000 02694nam a2200217Ia 4500
003 OSt
005 20250708123800.0
008 210210b1993 xxu||||| |||| 00| 0 eng d
040 _cAL
041 _aKannada
082 _aK894.3 RAHJ
100 _aRAHULA SANKRTYAYANA.
_dರಾಹುಲ ಸಾಂಕೃತ್ಯಾಯನ
_9217745
245 _aJaya yaudheya.
_bಜಯ ಯೌಧೇಯ,
260 _aBengaluru
_bNavakarnataka Prakashana
_c1993
300 _aviii,364
520 _aಜಯ ಯೌಧೇಯ ಪ್ರಾಚೀನ ಕಾಲದ ಜನಜೀವನ - ರಾಜ್ಯಾಡಳಿತ ಎರಡನ್ನೂ ಆಧರಿಸಿದ, ಇತಿಹಾಸವೂ ಆಗಿರಬಹುದಾದ ಕಾದಂಬರಿ ಇದು. ಕಾದಂಬರಿಕಾರನಿಗೆ ಕಥಾನಕವನ್ನು ತನ್ನ ಜಾಡಿಗೆ ಒಗ್ಗಿಸಿಕೊಳ್ಳುವ ಸ್ವಾತಂತ್ರ್ಯ ಇರುತ್ತದೆ. ಯೌಧೇಯ ವಂಶಜನಾದ ಜಯ ಇಲ್ಲಿನ ಕಥಾನಾಯಕ, ಶ್ರೀಮಂತರ-ರಾಜರುಗಳ ವೈಭವ, ಭೋಗ ಜೀವನದ ಬಗ್ಗೆ ಈತನಿಗೆ ತಿರಸ್ಕಾರ-ತಾತ್ಸಾರ. ಒಬ್ಬ ಕನಸುಗಾರನಾಗಿ, ಚಿಂತಕನಾಗಿ ಬದಲಾವಣೆ ಬಯಸುವ, ಸಮಾನತೆಯ ಒಲವಿರುವ ಒಬ್ಬ ಯುವಕನಂತೆ ಕೃತಿಯುದ್ದಕ್ಕೂ ಕಾಣಿಸುತ್ತಾನೆ. ಇಲ್ಲಿನ ಹಲವಾರು ಪಾತ್ರಗಳೊಂದಿಗೆ ನಡೆಸುವ ಸಂಭಾಷಣೆ ಮೂಲಕ ಅವನ ಚಿಂತನಾಲಹರಿ ಓದುಗರಿಗೆ ವೇದ್ಯವಾಗುವುದು. ಅಂದಿನ ಕಾಲದ ಸ್ತ್ರೀಯರ ಬಗೆಗಿನ ಬಹಳಷ್ಟು ವಿಚಾರಗಳು ಪ್ರಸ್ತಾಪವಾಗಿದ್ದು ಇಂದಿಗೆ ಹೋಲಿಸಿದರೆ ಕನಿಕರ ಮೂಡುತ್ತದೆ, ಕೆಲವರ ಬಗ್ಗೆ ಅಭಿಮಾನವೂ, ಸಶಸ್ತ್ರ ಮಹಿಳಾ ಯೋಧೆಯರ ಬಗ್ಗೆ ಆಶ್ಚರ್ಯವೂ ಆಗುತ್ತದೆ. ಜಯ ಒಂದು ಹಂತದಲ್ಲಿ ಬೌದ್ಧ ಸನ್ಯಾಸಿಯೂ ಆಗಿ ದೀಕ್ಷೆ ತೊಟ್ಟರೆ, ಆಶ್ಚರ್ಯವೆಂಬಂತೆ ಕೊನೆಗೆ ಯುದ್ಧ ಭೂಮಿಗೂ ನುಗ್ಗಿ ಹೋರಾಡುತ್ತ ಅಲ್ಲಿಯೇ ಸಾವನ್ನಪ್ಪುತ್ತಾನೆ.
690 _aKannada Fiction
_9217746
700 _aPradhan Gurudatta
_dಪ್ರಧಾನ್ ಗುರುದತ್ತ tr
_9217747
906 _a048220
942 _2ddc
_cBK
999 _c97055
_d97055