000 03307nam a2200217Ia 4500
003 OSt
005 20250630105722.0
008 210210b1990 xxu||||| |||| 00| 0 eng d
040 _cAL
041 _aKannada
082 _aK894.4 ANAP
100 _aANANTAMURTI (U R)
_dಅನಂತಮೂರ್ತಿ (ಯು ಅರ್)
_9216555
245 _aPurvapara
_bಪೂರ್ವಾಪರ
260 _aSagara
_bAkshara Prakashana
_c1990
300 _axx,312
520 _a’ಪೂರ್ವಾಪರ’ ಲೇಖನಗಳನ್ನು ರೂಢಿಯಂತೆ ಸಾಹಿತ್ಯಕ-ಸಾಂಸ್ಕೃತಿಕ-ರಾಜಕೀಯ- ಸಾಮಾಜಿಕ-ತಾತ್ವಿಕ ಎಂದು ವಿಂಗಡಿಸಲು ಸಾಧ್ಯವಿಲ್ಲ. ಬದುಕಿನ ಎಲ್ಲ ಸಂಗತಿಗಳನ್ನು ಗ್ರಹಿಸಲು ಹೋಗುವ ಸಾಹಸಗಳು. ಮೊದಲ ಲೇಖನದಲ್ಲಯೇ ಮೌನಕಣಿವೆ ಮತ್ತು ಚರಾಚರ ಜಗತ್ತಿನ ನಡುವೆ ಇದ್ದಿರಬಹುದಾದ ಸಂಬಂಧಜಾಲದ ಪ್ರಸ್ತಾಪವಿದೆ. ಸಂಕೀರ್ಣ ಸಂಬಂಧಜಾಲದ ಈ ಪೂರ್ವಾಪರ ಪ್ರಜ್ಞೆ ಲೇಖಕರ ಗಹಿಕೆಯಲ್ಲಿ ಅಂತರ್ಗತವಾಗಿದೆ. ಅದು ಈ ಸಂಕಲನದ ಎಲ್ಲ ಲೇಖನಗಳಿಗೆ ಆಧಾರ ಶ್ರುತಿಯಾಗಿದೆ. ವಸ್ತುನಿಷ್ಟ ವಿಮರ್ಶೆಯೆಂಬ ಭ್ರಮೆಯಾಗಲಿ ದರ್ಪವಾಗಲಿ ಇಲ್ಲಿ ಕಾಣಿಸುವುದಿಲ್ಲ. ಓದುಗರನ್ನು ಲೇಖಕ ಒಳಗೊಳಿಸಿಕೊಳ್ಳುತ್ತಲೇ ಹೋಗುವುದರಿಂದ ವ್ಯಕ್ತಿನಿಷ್ಠೆಯ ಅಹಂಕಾರ ವಿಕಾರಗಳೂ ಗೋಚರಿಸುವುದಿಲ್ಲ. ಈ ಬರಹಗಳ ನಿಷ್ಠೆಯು ಸಮೂಹ ನಿಷ್ಠೆ, ಸಮಾಜ ನಿಷ್ಠೆ, ಸಮತ್ವ ನಿಷ್ಠೆಯಾಗಿದೆ. ವಿವಿಧ ಸಂಗತಿಗಳ ಬಗ್ಗೆ ಜತೆಗಾರ ಸಹೃದಯ ಸಾಮಾಜಿಕರೊಡನೆ ಚರ್ಚಿಸಿಕೊಳ್ಳುತ್ತ ಧೀಮಂತಿಕೆಯಿಂದ ದಾಖಲಿಸುತ್ತ ಹೋಗುತ್ತವೆ. ವಿಮರ್ಶಾತ್ಮಕ-ಸೃಜನಾತ್ಮಕವೆಂಬ ವಿಂಗಡಣೆಯನ್ನು ಮೀರಿ ನಿಲ್ಲುವ ಬರಹಗಳಿವು. ಪೂರ್ವ ಪಶ್ಚಿಮ ಸಂಸ್ಕೃತಿಗಳು ಒಂದಕ್ಕೊಂದು ಸಂಧಿಸಿ ಕಡಲು ಕಡೆದಂತೆ ಅಲ್ಲೋಲ ಕಲ್ಲೋಲ ಎದ್ದ ಅಸಾಧಾರಣ ಶತಮಾನ. ಇಂತಹ ಶತಮಾನದಿಂದ ಹರಳುಗಟ್ಟಿಕೊಂಡ ಅನಂತಮೂರ್ತಿಯವರ ಈ ಅನುಭವ ಪುಸ್ತಕ . ಲೇಖಕರ ನಾಲ್ಕನೆಯ ವಿಮರ್ಶಾ ಸಂಕಲನ. ನಮ್ಮ ಸಮಾಜ, ಸಂಸ್ಕೃತಿ, ಸಾಹಿತ್ಯಗಳನ್ನು ಅರ್ಥೈಸಿಕೊಳ್ಳಲು ಅನಂತಮೂರ್ತಿ ಈ ಕೃತಿ ಸಹಾಯಕವಾಗಿದೆ.
650 _aPurvapara
_9216556
690 _aKannada Prose
_9216557
906 _a044177
942 _2ddc
_cBK
999 _c93772
_d93772