| 000 | 02747nam a2200205Ia 4500 | ||
|---|---|---|---|
| 003 | OSt | ||
| 005 | 20250630165230.0 | ||
| 008 | 210210b1989 xxu||||| |||| 00| 0 eng d | ||
| 040 | _cAL | ||
| 041 | _aKannada | ||
| 082 | _aK894.1 JAVJ | ||
| 100 |
_aJAVAREGAUDA (De) & others, Ed. _dಜವರೇಗೌಡ (ಡಿ) ಮತ್ತು ಇತರರು _9216647 |
||
| 245 |
_aJanapriya Kanaka samputa _bಜನಪ್ರಿಯ ಕನಕ ಸಂಪುಟ |
||
| 260 |
_aBengaluru _bKannada mattu Samskrati Nirdeshanalaya _c1989 |
||
| 300 | _a176,xxiv | ||
| 520 | _aವರಕವಿಗಳೂ, ಕೀರ್ತನಕಾರರೂ, ಸಂತರೂ ಎನಿಸಿಕೊಂಡ ಕನಕದಾಸರು ಕರ್ನಾಟಕ ಹರಿದಾಸ ಸಾಹಿತ್ಯದ ಅಶ್ವಿನೀಜೀವತೆಗಳಲ್ಲೊ ಬ್ಬರು. ದಾಸ ಸಾಹಿತ್ಯದ ಸುವರ್ಣಯುಗದ ಪ್ರವರ್ತಕರಲ್ಲೊಬ್ಬರಾಗಿ, ಯಾವ ಮತವನ್ನೂ ಬಿಡದೆ, ಯಾವ ಮತಕ್ಕೂ ಅಂಟಿಕೊಳ್ಳದೆ, ಸಕಲ ತತ್ವಗಳನ್ನೂ ಮಾರಿ, ನಿರ್ದಿಗಂತವಾಗಿ “ಬೆಳೆದು, ವಿಶ್ವಮಾನವರಾಗಿ ವಿಜೃಂಭಿಸಿದ ಯೋಗ ಪುರುಷರವರು. ದಲಿತ ವರ್ಗಕ್ಕೆ ದಾಖಲೆಗೊಳ್ಳ ಬಹುದಾದ ಕುರುಬರ ಜಾತಿಯಲ್ಲಿ ಹುಟ್ಟದವರಾದರೂ, 'ಧರ್ಮಕರ್ಮ ಸಂಯೋಗದಿಂಜಿಂಬಂತೆ ನಾಯಕತನದ ಪಟ್ಟವಣೆಯನ್ನೇರಿ, ಅರಿಗಳೊಡನೆ ಹೋರಾಡಿ, ಶೌರ್ಯ ಪ್ರತಾಪ ಸಾಹಸಗಳನ್ನು ಮೆರೆದ ವೀರಾಗ್ರಣಿ ಯವರು ; ಕೊನೆಗೆ ಕುಟುಂಬದಲ್ಲೊದಗಿದ ವಿರಾಶೆಯೋ, ದುರಂತನೋ, ಯುದ್ಧ ದಲ್ಲಿ ಕಣ್ಣಾರೆ ಕಂಡ ಹೃದಯವಿದ್ರಾವಕವಾದ ಸಾವುನೋವೋ, ಗುರುಗಳ ಕರೆಯೋ, ವಿಶ್ವಶಕ್ತಿಯ ಪ್ರೇರಣೆಯೋ ಕಾರಣವಾಗಿ, ದೊರೆತನವನ್ನು ತೊರೆದು, ಸಂಸಾರವನ್ನು ತ್ಯಜಿಸಿ, ಗುರುಸೇವೆಯಲ್ಲಿ ಕೃತಕೃತ್ಯರಾಗಿ, ಹರಿದಾಸರ ಸಂಸರ್ಗ 'ದಿಂದ ಧನ್ಯರಾಗಿ, ಭೇದರಹಿತ ತತ್ಪೋಪಾಸಕರಾಗಿ ಆಧ್ಯಾತ್ಮ ಸಿದ್ಧಿಯ ಶಿಖರ ವನ್ನೇರಿದ ಮಹಾಯೋಗಿ, ವೈರಾಗ್ಯ ಶಿಖಾಮಣಿಯವರು | ||
| 690 |
_aKannada Poetry _9216648 |
||
| 906 | _a044941 | ||
| 942 |
_2ddc _cBK |
||
| 999 |
_c94576 _d94576 |
||