000 04068nam a22002297a 4500
005 20230720153341.0
008 230720b ||||| |||| 00| 0 eng d
020 _a9788128021893
040 _cAL
041 _akan
082 _223
_aK894.301
_bSHAS
100 _aShantinatha Desai: ಶಾಂತಿನಾಥ ದೇಸಾಯಿ
_9127977
245 _aSamagra Kathegalu:
_bಸಮಗ್ರ ಕತೆಗಳು
260 _aBengaluru
_bSapna Book House
_c2021
300 _axxxvi,540p.
_bHB
_c22x14cm.
365 _2Kannada
_aBLCR-000022
_b360.00
_c
_d450.00
_e20%
_f11-07-2023
520 _aಕಾದಂಬರಿಕಾರ, ಚಿಂತಕ ಶಾಂತಿನಾಥ ದೇಸಾಯಿ ಅವರ ಸಮಗ್ರ ಕತೆಗಳ ಸಂಕಲನವಿದು. ಮಂಜುಗಡ್ಡೆ, ಕ್ಷಿತಿಜ, ದಂಡೆ, ರಾಕ್ಷಸ, ಪರಿವರ್ತನೆ, ಕೂರ್ಮಾವತಾರ, ಈಚಿನ ಕಥೆಗಳು ಸಂಕಲನದ ಕವಿತೆಗಳು -ಈ ಕೃತಿಯಲ್ಲಿ ಒಳಗೊಂಡಿವೆ.. ಮಂಜುಗಡ್ಡೆ ಕತೆಯ ಕುರಿತು ಲೇಖಕರು ಬರೆಯುತ್ತಾ ‘ಮುಂಬಯಿ ಜೀವನದ ಹಿನ್ನೆಲೆಯಲ್ಲಿ ಜೀವನ ಮೌಲ್ಯಗಳನ್ನು ಕಳೆದುಕೊಳ್ಳುತ್ತ, ಮಂಜುಗಡ್ಡೆಯಾಗುತ್ತ ನಡೆದ ಒಂದು ತರುಣ ಜೀವದ ಆತಂರಿಕ ದರ್ಶನವಿಲ್ಲದೆ, ಸಂಜ್ಞಾಪ್ರವಾಹದ ಶೈಲಿಯನ್ನು ಉಪಯೋಗಿಸಿದೆ’ ಎಂದಿದ್ದಾರೆ. ಇದು ಕತೆಯ ಸಾರಾಂಶವನ್ನು ವಿವರಿಸುತ್ತದೆ. ಮಂಜುಗಡ್ಡೆ ಸಂಕಲನದ ಮಂಜುಗಡ್ಡೆ, ಚಂದೂ, ಶೋಭನೆಯ ಹಾದಿ, ಮಳೆ!, ಇದೂ ಒಂದು ರೀತಿ, ಹೊಸ್ತಿಲದಾಚೆಗೆ ಕತೆಗಳು ಈ ಸಂಕಲನದಲ್ಲಿವೆ. ಹಾಗೆಯೇ ಕ್ಷಿತಿಜ ಕತಾ ಸಂಕಲನದ ಕ್ಷಿತಜ, ಅಂಟಿದ ನಂಟು, ದಿಗ್ಭ್ರಮೆ, ಗಂಡ ಸತ್ತ ಮೇಲೆ, ಅಕಾಲ, ಬೇಸರ ಕತೆಗಳಿವೆ. ದಂಡೆ ಕತಾ ಸಂಕಲನದ ದಂಡೆ, ಏಕಾಂಗಿ, ಅವರು, ಕಾರು ಮತ್ತು ನಗೆ, ತೃಪ್ತ, ನೀಚ, ನಿರ್ಣಯ, ‘ನಾನಾ’ನ ತೀರ್ಥಯಾತ್ರೆ ಕತೆಗಳು. ರಾಕ್ಷಸ ಕತಾ ಸಂಗ್ರಹದ ರಾಕ್ಷಸ, ಸಹೋದರ, ನದಿಯ ನೀರು, ಯಥಾ ಕಾಷ್ಠಂಚ, ನೀ ನನ್ನ ನಗೆ ಬಾಯೆಂದು, ತನ್ನ ಹಿಂದೆ ಬಿಟ್ಟುಹೋಗಿದ್ದಾಳೆ, ಬಿಡುಗಡೆ, ರಾಜೀನಾಮೆ, ಇಲಿಗಳು ಕತೆಗಳು ಹಾಗೆಯೇ, ಪರಿವರ್ತನೆ ಕಥಾ ಸಂಕಲನದ ಪರಿವರ್ತನೆ, ಯಾಕೆ?, ಶಿವೂನ ಬಂಡಾಯ, ಸೇಡು-ಗೀಡು, ದುಃಸ್ವಪ್ನ, ಹುಚ್ಚ ಪ್ರಯಾಣ ಕತೆಗಳಿವೆ. ಕೂರ್ಮಾವತಾರ ಸಂಕಲನದ ಕೂರ್ಮಾವತಾರ, ಭರಮ್ಯಾ ಹೋಗಿ ನಿಳನಾದದ್ದು, ಅಂತರ, ಮಧ್ಯಸ್ಥರು, ಪ್ರತಿಕೃತಿ, ಐವತ್ತು ತುಂಬಿದಾಗ, ಯಶಸ್ಸಿನ ವಾಸನೆ ಹಾಗೂ ಈಚಿನ ಕತೆಗಳು ಸಂಕಲನದ ವಿಯೋಗ ಜವಾಬ್ದಾರಿ, ಕಾಡುಕೋಣ ಮತ್ತು ಮನುಷ್ಯ, ಎಲ್ಲಾದರೂ ಎಂತಾದರು ಇರು, ಪ್ರವೃತ್ತಿ ನಿವೃತ್ತಿ, ಹೀರೊ ಹಾಗೂ ಲಗ್ನ ಕತೆಗಳು ಈ ಸಮಗ್ರ ಕೃತಿಯಲ್ಲಿ ಒಳಗೊಂಡಿವೆ.
650 _aKannada Fiction: ಕನ್ನಡ ಸಣ್ಣಕತೆಗಳು
_9127978
650 _aKannada Novel
_9127979
700 _aDESAI (Shantinatha): ದೇಸಾಯಿ (ಶಾಂತಿನಾಥ)
_9127980
942 _2ddc
_cBK
999 _c228024
_d228024