000 03813nam a2200229Ia 4500
003 OSt
005 20250609142135.0
008 210210b1987 xxu||||| |||| 00| 0 eng d
040 _cAL
041 _aKannada
082 _aK894.3 YANN
100 _aYANDAMURI VIRENDRANATH.
_dಯಂಡಮೂರಿ ವೀರೇಂದ್ರನಾಥ್
_9195778
245 _aNakshatra jaridaga
_bನಕ್ಷತ್ರ ಜಾರಿದಾಗ
260 _aBengaluru
_bHamsadhvani Prakashana
_c1987
300 _a146
520 _aಯಂಡಮೂರಿ ವೀರೇಂದ್ರನಾಥ್ ರವರ “ಯುಗಾಂತ್ಯಂ” ತೆಲುಗು ಕಾದಂಬರಿಯ ಕನ್ನಡ ಅನುವಾದವೇ ರವಿಬೆಳೆಗೆರೆಯವರ “ನಕ್ಷತ್ರ ಜಾರಿದಾಗ”. ಮನುಷ್ಯನಿಗೆ ತನ್ನ ಜೀವದ ಮೇಲಿರುವ ಆಸೆ, ಅಪಾರ. ತನ್ನ ಜೀವ-ಜೀವನಕ್ಕಾಗಿ ನೈತಿಕವಾಗಿ, ಸಾಮಾಜಿಕವಾಗಿ ಸಾಯುತ್ತಾ ಬದುಕುತ್ತಾನೆ. ಎಲ್ಲೊ ಪ್ರಳಯವೊ, ಭೂಕಂಪವಾಯಿತೆಂದರೆ, ಮೊದಲು ತಾನು ನಿಂತ ನೆಲ ಪರೀಕ್ಷಿಸಿ ನೋಡುತ್ತಾನೆ…ಹಾಗಿರುವಾಗ ಇಡೀ ಭೂಮಿಯೇ ಒಡೆದು ಚೂರು ಚೂರಾದರೆ ಅಬ್ಬಾ!!!! ಘೋರ ಕಲ್ಪನೆಯಲ್ಲವೆ? ಹೌದು, ನಕ್ಷತ್ರ ಜಾರಿದಾಗ ಇಂತಹ ಭಯಂಕರ ಕಲ್ಪನೆಯ ಕಾದಂಬರಿ. ಪ್ರಾಕ್ಸಿಮಾ ಸೆಂಕ್ಚುವರೀ ಎಂಬ ಗ್ರಹವು ದಿನೇ ದಿನೇ ಭೂಮಿಯ ಹತ್ತಿರಕ್ಕೆ ಬರುತ್ತದೆ, ಕೊನೆಯ ದಿನ ಅದು ಭೂಮಿಯ ಕಕ್ಷೆಯಲ್ಲಿ ಮೂರು ಸೆಕೆಂಡುಗಳ ಕಾಲ ಹಾದು ಹೋಗುತ್ತದೆ, ಆಗ ಅದರ ಗುರುತ್ವಾಕರ್ಷಣೆಯ ಶಕ್ತಿಯಿಂದಾಗಿ, ಭೂಮಿಯ ಮೇಲಿರುವ ವಸ್ತುಗಳು ಸೆಳೆಯಲ್ಪಡುತ್ತವೆ, ಇಂತಹ ಒತ್ತಡದಿಂದಾಗಿ ಭೂಮಿ ಒಡೆದು ಚೂರಾಗುತ್ತದೆಂದು, ಇಡೀ ವಿಶ್ವದ ಮುಂದುವರೆದ ದೇಶಗಳು ಒಪ್ಪುತ್ತವೆ. ದಿನ ಹತ್ತಿರವಾಗುತಿದ್ದಂತೆ, ಜನರ ವರ್ತನೆ,ಸಹಸ್ರ ವರ್ಷಗಳಿಂದ ನಮ್ಮ ಕಥೆ, ಕವನಗಳಿಗೆ ಸ್ಪೂರ್ತಿಯಾದ ಚಂದ್ರ ಆಗಸದಿಂದ ಮರೆಯಾಗುತ್ತಾನೆ, ಇಡಿ ಜಗತ್ತು ಸೂರ್ಯ ಚಂದ್ರರಿಲ್ಲದೆ ಕತ್ತಲಾಗುತ್ತದೆ….ದಿನೇ ದಿನೇ ಭೂಮಿ ಬಿರುಕುಬಿಟ್ಟು ಸಾವಿರಾರು ಜನರು ಸಾಯುತ್ತಿರುತ್ತಾರೆ,ಬೆಟ್ಟ ಪರ್ವತಗಳೆಲ್ಲ ಸಿಡಿಯುತ್ತವೆ. ಇಂತಹ ಭೀಕರ ದೃಶ್ಯಗಳು ಸ್ವತಃ ನಾವೆ ಅನುಭವಿಸುತ್ತಿರುವಂತೆ ಭಯಮೂಡಿಸುತ್ತವೆ. ಪುಸ್ತಕ ಮುಗಿದ ಮೇಲೆ , ಅಬ್ಬಾ!!! ಬರೀ ಕಾದಂಬರಿಯೆಂದು ಬೆವರನ್ನೊಮ್ಮೆ ಒತ್ತಿ, ಆರಾಮದ ಉಸಿರು ಬಿಡಬಹುದು….ಆದರೂ ಆ ದೃಶ್ಯಗಳು ಕೆಲವು ದಿನ ನಮ್ಮ ಮುಂದೆ ಸುಳಿಯದೇ ಇರಲಾರವು…
650 _aRavi Belagere
_9195779
690 _aKannada Fiction
_9195780
700 _aRavi Belagere.
_dರವಿ ಬೆಳಗೆರೆ Tr
_9195781
906 _a045285
942 _2ddc
_cBK
999 _c94915
_d94915