000 03430nam a22002417a 4500
005 20251122101437.0
008 250118b ||||| |||| 00| 0 eng d
020 _a9788188278268
040 _cAL
041 _aKannada
082 _223
_aK894.301
_bLAKS
100 _aLakshmisha Tholpadi
_9246621
100 _b ಲಕ್ಷ್ಮೀಶ ತೋಳ್ಪಡಿ
_9207695
245 _aSampige Bhagavata
_bಸಂಪಿಗೆ ಭಾಗವತ
260 _aBengaluru
_bAbhijnana Prakashana
_c2023
300 _axii,235p.
_bPB
_c22x14cm.
365 _2Sociology
_aBLCR-000066
_b216.00
_c
_d270.00
_e20%
_f13-01-2025
520 _aಪುರಾಣಗಳು ಲೌಕಿಕ – ಅಲೌಕಿಕ, ಪ್ರತ್ಯಕ್ಷ – ಪರೋಕ್ಷಗಳ ನಡುವೆ ಸಾಧಿತವಾಗಿರುವ ಪ್ರಜ್ಞಾವಾಹಿನಿಯ ಪ್ರತಿಮೆಗಳು, ಸಂಕೇತಗಳು, ಧ್ವನಿಗಳು; ಅವು ಪ್ರಕೃತಿಯ ನಿತ್ಯದ ಕನಸುಗಳು ಕೂಡ. ಪುರಾಣಗಳು ನಮಗೆ ಹತ್ತಿರವಾಗುವುದು ಅವುಗಳ ‘ಅರ್ಥ’ ದ ಹುಡುಕಾಟದಲ್ಲಿ ಅಲ್ಲ,ನಮ್ಮ ಅನುಭವಭಾವಕೋಶದ ವಿಸ್ತಾರದಲ್ಲಿ ಮೂಡುವ ಆ ಪ್ರತಿಮೆಗಳ ಮರುಹುಟ್ಟಿನಲ್ಲಿ. ಭಾಗವತದೊಂದಿಗೆ ಲಕ್ಷ್ಮೀಶ ತೋಲ್ಪಾಡಿಯವರು ನಡೆಸಿರುವ ಸಹೃದಯ ಸಾಹಚರ್ಯ ಈ ಕೃತಿಯ ಪಂಕ್ತಿ ಪಂಕ್ತಿಯಲ್ಲೂ ಹರಳುಗಟ್ಟಿದೆ; ಶ್ರವಣ-ಮನನ-ನಿದಿಧ್ಯಾಸನಗಳ ಬೆಂಬಲವಿಲ್ಲದೆ ಇಂಥದೊಂದು ಸಾವಯವಶಿಲ್ಪ ಸಿದ್ಧವಾಗದಷ್ಟೆ. ‘ಭವನಿಮಜ್ಜನಚಾತುರ್ಯ’ ಮತ್ತು ‘ಲಘಿಮಾ ಕೌಶಲ’ ಗಳ ಸಂಲಗ್ನ ದಲ್ಲಿ ರಸಸಮಾವಿಷ್ಠವನ್ನೇ ಇಲ್ಲಿ ಕಂಡರಿಸಿ,ಪುರಾಣಪರಂಪರೆಯ ವ್ಯಾಖ್ಯಾನರಥಕ್ಕೆ ಹೊಸದಾದ ಜೀವಕಳೆಯನ್ನು ತುಂಬಿದ್ದಾರೆ.ಹೀಗೆಂದು ‘ಈ ಸನ್ನಿವೇಶದ ಭಾವ ಇದೇ, ಈ ಮಾತಿಗೆ ಇದೇ ಅರ್ಥ’ ಎನ್ನುವಂಥ ಪ್ರಭುಸಂಮಿತೆಯ ಆವೇಶ ಈ ಕೃತಿಯಲ್ಲಿ ಮೈದೊರಿಲ್ಲವೆಂಬುದು ಗಮನಾರ್ಹ ವಿವರವೇ ಸರಿ.ಮತ್ತಷ್ಟು ಪದರಗಳಲ್ಲಿ ಹುದುಗಿರುವ ರಸನಿಧಿಯನ್ನು ಅನ್ವೇಷಿಸಲು ಇಲ್ಲಿಯ ಸೊಲ್ಲುಗಳು ಆಲಂಬನ -ಉದ್ದೀಪನ ವಿಭಾವಗಳಾಗಿ ಒದಗಿ,ಎಲ್ಲೆಲ್ಲೂ ಹರಡಿಕೊಂಡಿರುವ ‘ಪುರಾಣ’ ಪ್ರಪಂಚದ ರಸಸಾಮ್ರಾಜ್ಯದ ವಿಸ್ತರಣಕ್ಕೆ ಅವಶ್ಯಕವಾದ ಬೀಜ ಮೊಳಕೆಯೊಡೆಯಲು ನಮ್ಮ ಭಾವ -ಬುದ್ಧಿಗಳಿಗೆ ಬಲವನ್ನು ತುಂಬಿ, ಅಂತರಂಗವನ್ನು ಫಲವತ್ತುಗೊಳಿಸುತ್ತವೆ.
650 _aKannada Fiction
_9194047
650 _aKannada Small Stories
_9194048
650 _aKannada Novel
_9194049
942 _2ddc
_cBK
999 _c233661
_d233661