000 03248nam a22002177a 4500
005 20250407105243.0
008 250116b ||||| |||| 00| 0 eng d
020 _a9788196724825
040 _cAL
041 _aKannada
082 _223
_aK894.301
_bKAVT
100 _aKavya Kadame
_9207716
100 _bಕಾವ್ಯಾ ಕಡಮೆ
_9207717
245 _aThottu Kranthi: Kata Sankalana
_bತೊಟ್ಟು ಕ್ರಾಂತಿ: ಕಥಾ ಸಂಕಲನ
260 _aBangalore
_bChanda Pustaka
_c2024
300 _a182 p.
_bPB
_c21.5x14 cm.
365 _aBLCR-000067
_b₹144.00
_c
_d₹180.00
_e20%
_f13-01-2024
520 _a‘ತೊಟ್ಟು ಕ್ರಾಂತಿ’ ಕಾವ್ಯಾ ಕಡಮೆ ಅವರ ಕಥಾಸಂಕಲನ. ಈ ಕೃತಿ ಶ್ರೀಧರ ಬಳಗಾರ ಅವರ ಮುನ್ನುಡಿ ಬರಹವಿದೆ. ಕೃತಿಯ ಕುರಿತು ತಿಳಿಸುತ್ತಾ ‘ತೊಟ್ಟು ಕ್ರಾಂತಿ’ ಕಥಾ ಸಂಕಲನವನ್ನು ಓದುತ್ತಿದ್ದಂತೆಯೇ ಆಧುನಿಕ ವಿಕಾರ ಮತ್ತು ಸಾಂಪ್ರದಾಯಕ ಅನಾಚಾರ ಹಾಸುಹೊಕ್ಕಾಗಿರುವ ಮನೆಯೊಂದನ್ನು ಹೊಕ್ಕು ಹೊರ ಬಂದ ಅನುಭವವಾಯಿತು. ಮುಖ್ಯವಾಗಿ ಬಾಗಿಲಿರದ, ಬಟ್ಟೆ ತೊಟ್ಟಿರದವರ ಈ ಮನೆಯಲ್ಲಿ ಬೆತ್ತಲೆ ನಡೆದಾಡುತ್ತ ಜಾಹೀರಾತಾಗಿರುವ ಸ್ತ್ರೀಯರು, ಮತೀಯ ವಿಕೃತಿ ಮತ್ತು ಪ್ರಾಕೃತಿಕ ದುರ್ವಿಧಿಯನ್ನು ಮುಗ್ಧ ಮಕ್ಕಳಲ್ಲಿ ಎದುರಿಸುವ ಮಾತೃ ಅಂತಃಕರಣದ ತಾಯಂದಿರು ಭೇಟಿಯಾದರು. “ತೊಟ್ಟು ಕ್ರಾಂತಿ” ಕಥೆಯಲ್ಲಿ ಜಗತ್ತಿನಾದ್ಯಂತ ಕಂಪನಿಯ ಶೇರುಗಳನ್ನು ಮಾರಾಟ ಮಾಡಲು ತೆರೆದೆದೆಯ ತರುಣಿಯರು ಮ್ಯಾರಥಾನದಲ್ಲಿ ಭಾಗವಹಿಸುವುದು ಕ್ರಾಂತಿಕಾರಕ ಯೋಜನೆ ಎನ್ನುವುದರಲ್ಲೇ ಬೆಚ್ಚಿಬೀಳಿಸುವ ವ್ಯಂಗ್ಯವಿದೆ. ಆರ್ಥಿಕ ಲಾಭಕ್ಕಾಗಿ ಮನುಷ್ಯರನ್ನು ಬೀದಿಯಲ್ಲಿ ಅರೆಬೆತ್ತಲ ಜಾಹೀರಾತಾಗಿಸಿ ಮಾರುವ ಸ್ಪರ್ಧೆಗೆ ಇಳಿದಿರುವ ಕಂಪನಿಯ ಸಿಇಓಗಳು ಸ್ವಯಂ ತಮ್ಮ ಮಾನಭಂಗಕ್ಕಿಳಿದಿರುವುದು ನೈತಿಕತೆಯ ದಿವಾಳಿತನಕ್ಕೆ ಸಾಕ್ಷಿಯಾಗಿದೆ. ಸ್ತ್ರೀಯ ಸ್ವಾತಂತ್ರ್ಯದ ಅಭಿವ್ಯಕ್ತಿಯಾಗಿ ಮ್ಯಾರಥಾನನ್ನು ನೋಡುವುದರಲ್ಲಿರುವ ದುರಂತದ ಸಾಧ್ಯತೆಯನ್ನು ಕಥೆ ಅತ್ಯಂತ ಸೂಕ್ಷ್ಮವಾಗಿ ಸೂಚಿಸುತ್ತದೆ ಎಂದಿದ್ದಾರೆ.
650 _a Kannada Fiction
_9193703
942 _2ddc
_cBK
999 _c233643
_d233643