000 02816nam a22002057a 4500
005 20251230105237.0
008 251222b |||||||| |||| 00| 0 eng d
040 _cAL
041 _akan
082 _aK894.2
_bNAGP
100 _aNagaraja C P
_9249750
100 _9249674
_dನಾಗರಾಜ ಸಿ ಪಿ
245 _aPampa Bharata Prasanga
_b: ಪಂಪ ಭಾರತ ಪ್ರಸಂಗ
260 _aBengaluru
_bNagu Smaraka Prakashana
_c2023
300 _a493p
_bHB
_c22.5x15cm
365 _2Kannada
_a001
_b467.50
_c
_d₹550.00
_e15%
_f11-12-2025
520 _a‘ಪಂಪ ಭಾರತ ಪ್ರಸಂಗ’ ಸಿ.ಪಿ ನಾಗರಾಜ ಅವರ ಕೃತಿಯಾಗಿದೆ. ಪಂಪ ಕವಿಯ ವಿಕ್ರಮಾರ್ಜುನ ವಿಜಯ ಎಂಬ ಕೃತಿಯಲ್ಲಿ ಬರುವ ಕೆಲವು ಪ್ರಸಂಗಗಳನ್ನು ಸಿ.ಪಿ.ನಾಗರಾಜ ಅವರು ಆಯ್ದುಕೊಂಡು, ಓದುಗರು ಓದಲು ನೆರವಾಗುವಂತೆ ಬರೆದಿದ್ದಾರೆ. ಇವೆಲ್ಲ ಪ್ರಸಂಗಗಳು ಕೃತಿಯ ಪಾತ್ರಗಳ ನಡುವೆ ನಡೆಯುವ ಮಾತುಕತೆಗಳು, ಹಾಗಾಗಿ ಒಂದು ಬಗೆಯ ನಾಟಕೀಯ ಎನಿಸುವ ನೆಲೆಯಲ್ಲಿ ಇವೆ. ಪಂಪನ ಈ ಕೃತಿಯು ಕನ್ನಡದ ಕಥನ ಪರಂಪರೆಯ ಚಹರೆಗಳನ್ನು ರೂಪಿಸಿಕೊಟ್ಟದೆ. ಆ ಮೊದಲು ಸಂಸ್ಕೃತ ನುಡಿಯಲ್ಲಿ ಇದ್ದ ಮಹಾಕಾವ್ಯಗಳ ಕಥನ ವಿಧಾನವು ಶ್ರವ್ಯಮಾನತೆಯನ್ನು ತನ್ನ ಚಹರೆಯನ್ನಾಗಿ ಇರಿಸಿಕೊಂಡಿತ್ತು. ಅಂದರೆ ಕಥನಗಳು ಕೇಳುವಿಕೆಯನ್ನು ಅವಲಂಬಿಸಿ ರೂಪುಗೊಂಡಿದ್ದವು. ಓದುವವರು ಓದಿ ಹೇಳುವಾಗ, ಕೇಳುವವರಿಗೆ ಕಾವ್ಯಗಳು ತಲುಪುತ್ತಿದ್ದವು. ಕನ್ನಡದಲ್ಲಿ ಕಥನ ಪರಂಪರೆಯನ್ನು ಕಟ್ಟುವಾಗ ಪಂಪ ಶ್ರವ್ಯಮಾನತೆಯೊಡನೆ ದೃಶ್ಯಮಾನತೆಯನ್ನು ಸೇರ್ಪಡೆಗೊಲಿಸಿದ್ದಾನೆ. ಅಂದರೆ ಕಿವಿಗೆ ತಲುಪುವ ಜೊತೆಗೆ, ಕಣ್ಣಿಗೆ ಕಟ್ಟುವ ಹಾಗೆಯೂ ಇರಬೇಕು ಎಂಬುದೇ ಈ ಚಹರೆಯ ನೆಲೆಯಾಗಿದೆ. ಈ ಕೃತಿಯು ಹೊಸ ತಲೆಮಾರಿನ ಓದುಗರಿಗೆ ಪಂಪನನ್ನು ಹೆಚ್ಚು ಹತ್ತಿರಕ್ಕೆ ಒಯ್ಯಲು ನೆರವಾಗುತ್ತದೆ .
521 _a
942 _2ddc
_cBK
999 _c240739
_d240739