000 02367nam a2200193Ia 4500
003 OSt
005 20240611124323.0
008 210210b1985 xxu||||| |||| 00| 0 eng d
040 _cAL
082 _aK894.3 RUDA
100 _aRUDRAMURTI SHASTRI (Su).
_dರುದ್ರಮೂರ್ತಿ ಶಾಸ್ತ್ರಿ (ಸು)
_9170061
245 _aAurangajeba.
_bಔರಂಗಜೇಬ
260 _aBengaluru
_bBhagyalakshmi Prakashana
_c1985
300 _avii,624
520 _aಅತ್ಯಂತ ವಿವಾದಸ್ಪದ ವ್ಯಕ್ತಿಯಾಗಿದ್ದ ಔರಂಗಜೇಬ, ತನ್ನ ಕಾಲದಲ್ಲಿ ತಾನು ಯಶದಿಂದ ಯಶದ ಕಡೆಗೆ ಸಾಗುತ್ತಿದ್ದೇನೆಂದು ಭಾವಿಸಿದರೂ ಅವನು ಯಶಸ್ಸಿಗಾಗಿ ಹಿಡಿದ ಹಾದಿ, ತಳೆದ ಧೋರಣೆಗಳು ಮುಘಲ್ ಸಾಮ್ರಾಜ್ಯದ ಅವನತಿಗೆ ಹೇಗೆ ಕಾರಣವಾದುವೆಂಬುದು ಇತಿಹಾಸ ಓದಿದವರಿಗೆಲ್ಲ ತಿಳಿದ ವಿಷಯ. ಪರಮತ ಸಹಿಷ್ಣುವೂ ಉದಾರ ಹೃದಯನೂ ಆದ ದಾರಾ ಶೊಕೋ ಸರ್ವಧರ್ಮ ಸಮನ್ವಯದ ತತ್ವವನ್ನು ಪ್ರತಿಪಾದಿಸುವ ಪುಸ್ತಕವೊಂದನ್ನು ಪ್ರಕಟಿಸಿದಾಗ, ಅವನು ಇಸ್ಲಾಂ ದ್ರೋಹಿ ಎಂದು ಪ್ರಚಾರ ಆರ೦ಭಿಸಿ, ಅವನನ್ನು ಬಗ್ಗು ಬಡಿಯಲು ಮುಘಲ್ ಸೇನಾನಿಗಳೆಲ್ಲರ ನೆರವನ್ನು ಪಡೆಯುವಲ್ಲಿ ಔರಂಗಜೇಬನು ಯಶಸ್ವಿಯಾದ. ಇದು ಇತಿಹಾಸದಲ್ಲಿ ಮೂಡಿಬಂದ ಸತ್ಯ. ದಾರಾನನ್ನು ಬಗ್ಗು ಬಡಿಯಲು ಔರಂಗಜೇಬ ಇದನ್ನೇ ಒಂದು ನೆಪ ಮಾಡಿಕೊಂಡು ಇಸ್ಲಾಂನ ರಕ್ಷಕ ತಾನೆಂಬ ಸೋಗನ್ನು ಹಾಕಿಕೊಂಡನೇ ಎಂಬ ಭಾವನೆಯ ಚಿತ್ರಣವನ್ನು ಕಾದಂಬರಿಕಾರನು ಇಲ್ಲಿ ನೀಡಿರುವುದು ಅವರ ಕಲ್ಪಕತೆಗೆ ಒಳ್ಳೆಯ ಸಾಕ್ಷಿ.
690 _aKannada Fiction
_9170062
906 _a041993
942 _2ddc
_cBK
999 _c91566
_d91566