000 02721nam a22002417a 4500
005 20241115115520.0
008 241114b ||||| |||| 00| 0 eng d
020 _a9788197299766
040 _cAL
041 _akan
082 _223
_aK894.9
_bAJAS
100 _aAjakkala Girish Bhat
_9185532
100 _9185334
_dಅಜಕ್ಕಳ ಗಿರೀಶ್ ಭಟ್
245 _aSamshodhaka Rajamarga
_bಸಂಶೋಧಕ ರಾಜಮಾರ್ಗ
260 _aBengaluru
_bAyodhya Publications
_c2024
300 _a179p.
_bPB
_c21x14cm
365 _2Kannada
_aBLCR-045
_b184.00
_c
_d230.00
_e20%
_f11-11-2024
520 _aಸಾಮಾನ್ಯರಿಗೆ ಸಾಮಾನ್ಯವೆಂದು ಕಾಣುವ ಸಂಗತಿಯಲ್ಲಿ ವಿಶೇಷವಾದ್ದನ್ನು ಗಮನಿಸುವುದೇ ಸಂಶೋಧನೆ. ಮರದಿಂದ ಹಣ್ಣು ಕಳಚಿ ಬೀಳುವ ಸಾಮಾನ್ಯ ಪ್ರಕ್ರಿಯೆ ವಿಜ್ಞಾನಿಯೊಬ್ಬನಿಗೆ ಗುರುತ್ವದ ಬಗ್ಗೆ ಯೋಚಿಸಲು ಪ್ರೇರಣೆ ನೀಡಿತ್ತು. ಹಾಗೆ ಪ್ರೇರಣೆ ಹುಟ್ಟಬೇಕಾದರೆ ವ್ಯಕ್ತಿಯಲ್ಲಿ ಸಂಶೋಧನೆ ಪ್ರಜ್ಞೆ ಜಾಗ್ರತಾವಸ್ಥೆಯಲ್ಲಿ ಇರಬೇಕಾಗುತ್ತದೆ. ಸಂಶೋಧನೆ ಎಂದರೇನು, ವಸ್ತುವನ್ನು ಆರಿಸಿಕೊಳ್ಳುವುದು ಹೇಗೆ, ಸಂಶೋಧನೆಯ ವಿಧಾನಗಳು ಏನೇನು, ಅದರಲ್ಲಿ ಶಿಸ್ತನ್ನು ಅಳವಡಿಸಿಕೊಳ್ಳುವುದು ಹೇಗೆ, ಮಾಡಿದ ಸಂಶೋಧನೆ/ ಪ್ರಮೇಯಗಳ ದಾಖಲಾತಿ ಹೇಗೆ, ಸಂಶೋಧನ ಪ್ರಬಂಧವನ್ನು ಅಕಾಡೆಮಿಕ್ ಶೈಲಿಯಲ್ಲಿ ಬರೆಯುವುದು ಹೇಗೆ- ಇತ್ಯಾದಿ ಮಾರ್ಗಸೂಚಿಗಳನ್ನು ಕೊಟ್ಟು ಸಂಶೋಧನೆಯ ದಾರಿಯ ಪಥಿಕರಿಗೆ ಕೈಪಿಡಿಯಾಗಬಲ್ಲ ಕೃತಿ- ಸಂಶೋಧಕ ರಾಜ ಮಾರ್ಗ. ಇದನ್ನು ಬರೆದವರು ಸಂಶೋಧನೆಯ ಕ್ಷೇತ್ರದಲ್ಲೆ ಹಲವು ವರ್ಷಗಳ ಅನುಭವವಿರುವ ಹಿರಿಯ ಚಿಂತಕ ಡಾ|| ಅಜಕ್ಕಳ ಗಿರೀಶ್ ಭಟ್.
650 _aKannada Criticism: ಕನ್ನಡ ವಿಮರ್ಶೆ
_9185335
650 _aKannada Literature: ಕನ್ನಡ ಸಾಹಿತ್ಯ
_9185336
700 _aAJAKKALA GIRISH BHAT: ಅಜಕ್ಕಳ ಗಿರೀಶ್ ಭಟ್
_9185337
942 _2ddc
_cBK
999 _c231916
_d231916