000 04596nam a22002177a 4500
005 20230728165742.0
008 230724b ||||| |||| 00| 0 eng d
040 _cAL
041 _aKannada
082 _223
_aK894.9
_bMURH
100 _aS L Srinivasa Murthy ಎಸ್ ಎಲ್ ಶ್ರೀನಿವಾಸ ಮೂರ್ತಿ
_9128925
245 _aHalmidi Shasana: Samagra Adhyayana ಹಲ್ಮಿಡಿ ಶಾಸನ: ಸಮಗ್ರ ಅಧ್ಯಯನ
260 _aBengaluru
_bAbhinava
_c2022
300 _a256 p.
_bPB
_c21x14 cm.
365 _aBLCR-000026
_b₹240.00
_c
_d₹300.00
_e20%
_f15-07-2023
520 _a‘ಹಲ್ಮಿಡಿ ಶಾಸನ-ಸಮಗ್ರ ಅಧ್ಯಯನ’ ಕೃತಿಯನ್ನು ಷ. ಶೆಟ್ಟರ್ ಪ್ರಧಾನ ಸಂಪಾದಕತ್ವದಲ್ಲಿ ಎಸ್.ಎಲ್. ಶ್ರೀನಿವಾಸ ಮೂರ್ತಿ ಅವರು ಸಂಪಾದಿಸಿದ್ದಾರೆ. ಕೃತಿಯ ಕುರಿತು ಬರೆಯುತ್ತಾ ‘ದೇಶದ ಇತಿಹಾಸದಲ್ಲಿ ದ್ವಿಭಾಷಾ ಶಾಸನವನ್ನು ಬರೆಸಿದವರಲ್ಲಿ ಮೊದಲಿಗ, ಅಶೋಕ ಮೌರ್ಯ, ಅವನ ಕಾಲಾನಂತರ (ವಿಶೇಷವಾಗಿ ಕ್ರಿ.ಶ.ದ ಆರಂಭಿಕ ಶತಮಾನಗಳಲ್ಲಿ), ಪ್ರಾಕೃತ-ಖರೋಷ್ಠಿ: ಮಿಶ್ರಭಾಷಾ ಬರಹವು ತಕ್ಷಶಿಲಾದಿಂದ ಪಾಟಲೀಪುತ್ರದವರೆಗೂ ವ್ಯಾಪಿಸಿತು. ಇದೇ ಬಗೆಯಲ್ಲಿ ಸಾತವಾಹನರ ಕಾಲಾನಂತರ (ಸುಮಾರು ನಾಲ್ಕನೆಯ ಶತಮಾನ), ಪ್ರಾಕೃತ – ಸಂಸ್ಕೃತ ಮಿಶ್ರಬರಹವು ದಬ್ಬಿಣದ ಬಹುಭಾಗದಲ್ಲಿ ವ್ಯಾಪಿಸಿತು, ಕದಂಬರ ಕಾಲದಲ್ಲಿ ಕರ್ನಾಟಕದಲ್ಲಿ ಪ್ರಾರಂಭವಾದ ಈ ಪ್ರಕ್ರಿಯೆಯಲ್ಲಿ (೧) ಪ್ರಾಕೃತ (ಮಳವಳ್ಳಿ), (೨) ಪ್ರಾಕೃತಮಿಶ್ರಿತ-ಸಂಸ್ಕೃತ (ಚಂದ್ರವಳ್ಳಿ), (೩) ಸಂಸ್ಕೃತ (ಕದಂಬರ ಬಹುತೇಕ ತಾಮ್ರಪಟಗಳು), ಮತ್ತು (೪) ಸಂಸ್ಕೃತ-ಕನ್ನಡ ದ್ವಿಭಾಷಾ (ತಗರೆ) ಮತ್ತು (೫) ಕನ್ನಡಭಾಷಾ ಪ್ರಭೇದಗಳನ್ನು ಕಾಣುವವು. ಆರಂಭಕಾಲದಲ್ಲಿ ಕನ್ನಡದ ಮೇಲಾದ ಸಂಸ್ಕೃತದ ಪ್ರಭಾವವನ್ನು ಮತ್ತು ಸಂಸ್ಕೃತದ ಮೇಲಾದ ಕನ್ನಡದ ಪ್ರಭಾವವನ್ನು ಅರ್ಥಮಾಡಿಕೊಳ್ಳುವುದು ಈ ಅಭ್ಯಾಸದ ಗುರಿ. ಇದನ್ನು ಸಂಸ್ಕೃತೀಕರಣ ಮತ್ತು ಕನ್ನಡೀಕರಣ ಪ್ರಕ್ರಿಯೆ ಎನ್ನಬಹುದು. ಕನ್ನಡದ ಮೇಲಾದ ಸಂಸ್ಕೃತ ಪ್ರಭಾವದ ಸ್ಕೂಲ ಕಲ್ಪನೆ ನಮಗಿದ್ದರೂ ನಿರ್ದಿಷ್ಟ ಆಕರಗಳನ್ನಾಧರಿಸಿದ ಕೂಲಂಕಷ ಚರ್ಚೆಯನ್ನು ನಾವಿನ್ನೂ ಮಾಡಬೇಕಾಗಿದೆ. ಸಂಸ್ಕೃತದ ಪ್ರಭಾವದಿಂದಾಗಿ ಹೊಸವರ್ಣಗಳು ಕನ್ನಡದಲ್ಲಿ ನುಗ್ಗಿದ್ದು, ಕನ್ನಡ ವರ್ಣಮಾಲೆ ಹಿಗ್ಗಿದ್ದು, ಮಹಾಪ್ರಾಣ, ಅನುಸ್ವಾರ, ವಿಸರ್ಗ ಮುಂತಾದ ಚಿಹ್ನೆಗಳು ಪ್ರವೇಶಿಸಿದ್ದು, ಇತಿಮಿತಿಯಲ್ಲಿದ್ದ ಉಚ್ಚಾರ ಪದಮಾತ್ರೆಗಳು ವಿಸ್ತಾರಗೊಂಡಿದ್ದು ನಮ್ಮ ತಿಳುವಳಿಕೆಯಲ್ಲಿವೆ. ಆದರೆ ಇವು ಹಿಗ್ಗಿದ್ದು, ನುಗ್ಗಿದ್ದು, ಪ್ರವೇಶಿಸಿದ್ದು, ನಿಂತದ್ದು, ಯಾವ ಸಂದರ್ಭದಲ್ಲಿ? ಯಾವ ಬಗೆಯಲ್ಲಿ? ಎಂಬುದನ್ನು ನಾವಿನ್ನೂ ತಿಳಿದುಕೊಳ್ಳಬೇಕಾಗಿದೆ ಎಂದಿದ್ದಾರೆ ಷ. ಶೆಟ್ಟರ್.
650 _aKannada Inscriptions ಕನ್ನಡ ಶಾಸನಗಳು
_9128267
650 _aKadamba Dynasty ಕದಂಬ ರಾಜವಂಶ
_9128271
700 _aMURTHY (Srinivasa S L) ಮೂರ್ತಿ(ಎಸ್ ಎಲ್ ಶ್ರೀನಿವಾಸ)
_9128268
942 _2ddc
_cBK
999 _c228119
_d228119