| 000 | 03322nam a22002297a 4500 | ||
|---|---|---|---|
| 005 | 20250407104614.0 | ||
| 008 | 250127b ||||| |||| 00| 0 eng d | ||
| 020 | _a9788196998837 | ||
| 040 | _cAL | ||
| 041 | _akan | ||
| 082 |
_223 _a307.72K _bBHAH |
||
| 100 |
_aPrakasha Bhat _9207696 |
||
| 100 |
_bಪ್ರಕಾಶ ಭಟ್ _9207697 |
||
| 245 |
_aHalligalannu Kattuva Kastha Sukha: _bಹಳ್ಳಿಗಳನ್ನು ಕಟ್ಟುವ ಕಷ್ಟ ಸುಖ |
||
| 260 |
_aBengaluru _bBahurupi _c2023 |
||
| 300 |
_a280p. _bPB _c22x14cm. |
||
| 365 |
_2Sociology _aBLCR-000066 _b240.00 _c₹ _d300.00 _e20% _f13-01-2025 |
||
| 520 | _aಇದೊಂದು ಮಹತ್ವದ ಕೃತಿ. ಸುಭದ್ರ ಸರ್ಕಾರಿ ನೌಕರಿಗೆ ಬೆನ್ನು ಹಾಕಿ ತಾವೇ ಖುದ್ದಾಗಿ ಹಳ್ಳಿಗಳತ್ತ ತೆರಳಿ, ಹಳ್ಳಿಗಳನ್ನು ಕಟ್ಟಿದ ಸಮಾಜ ವಿಜ್ಞಾನಿಯ ಕಥನ. ಡಾ ಪ್ರಕಾಶ ಭಟ್ ಅವರ ಕಾರಣದಿಂದಾಗಿ ಇಂದು 75 ಹಳ್ಳಿಗಳ ಮುಖದಲ್ಲಿ ಸಂತಸದ ಬುಗ್ಗೆ ಇದೆ. 7 ಸಾವಿರಕ್ಕೂ ಹೆಚ್ಚು ಕುಟುಂಬಗಳಲ್ಲಿ ಆತ್ಮವಿಶ್ವಾಸವಿದೆ. ಇಷ್ಟು ಮಾತ್ರವಲ್ಲ, ಇಡೀ ರಾಜ್ಯಕ್ಕೆ ಹೇಗೆ ಬರಗಾಲವನ್ನು ಒದ್ದು ಓಡಿಸಬೇಕು ಎನ್ನುವ ಮಾದರಿಯನ್ನು ಇವರು ಹಾಕಿಕೊಟ್ಟಿದ್ದಾರೆ. ಇದರ ಭಾಗವಾಗಿಯೇ 20 ಲಕ್ಷಕ್ಕೂ ಹೆಚ್ಚು ಮರಗಳು ನೆಡಲ್ಪಟ್ಟಿವೆ. 50 ಕೋಟಿ ಲೀಟರ್ ನೀರನ್ನು ಸಂಗ್ರಹಿಸಲಾಗಿದೆ. ಈ ಎಲ್ಲಾ ಕೆಲಸಗಳಿಗೆ ಸಾಕ್ಷಿಯಾದ ಕೇಂದ್ರೀಯ ಬುಡಕಟ್ಟು ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ ತೇಜಸ್ವಿ ಕಟ್ಟೀಮನಿ ಅವರು- ಡಾ ಪ್ರಕಾಶ ಭಟ್ ಅವರ ಈ ಕಥನ ಅಭಿವೃದ್ಧಿ ಚಳುವಳಿಯೊಂದರ ಆತ್ಮಕಥೆಯಂತೆ ಗೋಚರಿಸುತ್ತದೆ, ಅಭಿವೃದ್ದಿ ಚಳುವಳಿಗೊಂದು ದೇಹ ಇರುತ್ತದೆ, ಆತ್ಮ ಇರುತ್ತದೆ, ಆತ್ಮಕಥೆಯೂ ಇರುತ್ತದೆ, ಮನಸ್ಸೂ ಇರುತ್ತದೆ, ಅದಕ್ಕೂ ಹಸಿವು-ನೀರಡಿಕೆ ಆಗುತ್ತದೆ. ಕೆಲಸಗಾರರ ಏಳುಬೀಳುಗಳೊಂದಿಗೆ ಅಭಿವೃದ್ಧಿ ಹಾಸು ಹೊಕ್ಕಾಗಿದೆ. ಈ ಕಾರಣದಿಂದ ಈ ಗ್ರಂಥ ಡಾ. ಭಟ್ ಅವರ ಬದುಕಿನ ಅತ್ಯಂತ ಫಲಪ್ರದವಾದ ಕಾರ್ಯದ ಆತ್ಮಕಥೆಯಾಗಿದೆ ಎನ್ನುತ್ತಾರೆ. ಸಮಾಜ ವಿಜ್ಞಾನಕ್ಕೆ, ಗ್ರಾಮೀಣ ಅಭಿವೃದ್ದಿಗೆ ಇದೊಂದು ಮಹತ್ವದ ಪಠ್ಯವೇ ಸರಿ. | ||
| 650 |
_aRural Development: ಗ್ರಾಮೀಣ ಅಭಿವೃದ್ಧಿ _9195675 |
||
| 700 |
_aBHAT (Prakasha) _9195676 |
||
| 942 |
_2ddc _cBK |
||
| 999 |
_c233705 _d233705 |
||