000 02997nam a22002297a 4500
005 20230829163157.0
008 230829b ||||| |||| 00| 0 eng d
020 _a9789392230752
040 _cAL
041 _akan
082 _223
_a928K
_bVENN
100 _aH S Vekateshamurthi: ಎಚ್ ಎಸ್ ವೆಂಕಟೇಶಮೂರ್ತಿ
_9131400
245 _aNenapina Orathe: H S Vekateshamurthi avara Sahityika Atmakathana
_bನೆನಪಿನ ಒರತೆ: ಎಚ್ ಎಸ್ ವೆಂಕಟೇಶಮೂರ್ತಿ ಅವರ ಸಾಹಿತ್ಯಿಕ ಆತ್ಮಕಥನ
260 _aBengaluru
_bAnkita Pustaka
_c2023
300 _a384p.
_bHB
_c22x15cm.
365 _2Kannada
_aBLCR-000041
_b360.00
_c
_d450.00
_e20%
_f22-03-2023
520 _aನೆನಪಿನ ಒರತೆ’ ಎಚ್.ಎಸ್. ವೆಂಕಟೇಶಮೂರ್ತಿ ಅವರ ಸಾಹಿತ್ಯ ಕೇಂದ್ರಿತ ಆತ್ಮಕಥೆಯಾಗಿದೆ. ಅಂಜನಾ ಹೆಗಡೆ ಕೃತಿಯನ್ನು ನಿರೂಪಿಸಿದ್ದಾರೆ. ಎಚ್ಚೆಸ್ವಿ ಅವರ ವೈಯುಕ್ತಿಕ ಜೀವನದ ಹಲವಾರು ಸಂಗತಿಗಳು ಅವರ ‘ಅನಾತ್ಮ ಕಥನ’ದಲ್ಲಿ ಈಗಾಗಲೇ ಮನೋಜ್ಞವಾಗಿ ನಿರೂಪಣೆಗೊಂಡಿವೆ. ‘ನೆನಪಿನ ಒರತೆ’ಯಲ್ಲಿ ಅವರು ತಮ್ಮ ಸಾಹಿತ್ಯಿಕ ಜೀವನದ ಸ್ಮರಣೀಯ ಮೈಲುಗಲ್ಲುಗಳನ್ನು ಅತ್ಯಂತ ವಿನಯ ಮತ್ತು ವಸ್ತುನಿಷ್ಠವಾಗಿ ದಾಖಲಿಸಿದ್ದಾರೆ. ತಾವು ಎದುರಿಸಿದ ಪ್ರತಿರೋಧಗಳನ್ನು, ಸಾಹಿತ್ಯಿಕ ವಾಗ್ವಾದಗಳನ್ನು ಸಮಚಿತ್ತದಿಂದ ನಿಭಾಯಿಸಿದ ಅವರ ರೀತಿ ಇಂದಿನ ಮತ್ತು ಮುಂದಿನ ಎಲ್ಲ ಸಾಹಿತಿಗಳಿಗೂ ಮಾದರಿಯಾಗಬಲ್ಲವು. ಕವಿಯಾಗಿ ಮಾತ್ರವಲ್ಲದೆ, ಕನ್ನಡ ಸಂಘದ ಸಂಸ್ಥಾಪಕರಾಗಿ, ಪು.ತಿ.ನ ಟ್ರಸ್ಟಿನ ಅಧ್ಯಕ್ಷರಾಗಿ, ‘ಅಭ್ಯಾಸ’ ಎಂಬ ಹಳಗನ್ನಡ ಸಾಹಿತ್ಯದ ಉಪನ್ಯಾಸ ಮಾಲಿಕೆಯ ನಿರ್ದೇಶಕರಾಗಿ ಅವರು ಸಲ್ಲಿಸಿದ ಸೇವೆಯ ಮಾಹಿತಿಯೂ ಇಲ್ಲಿದೆ. ಹೀಗೆ ಕಳೆದ ಐದಾರು ದಶಕಗಳ ಪರೋಕ್ಷ ಕನ್ನಡ ಸಾಹಿತ್ಯ ಚರಿತ್ರೆಯಾಗಿ ಈ ಕೃತಿ ಮಹತ್ವದ ಸ್ಥಾನ ಪಡೆದಿದೆ.
650 _aAutobiography: ಆತ್ಮಕಥನ
_9131364
700 _aVENKATESHAMURTI (H S): ವೆಂಕಟೇಶಮೂರ್ತಿ (ಎಚ್ ಎಸ್)
_9131365
700 _aHEGADE (Anjana): ಹೆಗಡೆ (ಅಂಜನಾ)
_9131366
942 _2ddc
_cBK
999 _c228548
_d228548