000 02642nam a2200229Ia 4500
003 OSt
005 20241127121436.0
008 210210b1993 xxu||||| |||| 00| 0 eng d
040 _cAL
041 _aKannada
082 _aK894.9 NAGK
100 _aNAGARAJ (D R), Ed.
_d ನಾಗರಾಜ್ (ಡಿ ಆರ್)
_9186802
245 _aKathakosha
_bಕಥಾಕೋಶ
260 _aSagara
_bAkshara Prakashana
_c1993
300 _a97
520 _aಹನ್ನೊಂದನೆಯ ಶತಮಾನದ ಸಂಸ್ಕೃತ ಜೈನ ಕಥೆಗಳ ಸಂಕಲನವನ್ನು ಕನ್ನಡದ ಖ್ಯಾತ ವಿಮರ್ಶಕ, ಕವಿ, ಹಾಗೂ ಅನುವಾದಕರಾದ ಪ್ರೊ. ಡಿ ಎ. ಶಂಕರರು ಕನ್ನಡಕ್ಕೆ ತಂದಿದ್ದಾರೆ. ಪ್ರಾಚೀನ ಭಾರತೀಯ ಕಥಾಸಾಹಿತ್ಯದಲ್ಲಿ ಜೈನರು ಅತ್ಯಂತ ಆಕರ್ಷಕ ಕಥೆಗಾರರಾಗಿದ್ಧಾರೆ. ಇಲ್ಲಿರುವ ಅನೇಕ ಕಥೆಗಳ ಲಕ್ಷಣ ಎಂದರೆ, ಆಧ್ಯಾತ್ಮಿಕ ವಿಕಾಸದ ಅನಿಶ್ಚಿತ ಸ್ಥಿತಿಗಳ ಚಿತ್ರಣ. ಮನುಷ್ಯರ ಬಗೆಗೆ ಕಟುನಿಷ್ಠುರ ದೃಷ್ಟಿಕೋನ ಜೈನ ಕಥಾ ಸಂವೇದನೆಯ ಮುಖ್ಯ ಲಕ್ಷಣವಾಗಿದೆ.ಈ ’ಕಥಾಕೋಶ’ದಲ್ಲಿನ ’ಎರಡು ಗಿಳಿಗಳ ಕಥೆ’ ಜೈನಕಥಾ ಪ್ರತಿಭೆಯ ಪ್ರಾತಿನಿಧಿಕ ಕಥೆಯಾಗಿದೆ. ಓದಿದಷ್ಟೂ ಅರ್ಥವಿಸ್ತಾರವಾಗುತ್ತ ಹೋಗುವ ಜನ್ಮಾಂತರ ಕತೆಯಾಗಿವೆ. ಇಲ್ಲಿರುವ ಕತೆಗಳಲ್ಲಿ ಮನುಷ್ಯರು ಬದಲಾಗುವುದು ತತ್ವಗಳಿಂದಲ್ಲ, ಬದಲಾಗಿ ದಿಗ್ಬ್ರಮೆ, ತಲ್ಲಣಗಳಿಂದ ಎನ್ನುವುದನ್ನು ಗಮನಿಸಬಹುದು. ಯಶೋಭದ್ರೆಯ ಕತೆ, ರಿಷಿದತ್ತಳ ಕತೆ, ಲಲಿತಾಂಗನ ಕತೆ, ಆರಾಮಶೋಭಾ ಮತ್ತು ಕೃತಜ್ಞ ಸರ್ಪದ ಕತೆ, ಅಮರದತ್ತ, ಮಿತ್ರಾನಂದರ ಕತೆ ಇನ್ನೂ ಅನೇಕ ಜೈನ ಕತೆಗಳನ್ನು ’ಕಥಾಕೋಶ’ ಒಳಗೊಂಡಿದೆ.
650 _aJaina kathegalu Shankar Di Vi Akshara Chintana
_9186803
690 _aKannada Criticism
_9186804
700 _aD Shankar
_dಡಿ ಶಂಕರ್ tr
_9186805
906 _a049459
942 _2ddc
_cBK
999 _c98526
_d98526