| 000 | 02694nam a2200217Ia 4500 | ||
|---|---|---|---|
| 003 | OSt | ||
| 005 | 20250708123800.0 | ||
| 008 | 210210b1993 xxu||||| |||| 00| 0 eng d | ||
| 040 | _cAL | ||
| 041 | _aKannada | ||
| 082 | _aK894.3 RAHJ | ||
| 100 |
_aRAHULA SANKRTYAYANA. _dರಾಹುಲ ಸಾಂಕೃತ್ಯಾಯನ _9217745 |
||
| 245 |
_aJaya yaudheya. _bಜಯ ಯೌಧೇಯ, |
||
| 260 |
_aBengaluru _bNavakarnataka Prakashana _c1993 |
||
| 300 | _aviii,364 | ||
| 520 | _aಜಯ ಯೌಧೇಯ ಪ್ರಾಚೀನ ಕಾಲದ ಜನಜೀವನ - ರಾಜ್ಯಾಡಳಿತ ಎರಡನ್ನೂ ಆಧರಿಸಿದ, ಇತಿಹಾಸವೂ ಆಗಿರಬಹುದಾದ ಕಾದಂಬರಿ ಇದು. ಕಾದಂಬರಿಕಾರನಿಗೆ ಕಥಾನಕವನ್ನು ತನ್ನ ಜಾಡಿಗೆ ಒಗ್ಗಿಸಿಕೊಳ್ಳುವ ಸ್ವಾತಂತ್ರ್ಯ ಇರುತ್ತದೆ. ಯೌಧೇಯ ವಂಶಜನಾದ ಜಯ ಇಲ್ಲಿನ ಕಥಾನಾಯಕ, ಶ್ರೀಮಂತರ-ರಾಜರುಗಳ ವೈಭವ, ಭೋಗ ಜೀವನದ ಬಗ್ಗೆ ಈತನಿಗೆ ತಿರಸ್ಕಾರ-ತಾತ್ಸಾರ. ಒಬ್ಬ ಕನಸುಗಾರನಾಗಿ, ಚಿಂತಕನಾಗಿ ಬದಲಾವಣೆ ಬಯಸುವ, ಸಮಾನತೆಯ ಒಲವಿರುವ ಒಬ್ಬ ಯುವಕನಂತೆ ಕೃತಿಯುದ್ದಕ್ಕೂ ಕಾಣಿಸುತ್ತಾನೆ. ಇಲ್ಲಿನ ಹಲವಾರು ಪಾತ್ರಗಳೊಂದಿಗೆ ನಡೆಸುವ ಸಂಭಾಷಣೆ ಮೂಲಕ ಅವನ ಚಿಂತನಾಲಹರಿ ಓದುಗರಿಗೆ ವೇದ್ಯವಾಗುವುದು. ಅಂದಿನ ಕಾಲದ ಸ್ತ್ರೀಯರ ಬಗೆಗಿನ ಬಹಳಷ್ಟು ವಿಚಾರಗಳು ಪ್ರಸ್ತಾಪವಾಗಿದ್ದು ಇಂದಿಗೆ ಹೋಲಿಸಿದರೆ ಕನಿಕರ ಮೂಡುತ್ತದೆ, ಕೆಲವರ ಬಗ್ಗೆ ಅಭಿಮಾನವೂ, ಸಶಸ್ತ್ರ ಮಹಿಳಾ ಯೋಧೆಯರ ಬಗ್ಗೆ ಆಶ್ಚರ್ಯವೂ ಆಗುತ್ತದೆ. ಜಯ ಒಂದು ಹಂತದಲ್ಲಿ ಬೌದ್ಧ ಸನ್ಯಾಸಿಯೂ ಆಗಿ ದೀಕ್ಷೆ ತೊಟ್ಟರೆ, ಆಶ್ಚರ್ಯವೆಂಬಂತೆ ಕೊನೆಗೆ ಯುದ್ಧ ಭೂಮಿಗೂ ನುಗ್ಗಿ ಹೋರಾಡುತ್ತ ಅಲ್ಲಿಯೇ ಸಾವನ್ನಪ್ಪುತ್ತಾನೆ. | ||
| 690 |
_aKannada Fiction _9217746 |
||
| 700 |
_aPradhan Gurudatta _dಪ್ರಧಾನ್ ಗುರುದತ್ತ tr _9217747 |
||
| 906 | _a048220 | ||
| 942 |
_2ddc _cBK |
||
| 999 |
_c97055 _d97055 |
||