000 04213nam a22002297a 4500
005 20220921114726.0
008 220921b ||||| |||| 00| 0 eng d
020 _a9789392116520
040 _cAL
041 _akan
082 _223
_aK894.4
_bUDAG
100 _aUdaya Kumara Irvatturu: ಉದಯ ಕುಮಾರ ಇರ್ವತ್ತೂರು
_958101
245 _aGeluvina dukha mattu solina sukha: ಗೆಲುವಿನ ದುಃಖ ಮತ್ತು ಸೋಲಿನ ಸುಖ
260 _aMangaluru
_bAakrithi Aashaya Prakashana
_c2022
300 _a236p.
_bPB
_c21x14cm.
365 _2Kannada
_aBLCR-000079
_b200.00
_c
_d250.00
_e20%
_f06-09-2022
520 _aಲೇಖಕ ಡಾ. ಉದಯ ಕುಮಾರ ಇರ್ವತ್ತೂರು ಅವರ ಕೃತಿ ʼಗೆಲುವಿನ ದುಃಖ ಮತ್ತು ಸೋಲಿನ ಸುಖʼ. ಇದು ಲೇಖಕರ ಶೈಕ್ಷಣಿಕ ಅನುಭವಗಳ ಕೃತಿಯಾಗಿದೆ. ಪುಸ್ತಕದ ಬೆನ್ನುಡಿಯಲ್ಲಿ ಸ್ವತಃ ಲೇಖಕರು, “ನಮಗಿರುವ ತಿಳಿವಿನ ಮಿತಿಯಿಂದಾಗಿ ಇಡೀ ಪರಿಸ್ಥಿತಿಯ ಒಂದು ಅಂಶವನ್ನು ಮಾತ್ರ ಗ್ರಹಿಸುವ ನಾವು ವಾಸ್ತವದಿಂದ ಬಹಳ ದೂರ ಉಳಿದು ನೆರಳಿನೊಂದಿಗೆ ಗುದ್ದಾಡುತ್ತಾ ಎಲ್ಲೋ ಕಳೆದು ಹೋಗುತ್ತೇವೆ. ಇಂತಹ ಬಹುತೇಕ ಸಂದರ್ಭಗಳಲ್ಲಿ ವೈಯಕ್ತಿಕವಾಗಿ ನಮಗಾಗುವ ಲಾಭ ನಷ್ಟಗಳ ಕುರಿತ ಆಲೋಚನೆಗಳ ಆಚೆಗೆ, ನಮ್ಮ ಕಣ್ಣೆದುರಿಗೆ ಇರುವ ಪರಿಸ್ಥಿತಿಯನ್ನು ಸೃಷ್ಟಿ ಮಾಡುವ ಒಂದು ವ್ಯವಸ್ಥೆ ಅಥವಾ ವಿನ್ಯಾಸವಿದೆ ಎನ್ನುವುದನ್ನು ಅರ್ಥಮಾಡಿಕೊಳ್ಳುವುದೇ ಇಲ್ಲ. ನಮ್ಮ ಅನುಭವಕ್ಕೆ ಬರುವ ಲಾಭ, ನಷ್ಟಗಳನ್ನು ಸೃಷ್ಟಿಸುವ ಸಾಮಾಜಿಕ, ಆರ್ಥಿಕ, ಮತ್ತು ಸಾಂಸ್ಕೃತಿಕ ವಿನ್ಯಾಸದ ಕುರಿತು ನಮಗೆ ಸರಿಯಾದ ತಿಳುವಳಿಕೆ ಇದ್ದಾಗ ಸಮಸ್ಯೆಯ ಮೂಲ ಎಲ್ಲಿದೆ ಮತ್ತು ಅದಕ್ಕೊಂದು ಪರಿಹಾರವನ್ನು ಎಲ್ಲಿ ಹೇಗೆ ಹುಡುಕಬೇಕೆನ್ನುವುದು ಅರ್ಥವಾಗಬಹುದಾಗಿದೆ. ಇದೊಂದು ಬಹಳ ಸಂಕೀರ್ಣವಾದ ವಿಚಾರ. ನಮ್ಮಂತಹ ಕೆಲವರು ವ್ಯವಸ್ಥೆಯಲ್ಲಿರುವ ಗೊಂದಲಗಳ ಮಧ್ಯೆಯೇ ಸಮಾನ ಮನಸ್ಕರ ಸಹಕಾರ ಪಡೆದು ಇದ್ದಬದ್ದ ಸವಲತ್ತುಗಳನ್ನು ದುಡಿಸಿಕೊಂಡು, ಜನರನ್ನು, ಸಂಸ್ಥೆಗಳನ್ನು ಮುನ್ನಡೆಸಲು ಸಣ್ಣ ಪ್ರಯತ್ನ ಮಾಡಿದ್ದೇವೆ. ಇಂತಹ ಪ್ರಯತ್ನಗಳ ಅನುಭವ ಬದುಕಿನ ದಾರಿ ಸವೆಸಲು, ಗೊಂದಲ ನಿವಾರಿಸಲು ಸಹಕಾರಿಯಾಗಿದೆ. ಕೆಲವೊಮ್ಮೆ ನಮ್ಮಲ್ಲಿರುವ ಅನುಭವ ಆಲೋಚನೆಗಳು ಮಿಕ್ಕುಳಿದವರಿಗೂ ತಲುಪಿದರೆ ಉಪಯುಕ್ತವಾಗಬಹುದೇನೋ ಅನಿಸುತ್ತದೆ. ನನ್ನ ಯೋಚನೆ, ಮಾತು ನಿಮ್ಮ ಮೌನವನ್ನು ಮುರಿದು ಕತೆಗಳಾಗಿ, ಪ್ರತಿ ಮಾತುಗಳಾಗಿ ಬದಲಾಯಿಸಿ ಸಂವಾದ, ಸಂಚಲನೆಗೆ ಮುನ್ನುಡಿಯಾಗಬಹುದು” ಎಂದು ಹೇಳಿದ್ದಾರೆ.
650 _aKannada Prose: ಕನ್ನಡ ಗದ್ಯ
_958102
650 _aKannada Literature: ಕನ್ನಡ ಸಾಹಿತ್ಯ
_958103
700 _aIRVATTURU (Udaya Kumara): ಇರ್ವತ್ತೂರು (ಉದಯ ಕುಮಾರ)
_958104
942 _2ddc
_cBK
999 _c224629
_d224629