000 03049nam a22002297a 4500
005 20250407102646.0
008 250123b ||||| |||| 00| 0 eng d
020 _a9788196469146
040 _cAL
041 _aKannada
082 _223
_aK894.301
_bSWAK
100 _aSwamy Ponnachi
_9207651
100 _bಸ್ವಾಮಿ ಪೊನ್ನಾಚಿ
_9207652
245 _aKaadu hudugana Haadu Paadu: A collection of life experiences
_bಕಾಡು ಹುಡುಗನ ಹಾಡು ಪಾಡು: ಅನುಭವ ಕಥನ
260 _aBangalore
_bAmulya Pustaka
_c2024
300 _a107 p.
_bPB
_c21x14 cm.
365 _aBLCR-000070
_b₹120.00
_c
_d₹150.00
_e20%
_f16-01-2025
520 _a'ಕಾಡು ಹುಡುಗನ ಹಾಡು ಪಾಡು' ಕತೆಗಾರ ಸ್ವಾಮಿ ಪೊನ್ನಾಚಿ ಅವರ ಅನುಭವ ಕಥನ. ಈ ಸಂಕಲನದ ಬರಹಗಳು ಸಣ್ಣಕತೆ, ಲಲಿತ ಪ್ರಬಂಧಗಳ ಸೃಜನಶೀಲತೆ, ಸ್ವಾರಸ್ಯ, ರಂಜಕತೆ, ಪತ್ರಿಕಾ ಬರಹಗಳ ಖಚಿತತೆ, ಸಂಕ್ಷಿಪ್ತತೆ, ಸಂಶೋಧಕನ ಅಧ್ಯಯನಶೀಲತೆ ಸಾಮಾಜಿಕ ಕಳಕಳಿ ಈ ಎಲ್ಲವನ್ನೂ ಒಳಗೊಂಡಿದೆ. ಇಲ್ಲಿಯ ಬರಹಗಳು ರಂಜನೀಯತೆಯ ಆಚೆಗೂ ತಮ್ಮ ಕೈ ಚಾಚುತ್ತವೆ. ಈ ಸಂಕಲನದ ಬಹುತೇಕ ಬರಹಗಳು ನಮ್ಮ ನಾಡಿನ ವಿಶಿಷ್ಟ ಕಾಲಘಟ್ಟದವು. ದಂತಚೋರ ನರಹಂತಕ ವೀರಪ್ಪನ್ ವಿರುದ್ಧ ಕಾರ್ಯಾಚರಣೆ ನಡೆಯುತ್ತಿದ್ದ ಸಂದರ್ಭದ್ದು. ಆ ಬಗ್ಗೆ ವಿವರಗಳು ಪತ್ರಿಕೆಗಳ ಹಳೆ ಸಂಚಿಕೆಗಳಲ್ಲಿ, ಪೊಲೀಸ್ ದಾಖಲೆಗಳಲ್ಲಿ ಸಿಕ್ಕಾವು. ಆದರೆ ಸ್ವಾಮಿ ಪೊನ್ನಾಚಿಯವರ ಬರಹಗಳಲ್ಲಿ ಈ ಪ್ರಕರಣಗಳ ಮತ್ತೊಂದು ಮಾನವೀಯ ಮುಖ ಬಿಚ್ಚಿಡುತ್ತಾರೆ. ಈ ಸಂಕಲನದಲ್ಲಿ ಹುತಾತ್ಮರಾದ ಶಕೀಲ್ ಅಹಮದ್ ಅವರ ಬಗ್ಗೆ ಬರಹ ಇದೆ. ಶಕೀಲ್ ಅಹಮದ್ ಅವರ ಕೆಲಸ ಸಾಧನೆ ತ್ಯಾಗ ಎಲ್ಲ ದಾಖಲೆಗಳಲ್ಲಿ ಸಿಕ್ಕೀತು. ಆದರೆ, ಸ್ವಾಮಿ ಪೊನ್ನಾಚಿ ಶಕೀಲ್ ಅಹಮದ್ ಅವರ ವ್ಯಕ್ತಿಚಿತ್ರ ಬಿಡಿಸಿರುವ ಪರಿಯೇ ಬೇರೆ. ಒಬ್ಬ ಕತೆಗಾರ ಮಾತ್ರ ಹೀಗೆ ಬಿಡಿಸಬಲ್ಲ. ಆದರೆ ವಾಚಾಮಗೋಚರ ಹೊಗಳದ ಅಥವಾ ಅನಗತ್ಯ ತೆಗಳದ, ಕಣ್ಣೀರು ಸುರಿಸದ ಸಂಯಮ ಇವರಿಗಿದೆ.
650 _aLife experience
_9194798
650 _aಅನುಭವ ಕಥನ
_9194799
942 _2ddc
_cBK
999 _c233692
_d233692