವಾಗಿ ಚರ್ಚಿಸುತ್ತದೆ. ವಿಜಯನಗರ ಸಾಮ್ರಾಜ್ಯ ಹಾಗು ಇಕ್ಕೇರಿ, ಮೈಸೂರು ಸಂಸ್ಥಾನಗಳ ರಾಜಮಹಾರಾಜರ ಬಿರುದು-ಬಾವಲಿಗಳನ್ನು ಅವರ ದಂಡಯಾತ್ರೆ, ಯುದ್ಧ, ದಾಳಿಗಳನ್ನು ಹೊರತುಪಡಿಸಿ ಜನಕೇಂದ್ರಿತ ಸೂಕ್ಷ್ಮಸಂವೇದನೆಯ ಸಾಂಸ್ಕೃತಿಕ ಅಧ್ಯಯನಕ್ಕೆ ಓದುಗರನ್ನು ಈ ಕೃತಿ ತೊಡಗಿಸುತ್ತದೆ. ಇಂಥ ಬಹುಸೂಕ್ಷ್ಮ ವಸ್ತುವಿಷಯವನ್ನು ಕೇಂದ್ರವನ್ನಾಗಿಸಿಕೊಂಡು ಸಂಶೋಧನಾತ್ಮಕ ಕೃತಿಯನ್ನು ಸಿದ್ಧಪಡಿಸಿರುವ ಚರಿತ್ರೆ ವಿಭಾಗದ ಪ್ರಾಧ್ಯಾಪಕರಾದ ಪ್ರೊ, ಎನ್. ಚಿನ್ನಸ್ವಾಮಿ ಸೋಸಲೆ ಅವರಿಗೆ ಅಭಿನಂದನೆಗಳು, | ||
| 650 |
_aVijayanagara Saamraajya Samskrutika Charitre ವಿಜಯನಗರ ಸಾಮ್ರಾಜ್ಯಸಾಂಸ್ಕೃತಿಕ ಚರಿತ್ರೆ _925807 |
||
| 650 |
_a Karnataka Itihasa ಕರ್ನಾಟಕ ಇತಿಹಾಸ _925808 |
||
| 942 |
_2ddc _cBK |
||
| 999 |
_c222024 _d222024 |
||